ಭಿವಂಡಿಯಲ್ಲಿ ವೋಲ್ವೋ ಕಾರ್‌ ಬಿಡಿಭಾಗಗಳ ಮಳಿಗೆ 


Team Udayavani, May 11, 2018, 3:08 PM IST

11-May-15.jpg

ಸ್ವೀಡನ್‌ನ ಐಷಾರಾಮಿ ಕಾರು ತಯಾರಕ ಕಂಪೆನಿ ವೋಲ್ವೋ ಕಾರ್ ಥಾಣೆ ಜಿಲ್ಲೆಯ ಭಿವಂಡಿಯಲ್ಲಿ ಕಾರಿನ ಬಿಡಿಭಾಗಗಳ ದೊಡ್ಡ ಮಳಿಗೆ ಸೌಲಭ್ಯವನ್ನು ಪ್ರಾರಂಭಿಸಿದೆ.

ಸಾರಿಗೆ ಮತ್ತು ಲಾಜಿಸ್ಟಿಕ್ಸ್‌ ಸೇವೆ, ಬಿಡಿಭಾಗಗಳಿಗೆ ಹೆಚ್ಚುತ್ತಿರುವ ಬೇಡಿಕೆಗೆ ಪೂರಕವಾಗಿ ಈ ಸೇವೆಯನ್ನು ಆರಂಭಿಸಲಾಗಿದೆ. ಇದರಿಂದ ಗ್ರಾಹಕರು ಹೊಸ ಕಾರಿಗೆ ಮತ್ತು ಕಾರು ರಿಪೇರಿಗೆ ಕಾಯುವ ಸಮಯ ಕಡಿಮೆಯಾಗಲಿದೆ ಎಂದು ಕಂಪೆನಿ ಹೇಳಿಕೊಂಡಿದೆ. ಭಾರತದಲ್ಲಿ ವೋಲ್ವೋ ತನ್ನ ಕಾರು ಮಾರಾಟವನ್ನು 2020ರ ವೇಳೆಗೆ ದ್ವಿಗುಣಗೊಳಿಸುವ ಇರಾದೆಯನ್ನು ಹೊಂದಿದ್ದು, ಈ ನಿಟ್ಟಿನಲ್ಲಿ
ಮುಂದುವರಿಯುತ್ತಿದೆ.

ವೋಲ್ವೋ ಕಾರ್ ಇಂಡಿಯಾ ಸೆಡಾನ್‌ ಎಸ್‌ 60 ಮತ್ತು ಎಸ್‌ 90, ಕ್ರಾಸ್‌ ಕಂಟ್ರಿ ವಿ 40, ವಿ 90 ಮತ್ತು ಎಸ್‌ 60, ಎಸ್ಯುವಿಗಳು ಎಕ್ಸ್‌ ಸಿ 60 ಮತ್ತು ಎಕ್ಸ್‌ ಸಿ 90 ಮತ್ತು ಹ್ಯಾಚ್ಬ್ಯಾಕ್‌ ವಿ 40 ಒಳಗೊಂಡಿದ್ದು, ಈಗಾಗಲೇ ಭಾರತೀಯರ ಆಸಕ್ತಿಗೆ ಕಾರಣವಾಗಿದೆ. 2016ರಲ್ಲಿ ವೋಲ್ವೋ ಒಟ್ಟು 1,585 ಕಾರುಗಳನ್ನು ಭಾರತದಲ್ಲಿ ಮಾರಾಟ ಮಾಡಿದ್ದು, ಸದ್ಯ ಮಾರಾಟ 2,029 ಕಾರುಗಳಿಗೆ ತಲುಪಿದೆ. ಇದರೊಂದಿಗೆ ವಿತರಕರು ಗ್ರಾಹಕರ ಬೇಡಿಕೆ ಈಡೇರಿಸಲು ಶಕ್ತರಾಗಿದ್ದಾರೆ ಎಂದು ಸಂಸ್ಥೆಯ ಮುಖ್ಯಸ್ಥರು ತಿಳಿಸಿದ್ದಾರೆ. ಭಾರತದಲ್ಲಿ 2007ರಲ್ಲಿ ಶುರುವಾದ ವೋಲ್ವೋ ಕಾರು ಮಾರಾಟ, ದೇಶದ 19 ಕಡೆಗಳಲ್ಲಿ ಡೀಲರ್‌ಶಿಪ್‌ ಗಳನ್ನು ಹೊಂದಿದೆ. 

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.