ಇನ್ನು ಮೊಬೈಲ್‌ ಆ್ಯಪ್‌ನಲ್ಲಿಯೇ ವೋಟರ್‌ ಐಡಿ ತಿದ್ದುಪಡಿ


Team Udayavani, Sep 26, 2019, 5:16 PM IST

mobile-app

ಮಂಗಳೂರು: ಮತದಾರರ ಗುರುತುಚೀಟಿಯಲ್ಲಿ ಭಾವಚಿತ್ರವನ್ನು ಬದಲಾಯಿಸಲು, ಮತದಾರರ ಪಟ್ಟಿಯಲ್ಲಿ ತಿದ್ದುಪಡಿಗಳಿದ್ದರೆ ಸರಿಪಡಿಸಿಕೊಳ್ಳಲು ಚುನಾವಣಾ ಆಯೋಗ ಮತದಾರರ ಸಹಾಯವಾಣಿ ಮೊಬೈಲ್‌ ಆ್ಯಪ್‌ ( ವೋಟರ್‌ ಹೆಲ್ಫ್ಲೈನ್‌ ಆ್ಯಪ್‌) ಸಿದ್ಧಪಡಿಸಿದೆ.

ಅ. 15ರ ವರೆಗೆ ಈ ಅವಕಾಶವನು ° ಆಯೋಗ ಕಲ್ಪಿಸಿದೆ. ಮತದಾರರ ಪಟ್ಟಿಯಲ್ಲಿ ಜನ್ಮ ದಿನಾಂಕ, ವಿಳಾಸ ತಪ್ಪಾಗಿದ್ದರೆ, ವಿಳಾಸ ಬದಲಾವಣೆಯಾಗಿದ್ದರೆ, ಗುರುತು ಚೀಟಯಲ್ಲಿ ತನ್ನ ಹಿಂದಿನ ಭಾವಚಿತ್ರದ ಬದಲು ಹೊಸ ಭಾವಚಿತ್ರವನ್ನು ಹಾಕುವುದು ಮುಂತಾದ ಕಾರ್ಯಗಳನ್ನು ಈ ಆ್ಯಪ್‌ ಮೂಲಕ ಮಾಡಬಹುದಾಗಿದೆ.

ಆ್ಯಂಡ್ರಾಯ್ಡ ಮೊಬೈಲ್‌ನಲ್ಲಿ ಪ್ಲೇಸ್ಟೋರ್‌ಗೆ ಹೋಗಿ ವೋಟರ್‌ ಹೆಲ್ಪ್#ಲೈನ್‌ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಳ್ಳಬೇಕು. ಆದ ಬಳಿಕ ಅದರಲ್ಲಿ ಬರುವ ಕೆಲವು ಸೂಚನೆಗಳನ್ನು ಪಾಲಿಸಬೇಕು. ಆ್ಯಪ್‌ನಲ್ಲಿರುವ ಇವಿಪಿ ವಿಭಾಗವನ್ನು ಒತ್ತಿ ಮೊಬೈಲ್‌ ಸಂಖ್ಯೆಯನ್ನು ನಮೂದಿಸಬೇಕು. ಇದಾದ ಬಳಿಕ ಮೊಬೈಲ್‌ ಒಟಿಪಿ ಸಂದೇಶ ಬರುತ್ತದೆ. ಅದನ್ನು ನಮೂದಿಸಿದಾಗ ವೋಟರ್‌ ಐಡಿ ಸಂಖ್ಯೆಗೆ ಮೊಬೈಲ್‌ ಸಂಖ್ಯೆಯನ್ನು ಜೋಡಣೆ ಮಾಡುವ ಸೂಚನೆ ಬರುತ್ತದೆ. ಒಪ್ಪಿಗೆ ಸೂಚಿಸಿದ ಬಳಿಕ ಅಗತ್ಯ ವಿವರಗಳನ್ನು ನಮೂದಿಸಿ ಮತದಾರರ ಪಟ್ಟಿಯಲ್ಲಿ ಮತದಾರ ತನ್ನ ಹೆಸರನ್ನು ಹುಡುಕಿದರೆ ಭಾವಚಿತ್ರ ಸಹಿತ ಮಾಹಿತಿ ಲಭ್ಯವಾಗಲಿದೆ.

ಭಾವಚಿತ್ರ, ಹೆಸರು, ವಯಸ್ಸು, ಲಿಂಗ, ತಂದೆ, ಪತಿಯ ಹೆಸರು ವಿಳಾಸದ ಮಾಹಿತಿ ಸಿಗಲಿದ್ದು ಎಲ್ಲ ವಿವರದ ಮುಂದೆ ಪೆನ್ಸಿಲ್‌ ಗುರುತಿನ ಐಕಾನ್‌ ಇರುತ್ತದೆ. ಬದಲಾವಣೆ ಮಾಡಲು ಇರುವುದನ್ನು ಆಯ್ಕೆ ಮಾಡಿಕೊಂಡು ಪೂರಕ ದಾಖಲೆಗಳನ್ನು ಅಪ್‌ಲೋಡ್‌ ಮಾಡಬೇಕು. ಇದಾದ ಕೂಡಲೇ ಗುರುತು ಚೀಟಿಯಲ್ಲಿ ಮತದಾರರ ಬಯಸುವ ಬದಲಾವಣೆಗಳು ಆಗಲಿವೆ.

ಮತದಾರರ ಪಟ್ಟಿಯಲ್ಲಿ ಕುಟುಂಬದವರ ಹೆಸರು ಬೇರೆ ಬೇರೆ ಮತಗಟ್ಟೆಯಲ್ಲಿ ದಾಖಲಾಗಿದ್ದರೆ ಅದನ್ನು ಕೂಡ ಸರಿಪಡಿಸಲು ಅವಕಾಶವಿದೆ. ಮೊಬೈಲ್‌ ಆ್ಯಪ್‌ನಲ್ಲಿ ಫ್ಯಾಮಿಲಿ ಗ್ರೂಪಿಂಗ್‌ಗೆಗೆ ಅವಕಾಶ ನೀಡಲಾಗಿದ್ದು ಬೇರೆ ಬೇರೆ ಮತಗಟ್ಟೆಗಳಲ್ಲಿರುವ ಕುಟುಂಬದ ಸದಸ್ಯರನ್ನು ಒಂದೇ ಮತಗಟ್ಟೆಯಲ್ಲಿ ಸೇರ್ಪಡೆ ಮಾಡಬಹುದು.

ಆ್ಯಪ್‌ ಹಾಗೂ ಅದರ ಬಳಕೆ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಜಿಲ್ಲಾ ಮತದಾರರ ಸಹಾಯವಾಣಿ ಕೇಂದ್ರ ಅಥವಾ ತಹಶೀಲ್ದಾರ್‌ ಕಚೇರಿಗಳನ್ನು ಸಂಪರ್ಕಿಸಬಹುದು. ಮತದಾರರ ಸಹಾಯವಾಣಿ 1950ಕ್ಕೆ ಕರೆ ಮಾಡಿಯೂ ಪಡೆದುಕೊಳ್ಳಬಹುದು.

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.