ನಡೆಯುತ್ತಿದೆ “ಫ್ಯಾಮಿಲಿ ಟ್ಯಾಗಿಂಗ್‌’; ಒಂದೇ ಪಟ್ಟಿಗೆ ಮನೆಮಂದಿ

ಬೂತ್‌ ಮಟ್ಟದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ

Team Udayavani, Dec 2, 2019, 5:00 AM IST

Voter

ಬಜಪೆ: ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಮುಗಿಯುತ್ತ ಬಂದಿದ್ದು, ಈ ಬಾರಿ ಆ್ಯಪ್‌ ಮೂಲಕ ಬೂತ್‌ ಮಟ್ಟದಲ್ಲಿ ಫ್ಯಾಮಿಲಿ ಟ್ಯಾಗಿಂಗ್‌ ನಡೆಸಲಾಗುತ್ತಿದೆ. ಒಂದು ಕುಟುಂಬದ ಮತದಾರ ರನ್ನು ಮತದಾರರ ಪಟ್ಟಿಯಲ್ಲಿ ಒಂದೆಡೆ ತರುವ ಉದ್ದೇಶ ಈ “ಫ್ಯಾಮಿಲಿ ಟ್ಯಾಗಿಂಗ್‌’ನದ್ದು.

ಪಟ್ಟಿ ಪರಿಷ್ಕರಣೆಯನ್ನು ಬಿಎಲ್‌ಒಗಳು ಮತ್ತು ಸಾರ್ವಜನಿಕರು ಆ್ಯಪ್‌ ಮೂಲಕ ಸ್ವತಃ ಮಾಡಲು ಅವಕಾಶ ಇದೆ. ಆದರೆ ಫ್ಯಾಮಿಲಿ ಟ್ಯಾಗಿಂಗ್‌ ಬಿಎಲ್‌ಒಗಳು ಮಾತ್ರ ಮಾಡಲು ಸಾಧ್ಯ. ಇವೆರಡಕ್ಕೂ ನ. 30 ಕೊನೆಯ ದಿನ.

ಫ್ಯಾಮಿಲಿ ಟ್ಯಾಗಿಂಗ್‌ಗೆ ಹೆಚ್ಚು ವಿವರಗಳನ್ನು ಆ್ಯಪ್‌ಗೆ ಲಿಂಕ್‌ ಮಾಡ ಬೇಕಿದ್ದು, ಕೆಲಸದ ಒತ್ತಡ ದಿಂದಾಗಿ ಬಿಎಲ್‌ಒಗಳಿಗೆ ಅವಧಿಯೊಳಗೆ ಪೂರ್ಣ ಸಾಧ್ಯವಾಗಿಲ್ಲ.

ದ.ಕ.ದ ಒಟ್ಟು 17,09,923 ಮತದಾರರಲ್ಲಿ 12,78,941 ಮತದಾರರ ಕುಟುಂಬ ಟ್ಯಾಗಿಂಗ್‌ ಬಾಕಿ ಉಳಿದಿದ್ದು, 1,23,786 ಕುಟುಂಬಗಳ 4,30,982 ಸದಸ್ಯರ ಟ್ಯಾಗಿಂಗ್‌ ಪೂರ್ಣಗೊಂಡಿದೆ. ಉಡುಪಿ ಜಿಲ್ಲೆಯ ಒಟ್ಟು 10,02,880 ಮತದಾರರಲ್ಲಿ 5,36,096 ಮಂದಿಯ ಟ್ಯಾಗಿಂಗ್‌ ಬಾಕಿ ಇದೆ. 1,22,288 ಕುಟುಂಬಗಳ 4,66,784 ಕುಟುಂಬ ಸದಸ್ಯ ಮತದಾರರ ಟ್ಯಾಗಿಂಗ್‌ ಪೂರ್ಣಗೊಂಡಿದೆ.

ಫ್ಯಾಮಿಲಿ ಟ್ಯಾಗಿಂಗ್‌ ಎಂದರೇನು?
ಪಟ್ಟಿಯಲ್ಲಿ ಕುಟುಂಬದ ಯಜಮಾನ ಮತ್ತು ಸದಸ್ಯ ಮತದಾರರ ಹೆಸರು ಕ್ರಮಸಂಖ್ಯಾನು ಗತವಾಗಿ ಜತೆಯಾಗಿ ಬರುವಂತೆ ಮಾಡುವುದು ಫ್ಯಾಮಿಲಿ ಟ್ಯಾಗಿಂಗ್‌ ಉದ್ದೇಶ. ಮುಂದೆ ಮತ ದಾರರ ಸಂಖ್ಯೆ ಹೆಚ್ಚಿ ಬೂತ್‌ ವಿಭಾಗವಾದರೆ ಯಜಮಾನ ಮತ್ತು ಸದಸ್ಯರು ಬೇರೆಬೇರೆ ಬೂತ್‌ಗಳಲ್ಲಿ ಹಂಚಿಹೋಗುವ ಸಾಧ್ಯತೆ ಇದೆ. ಆದರೆ ಫ್ಯಾಮಿಲಿ ಟ್ಯಾಗಿಂಗ್‌ನಿಂದ ಬೂತ್‌ ವಿಭಾಗವಾದರೂ ಮನೆಮಂದಿಯೆಲ್ಲ ಒಂದೇ ಬೂತ್‌ನ ಲ್ಲಿರಲು ಸಾಧ್ಯವಾಗುತ್ತದೆ. ಮತದಾನ ಕೇಂದ್ರದಲ್ಲಿ ಪ್ರಥಮ ಮತದಾನ ಅಧಿಕಾರಿಗೆ ಪಟ್ಟಿಯಲ್ಲಿ ಹೆಸರನ್ನು ಹುಡುಕುವುದಕ್ಕೂ ಸುಲಭವಾಗಿ ಮತದಾನ ಪ್ರಕ್ರಿಯೆ ವೇಗವಾಗಬಹುದು.

ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಫ್ಯಾಮಿಲಿ ಟ್ಯಾಗಿಂಗ್‌ ಮಾಡಲಾಗುತ್ತಿದೆ. ಬಿಎಲ್‌ಒಗಳು ಆ್ಯಪ್‌ನಲ್ಲಿ ಲಿಂಕ್‌ ಮಾಡುತ್ತಿದ್ದಾರೆ. ಒಂದು ಹಂತದ ಕಾರ್ಯ ನ. 30ರಂದು ಪೂರ್ಣಗೊಂಡಿದ್ದು, ಮುಂದುವರಿಯಲಿದೆ.
 - ರವಿಚಂದ್ರ ನಾಯಕ್‌ ಮಂಗಳೂರು ವಿಧಾನಸಭಾ ಕ್ಷೇತ್ರಗಳ ಮತದಾರರ ನೋಂದಾವಣೆ ಅಧಿಕಾರಿ

-ಸುಬ್ರಾಯ ನಾಯಕ್‌ ಎಕ್ಕಾರು

ಟಾಪ್ ನ್ಯೂಸ್

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Moodabidri: ಬೃಹತ್ ಜೈನ ಆರಾಧನಾ ಕೋಶ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

ಬಸ್‌ಗಳಿಗೆ ಬಾಗಿಲು ಅಳವಡಿಕೆ ; ಡಿಸಿ ಗಡುವು ಸಮೀಪಿಸಿದರೂ ಬಗೆಹರಿಯದ ಗೊಂದಲ!

ಬಸ್‌ಗಳಿಗೆ ಬಾಗಿಲು ಅಳವಡಿಕೆ ; ಡಿಸಿ ಗಡುವು ಸಮೀಪಿಸಿದರೂ ಬಗೆಹರಿಯದ ಗೊಂದಲ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.