ಇಂದು ಮತಗಟ್ಟೆಗೆ ಮತದಾರರು

ಮತಯಂತ್ರಗಳ ವಿತರಣೆ: ಚುನಾವಣ ಸಾಮಗ್ರಿ ಮತಗಟ್ಟೆಗೆ

Team Udayavani, Oct 21, 2019, 5:35 AM IST

kasargod-election

ಕಾಸರಗೋಡು : ಮಂಜೇಶ್ವರ ವಿಧಾನ ಸಭಾ ಉಪಚುನಾವಣ ಪ್ರಚಾರಕ್ಕೆ ಅ. 19ರಂದು ಸಂಜೆ ವೈವಿಧ್ಯಮಯ ಅಬ್ಬರದ ಪ್ರಚಾ ರಕ್ಕೆ ತೆರೆ ಬಿದ್ದಿದ್ದು, ಅ. 21ರಂದು ಸೋಮವಾರ ನಡೆಯುವ ಮತದಾನಕ್ಕೆ ಚುನಾವಣ ಸಾಮಗ್ರಿಗಳನ್ನು ಆಯಾಯ ಮತಗಟ್ಟೆಗಳಿಗೆ ಸಾಗಿಸಲಾಯಿತು. ತಮ್ಮ ನೇತಾ ರ ನ‌ನ್ನು ಆಯ್ಕೆ ಮಾಡಲು ಮತದಾರರು ಅ. 21ರಂದು ಮತಗಟ್ಟೆಗೆ ತೆರಳಲಿದ್ದಾರೆ.

ಪೈವಳಿಕೆ ನಗರ ಸರಕಾರಿ ಹೈಯರ್‌ ಸೆಕೆಂಡರಿ ಶಾಲೆಯಲ್ಲಿ ಅ. 20ರಂದು ಬೆಳಗ್ಗೆ ಚುನಾವಣ ಸಾಮಗ್ರಿಗಳನ್ನು ವಿತರಿಸಲಾಯಿತು.

ಈ ಕೇಂದ್ರದಲ್ಲಿ ಸಜ್ಜುಗೊಳಿಸಿದ್ದ ಕೌಂಟರ್‌ಗಳ ಮೂಲಕ ಚುನಾವಣಾಧಿಕಾರಿಗಳ ನೇತೃತ್ವದಲ್ಲಿ ಬೆಳಗ್ಗೆ ವಿತರಣೆ ಆರಂಭಿಸಲಾಗಿತ್ತು.

ಆಯಾಯ ಮತ ಗಟ್ಟೆಗಳಿಗೆ ನೀಡುವ ಇಲೆಕ್ಟ್ರೋನಿಕ್‌ ವೋಟಿಂಗ್‌ ಯಂತ್ರಗಳನ್ನು ಪೈವಳಿಕೆ ನಗರ ಸರಕಾರಿ ಹೈಯರ್‌ ಸೆಕೆಂಡರಿ ಶಾಲೆಯ ಭದ್ರ ಕೊಠಡಿಯಿಂದ ಸಂಬಂಧಿತ ಮತ ಗಟ್ಟೆಯ ಕರ್ತವ್ಯದಲ್ಲಿರುವ ಸಿಬಂದಿ ಪಡೆದುಕೊಂಡರು. ಚುನಾವಣಾ ಸಾಮಗ್ರಿಗಳನ್ನು ಕೊಂಡೊಯ್ಯಲು ಹಾಗೂ ಅಧಿಕಾರಿಗಳ ಸಹಿತ ಸಿಬಂದಿಯನ್ನು ಆಯಾಯ ಮತಗಟ್ಟೆಗಳಿಗೆ ತಲುಪಿಸಲು ಬಸ್‌ ಮೊದಲಾದ ವಾಹನಗಳನ್ನು ಬಳಸಲಾಗಿದೆ.

ಕಣದಲ್ಲಿರುವ ಅಭ್ಯರ್ಥಿಗಳು
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಅದೃಷ್ಟ ಪರೀಕ್ಷೆಗಾಗಿ ಏಳು ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಐಕ್ಯರಂಗದಿಂದ ಮುಸ್ಲಿಂ ಲೀಗ್‌ ಅಭ್ಯರ್ಥಿ ಎಂ.ಸಿ. ಕಮರುದ್ದೀನ್‌, ಎನ್‌.ಡಿ.ಎ. ಯಿಂದ ಬಿಜೆಪಿ ಅಭ್ಯರ್ಥಿ ರವೀಶ ತಂತ್ರಿ ಕುಂಟಾರು, ಎಡರಂಗ ದಿಂದ ಸಿಪಿಎಂನ ಎಂ. ಶಂಕರ ರೈ ಮಾಸ್ತರ್‌, ಸ್ವತಂತ್ರ ಅಭ್ಯರ್ಥಿಗಳಾಗಿ ಗೋವಿಂದನ್‌ ಬಿ. ಆಲಿಂತಾಯ, ಕಮರುದ್ದೀನ್‌ ಎಂ.ಸಿ., ಜೋನ್‌ ಡಿ’ಸೋಜ ಐ., ರಾಜೇಶ್‌ ಬಿ. ಕಣದಲ್ಲಿದ್ದಾರೆ.

ಉಪಚುನಾವಣೆ
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಅಬ್ದುಲ್‌ ರಝಾಕ್‌ ಅವರ ನಿಧನದ ಹಿನ್ನೆಲೆಯಲ್ಲಿ ಉಪಚುನಾವಣೆ ನಡೆಯುತ್ತಿದೆ.

ಮೊಬೈಲ್‌ ನಿಷೇಧ
ಮತಗಟ್ಟೆಗಳ 100 ಮೀ. ವ್ಯಾಪ್ತಿಯಲ್ಲಿ ಪೋಲಿಂಗ್‌ ಏಜೆಂಟರು ಬಳಸುವ ಮೊಬೈಲ್‌ ಫೋನ್‌ ಸಹಿತ ವಿದ್ಯುನ್ಮಾನ ಉಪಕರಣಗಳನ್ನು ತರಬಾರದು ಎಂದು ಜಿಲ್ಲಾ ಚುನಾವಣೆ ಅಧಿ ಕಾರಿಯಾಗಿರುವ ಜಿಲ್ಲಾ ಧಿಕಾರಿ ಡಾ| ಡಿ. ಸಜಿತ್‌ ಬಾಬು ತಿಳಿಸಿದ್ದಾರೆ.

ವೀಡಿಯೋ ಚಿತ್ರೀಕರಣ
ಎಲ್ಲ ಮತಗಟ್ಟೆಗಳಲ್ಲಿ ಮತದಾನದ ವೀಡಿಯೋ ಚಿತ್ರೀಕರಣ ನಡೆಸಲಾಗುವುದು ಎಂದು ಡಿ.ಸಿ. ಡಾ| ಡಿ. ಸಜಿತ್‌ ಬಾಬು ತಿಳಿಸಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.