ಇಂದು-ನಾಳೆ ಬೆಳ್ತಂಗಡಿಯಲ್ಲಿ ಅರಸೀಕೆರೆ ಮೂಲದ ವ್ಯಕ್ತಿಯಿಂದ ಮತದಾನ ಜಾಗೃತಿ ಜಾಥಾ!


Team Udayavani, Apr 9, 2019, 6:00 AM IST

f-2

ಬೆಳ್ತಂಗಡಿ: ಹಲವಾರು ಜಾಗೃತಿ ಅಭಿಯಾನಗಳ ಮೂಲಕ ದೇಶಾದ್ಯಂತ ತಿರುಗಾಟ ನಡೆಸಿರುವ ಹಾಸನ ಜಿಲ್ಲೆಯ ಅರಸೀಕೆರೆ ಮೂಲದ ಉಮಾಪತಿ ಮೊದಲಿಯಾರ್‌ ಅವರು ಪ್ರಸ್ತುತ ಮತದಾನ ಜಾಗೃತಿ ಕಾರ್ಯದಲ್ಲಿ ತೊಡಗಿದ್ದು, ಎ. 9 ಮತ್ತು 10ರಂದು ಬೆಳ್ತಂಗಡಿಯ ಏಳು ಗ್ರಾ.ಪಂ. ಗಳಲ್ಲಿ ಸೈಕಲ್‌ ಜಾಥಾ ನಡೆಸಲಿದ್ದಾರೆ.

ಎ. 9ರಂದು ಬೆಳಗ್ಗೆ 10ಕ್ಕೆ ಮಡಂತ್ಯಾರು, 11ಕ್ಕೆ ಮಾಲಾಡಿ, 1ಕ್ಕೆ ಕುವೆಟ್ಟು, 3ಕ್ಕೆ ಲಾೖಲ, 4ಕ್ಕೆ ಉಜಿರೆ, 5.30ಕ್ಕೆ ಧರ್ಮಸ್ಥಳ, ಎ. 10ರಂದು 10.30ಕ್ಕೆ ಕೊಕ್ಕಡ ಗ್ರಾ.ಪಂ.ವ್ಯಾಪ್ತಿಯಲ್ಲಿ ಜಾಥಾ ನಡೆಸಲಿದ್ದಾರೆ. ಮೆಕ್ಯಾನಿಕ್‌ ವೃತ್ತಿ ಮಾಡುತ್ತಿರುವ 72ರ ಹರೆಯದ ಉಮಾಪತಿ ಅವರು ಕಳೆದ 35 ವರ್ಷಗಳಿಂದ ಇಂತಹ ವಿವಿಧ ಅಭಿಯಾನಗಳನ್ನು ನಡೆಸುತ್ತಿದ್ದು.

ಈಗಾಗಲೇ 11 ರಾಜ್ಯಗಳು ಹಾಗೂ ಕರ್ನಾಟಕದ 27 ಜಿಲ್ಲೆಗಳನ್ನು ಸಂದರ್ಶಿಸಿದ್ದಾರೆ. ವರ್ಷದ 9 ತಿಂಗಳ ಕಾಲ ದುಡಿಯುವ ಇವರು ಉಳಿದ ಮೂರು ತಿಂಗಳನ್ನು ಇಂತಹ ಸಾಮಾಜಿಕ ಕಾರ್ಯಗಳಿಗೆ ಮೀಸಲಿಡುತ್ತಾರೆ. ಏಡ್ಸ್‌ ಜಾಗೃತಿಯ ಮೂಲಕ ಆರಂಭಗೊಂಡ ಇವರ ಅಭಿಯಾನವು ಬಳಿಕ ಗೋಹತ್ಯೆ ವಿರುದ್ಧ ಜಾಗೃತಿ, ಮದ್ಯಪಾನ ವಿರೋಧಿ ಜಾಗೃತಿ, ಶೌಚಾಲಯ ಬಳಕೆ, ನೀರಿನ ಮಿತ ಬಳಕೆ, ಸ್ವತ್ಛತೆ ಮೊದಲಾದ ಅಭಿಯಾನ ನಡೆಸಿದ್ದು, ಚುನಾವಣೆಯ ಸಂದರ್ಭದಲ್ಲಿ ಮತದಾನ ಜಾಗೃತಿಯ ಜಾಥಾ ನಡೆಸುತ್ತಾರೆ.

ಈ ಬಾರಿ ಚಿಕ್ಕಮಗಳೂರಿನಿಂದ ಆರಂಭಗೊಂಡ ಇವರ ಮತ ದಾನ ಜಾಗೃತಿ ಜಾಥಾವು ಪ್ರಸ್ತುತ ಮಂಗಳೂರನ್ನು ಪೂರ್ತಿ ಗೊಳಿಸಿದ್ದು, ಎ. 9 ಮತ್ತು 10ರಂದು ಬೆಳ್ತಂಗ ಡಿಯಲ್ಲಿ ಜಾಥಾ ನಡೆಸಲಿದ್ದಾರೆ. ಜಿ.ಪಂ. ಸಿಇಓ ಅವರ ಪತ್ರದಂತೆ ಬೆಳ್ತಂಗಡಿ ತಾ.ಪಂ. ಜಾಥಾ ಆಯೋಜನೆಗೆ ಕ್ರಮಕೈಗೊಳ್ಳುವಂತೆ ಸ್ಥಳೀಯ ಗ್ರಾ.ಪಂ.ಗಳ ಪಿಡಿಒಗಳಿಗೆ ಸೂಚಿಸಲಾಗಿದೆ.

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.