ಬದುಕು ಕಮರಿಹೋಗುವ ಮೊದಲು ಎಚ್ಚೆತ್ತುಕೊಳ್ಳಿ


Team Udayavani, May 31, 2019, 6:00 AM IST

smoking

ಅಮಲು ಪದಾರ್ಥಗಳು ಮನುಷ್ಯನ ಶತ್ರುಗಳು ಎಂದರೂ ತಪ್ಪಿಲ್ಲ. ಒಮ್ಮೆ ಸೇವಿಸಿದರೆ ಮತ್ತೆ ಮತ್ತೆ ಬೇಕೆನಿಸುವ ಇವುಗಳು ಮನುಷ್ಯನ ಜೀವನವನ್ನು ಸಂಪೂರ್ಣವಾಗಿ ನಾಶ ಮಾಡಿಬಿಡುತ್ತದೆ. ತಂಬಾಕು ಈ ಗುಂಪಿಗೆ ಸೇರಿದ್ದು. ಕೇವಲ ಚಟಕ್ಕೆ ಬಿದ್ದಿರುವ ವ್ಯಕ್ತಿಯನ್ನು ಮಾತ್ರವಲ್ಲ ಅವನ ಕುಟುಂಬದವರ ಖುಷಿಯನ್ನೂ ಕಿತ್ತು¤ಕೊಳ್ಳುವ ತಂಬಾಕಿನಿಂದ ಸಂಪೂರ್ಣ ಮುಕ್ತಿ ಹೊಂದುವ ಪ್ರತಿಜ್ಞೆಯನ್ನು ಈ ದಿನ ಕೈಗೊಳ್ಳೊಣ.

ಕೆಲವೊಂದು ಅಭ್ಯಾಸಗಳೇ ಹಾಗೆ ಪ್ರಾಣಕ್ಕೆ ಅಪಾ ಯವೆಂದು ತಿಳಿದಿದ್ದರೂ ಬಿಡಲಾಗದ ಪರಿ ಸ್ಥಿತಿ. ಕೆಲವೊಂದು ಆಟ, ಚಟಗಳು ಈ ರೀತಿ ಮನುಷ್ಯರನ್ನು ದಾಸರನ್ನಾಗಿ ಮಾಡಿ ಕೊಂಡು ಅವರನ್ನು ಶಾಶ್ವತವಾಗಿ ಸಾವಿನ ಕೂಪಕ್ಕೆ ತಳ್ಳಿ ಬಿಡುತ್ತದೆ. ಅದರಲ್ಲಿ ತಂಬಾಕು ಸೇವನೆಯೂ ಒಂದು. ದೃಶ್ಯ, ಶ್ರವ್ಯ ಮಾಧ್ಯಮ ಗಳು ನಿರಂತರವಾಗಿ ತಂಬಾಕು ಸೇವನೆ ಪ್ರಾಣಕ್ಕೆ ಹಾನಿ ಎಂದು ಬಿಂಬಿಸಿದರೂ ಬುದ್ದಿ ವಂತ  ರೆಲ್ಲರೂ ಅದನು ಸೇವಿಸುವುದನ್ನು ಮಾತ್ರ ಬಿಟ್ಟಿಲ್ಲ. ತಂಬಾಕು ಒಂದು ಅಮಲು ಪದಾ ರ್ಥ ವಾಗಿದ್ದು, ಸಿಗರೇಟ್‌, ಬೀಡಿಗಳಲ್ಲಿ ಇದರ ಬಳಕೆ ಅಧಿಕವಾಗಿರುತ್ತದೆ. ಸತತವಾದ ಇದರ ಸೇವ ನೆಯೂ ಮನುಷ್ಯನಿಗೆ ಕ್ಯಾನ್ಸರ್‌ ಹಾಗೂ ಹೃದಯ ಸಂಬಂಧಿ ರೋಗಗಳಿಗೆ ಕಾರಣವಾಗುತ್ತದೆ.

ವಿಶ್ವ ಆರೋಗ್ಯ ಸಂಸ್ಥೆಯ ಸದಸ್ಯರು 1987ರಲ್ಲಿ ತಂಬಾಕು ರಹಿತ ದಿನವನ್ನು ಆಚರಿಸಲು ಆರಂಭಿಸಿದರು. ಇದರ ನಂತರ ಪ್ರತಿ ವರ್ಷ ಮೇ 31ನೇ ತಾರೀಖನ್ನು ವಿಶ್ವ ತಂಬಾಕು ವಿರೋಧಿ ದಿನವನ್ನಾಗಿ ಎಲ್ಲ ರಾಷ್ಟ್ರಗಳು ಆಚರಿಸುತ್ತವೆ. ತಂಬಾಕಿನ ನಿರಂತರ ಸೇವನೆಯಿಂದ ಉಂಟಾಗುವ ಹಾನಿಗಳನ್ನು ಜನರಿಗೆ ತಿಳಿಸುವುದೇ ಈ ದಿನದ ಪ್ರಮುಖ ಉದ್ದೇಶವಾಗಿದೆ.

ಮೊದಲಾದ ವಿಚಾರಗಳ ಬಗೆಗೆ ಜಾಗೃತಿ ಉಂಟು ಮಡುವುದು ಈ ತಂಬಾಕು ವಿರೋಧಿ ದಿನಾಚರಣೆಯ ವಿಶೇಷತೆ.

ಭಾರತ ಮತ್ತು ತಂಬಾಕು ಸೇವನೆ
ಪ್ರಪಂಚದಲ್ಲಿ 1.1 ಬಿಲಿಯನ್‌ ಜನರು ತಂಬಾಕನ್ನು ಸೇವಿ ಸುತ್ತಾರೆ. ಭಾರತದಲ್ಲಿ 267 ಮಿಲಿ ಯನ್‌ ಜನರು ಈ ಮಾದಕ ವಸ್ತುವಿನ ದಾಸರಾ ಗಿದ್ದಾರೆ. ಇದರಲ್ಲಿ ಶೇಕಡಾ 14ರಷ್ಟು ಮಹಿಳೆ ಯರೂ ಇದ್ದಾರೆ ಎಂಬುದು ಶೋಚ ನೀಯ ವಿಷಯ. ಇತ್ತೀಚೆಗೆ ಮಕ್ಕಳಲ್ಲಿ ತಂಬಾಕು ಸೇವನೆಯ ಚಟ ಹೆಚ್ಚುತ್ತಿರುವುದು ಗಂಭೀರ ವಾಗಿ ಪರಿಗಣಿಸಬೇಕಾದ ವಿಷಯ. 13ರಿಂದ 15ವರ್ಷದೊಳಗಿ ಮಕ್ಕಳಲ್ಲಿ 14.6 ಶೇಕಡಾ ಮಕ್ಕಳು ಈಗಾಗಲೇ ತಂಬಾಕು ಸೇವನೆ ಚಟ ವನ್ನಾಗಿ ಸಿಕೊಂಡಿದ್ದಾರೆ. ಪ್ರತಿನಿತ್ಯ ತಂಬಾಕು ಸೇವನೆ ಯಿಂದ ಮರಣವನ್ನಪ್ಪುವವರ ಸಂಖ್ಯೆ ಸಾವಿ ರವನ್ನು ದಾಟುತ್ತಿ ದೆ.

ಆಧುನಿಕತೆಯತ್ತ ಓಡುತ್ತಿರುವ ಸಮಾಜ. ಸಂಬಂಧ, ಪ್ರೀತಿ, ಸ್ನೇಹಗಳಿಗಿಂತ ಪ್ರತಿಷ್ಠೆ, ಹಣದ ಆಮಿಷಗಳು ಹೆಚ್ಚಾದಾಗ ಜನರು ತಪ್ಪು ದಾರಿ ಹಿಡಿಯುವುದು. ಒಂದು ವರ್ಗ ಹಣ ವಿಲ್ಲದೆ ಚಿಂತೆಯಲ್ಲಿ ಮಾದಕ ವಸ್ತುಗಳಿಗೆ ದಾಸರಾ ಗುತ್ತಿದ್ದಾರೆ. ಅದೇ ಸಮಯದಲ್ಲಿ ಹಣ, ಅಧಿಕ ಾರದ ಸುಲಭ ಸಂಪಾದನೆಗಾಗಿ ಇನ್ನೊಂದು ವರ್ಗ ಇದೇ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಾರೆ. ತಂಬಾಕು ಉತ್ಪನ್ನಗಳ ಮೇಲೆ ಸರಕಾರ ತೆರಿಗೆಗಳನ್ನು ಅಧಿಕ ಮಾಡಿದರೂ ಇವುಗಳ ಮಾರಾಟದಲ್ಲಿ ಮಾತ್ರ ಯಾವುದೇ ಕುಸಿತ ಉಂಟಾಗಲಿಲ್ಲ.

ಜೀವನ ಎಂಬುದು ತುಂಬಾ ಅಮೂಲ್ಯ ವಾದುದು. ಅದನ್ನು ನಮ್ಮ ಕೈಯಾರೆ ಹಾಳು ಮಾಡಿಕೊಳ್ಳುವುದರಲ್ಲಿ ಯಾವುದೇ ಅರ್ಥವಿಲ್ಲ. ಬದುಕು ಅರ್ಥ ಕಳೆದುಕೊಳ್ಳವುದಕ್ಕಿಂತ ಮೊದಲು ಎಚ್ಚೆತ್ತು ಕೊಂಡು ತಂಬಾಕಿಗೆ ದಾಸರಾ ಗುವು ದನ್ನು ಬಿಟ್ಟು ಬಿಡೋಣ. ಉತ್ತಮ ಕೌನ್ಸೆಲಿಂಗ್‌, ಕುಟುಂಬದವರ ಪ್ರೀತಿ, ಸ್ನೇಹದ ಮೂಲಕ ತಂಬಾಕು ದಾಸರಾದವರಿಗೆ ಬದುಕಲು ಮತ್ತೂಂದು ಅವಕಾಶ ಕಲ್ಪಿಸಿಕೊಡೋಣ.

ಶ್ವಾಸಕೋಶದ ಆರೋಗ್ಯಕ್ಕೆ ತಂಬಾಕು ತ್ಯಜಿಸಿ
ಪ್ರತಿ ವರ್ಷ ವಿಶ್ವ ಆರೋಗ್ಯ ಸಂಸ್ಥೆ ತಂಬಾಕು ರಹಿತ ದಿನವನ್ನು ಆಚರಿಸುವಾಗ ಒಂದೊಂದು ಹೊಸ ಯೋಜನೆಗಳನ್ನಿಟ್ಟುಕೊಂಡಿರುತ್ತದೆ. ಹೆಚ್ಚಾಗಿ ಇವುಗಳೆಲ್ಲಾ ತಂಬಾಕು ಸೇವನೆಯ ದುಷ್ಪರಿಣಾಮವನ್ನು ಜನರಿಗೆ ತಿಳಿಸುವಂತದ್ದೇ ಆಗಿರುತ್ತದೆ. ಈ ಸಲ ತಂಬಾಕು ಮತ್ತು ಶ್ವಾಸಕೋಶದ ಆರೋಗ್ಯ (tobbacco and laungs health) ವಿಶೇಷ ಸಂದೇ ಶ ದೊಂದಿಗೆ ಆಚರಿಸಲಾಗುತ್ತದೆ. ಇದರ ಮುಖ್ಯ ಅಂಶಗಳು ಹೀಗಿವೆ.

-ತಂಬಾಕು ಸೇವನೆಯಿಂದ ಶ್ವಾಸಕೋಶಕ್ಕೆ ಉಂಟಾಗುವ ಕ್ಯಾನ್ಸರ್‌ ಹಾಗೂ ಇತರ ಮಾರಕ ರೋಗಗಳು ಕುರಿತು ಅರಿವು ಮೂಡಿಸುವುದು.
– ಮನುಷ್ಯರ ದೇಹದಲ್ಲಿ ಶ್ವಾಸಕೋಶ ನಿರ್ವಹಿಸುವ ಪಾತ್ರ ಹಾಗೂ ಅದರ ಪ್ರಾಮುಖ್ಯ.

-ಸುಶ್ಮಿತಾಶೆಟ್ಟಿ ಸಿರಿಬಾಗಿಲು

ಟಾಪ್ ನ್ಯೂಸ್

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.