ಮಕ್ಕಳ ಮನಸ್ಸಿಗೆ ಮುದ ನೀಡುವ ಗೋಡೆ ಚಿತ್ತಾರ

ಶ್ರೀ ರಾಮಕುಂಜೇಶ್ವರ ಕಿಂಡರ್‌ ಗಾರ್ಟನ್‌ನ ಭಿತ್ತಿಗಳಲ್ಲಿ ಚಿತ್ರಾಲಂಕಾರ

Team Udayavani, Mar 24, 2019, 1:36 PM IST

7

ರಾಮಕುಂಜೇಶ್ವರ ಕಿಂಡರ್‌ ಗಾರ್ಟನ್‌ನಲ್ಲಿ ಮನ ಸೆಳೆಯುವ ಗೋಡೆ ಚಿತ್ರಗಳು, ಕಾರ್ಟೂನ್‌ಗಳು.

ಕಡಬ: ಮಕ್ಕಳ ಮನಸ್ಸಿಗೆ ಮುದ ನೀಡುವ ಪ್ರಕೃತಿ, ಪ್ರಾಣಿ, ಪಕ್ಷಿಗಳ ಚಿತ್ರಗಳು ಕಲಾವಿದರ ಕುಂಚದಿಂದ ಗೋಡೆಗಳ ಮೇಲೆ ಮೂಡಿವೆ. ಇಂತಹ ಸುಂದರ ದೃಶ್ಯ ಕಂಡುಬರುವುದು ರಾಮ ಕುಂಜದ ಶ್ರೀ ರಾಮಕುಂಜೇಶ್ವರ ಕಿಂಡರ್‌ ಗಾರ್ಟನ್‌ನ ಗೋಡೆಗಳ ಮೇಲೆ.

ಸಂಸ್ಥೆಯ ಅಧ್ಯಕ್ಷ ಕೃಷ್ಣಮೂರ್ತಿ ಇ. ಕಲ್ಲೇರಿ ಹಾಗೂ ಕಾರ್ಯದರ್ಶಿ ಕೆ. ಸೇಸಪ್ಪ ರೈ ಅವರ ಮಾರ್ಗದರ್ಶನದಲ್ಲಿ ಮನಸೆಳೆಯುವ ಗೋಡೆ ಚಿತ್ರಗಳನ್ನು ಚಿಕ್ಕಮಗಳೂರು ಮೂಲದ ಕಲಾವಿದರು ಕೆಲವು ದಿನಗಳಿಂದ ಬಿಡಿಸುತ್ತಿದ್ದಾರೆ. ಪೇಜಾವರ ಶ್ರೀಗಳ ಹುಟ್ಟೂರು ರಾಮಕುಂಜದಲ್ಲಿರುವ ಶ್ರೀ ರಾಮಕುಂಜೇಶ್ವರ ಕಿಂಡರ್‌ ಗಾರ್ಟನ್‌ ಶಾಲೆಯಲ್ಲಿ ಈಗಾಗಲೇ 200ಕ್ಕೂ ಹೆಚ್ಚು ಪುಟಾಣಿಗಳು ಶಿಕ್ಷಣ ಪಡೆಯುತ್ತಿದ್ದಾರೆ.

ವಿಷಯಾಧಾರಿತ ಚಿತ್ರಗಳು
ಮಕ್ಕಳಿಗೂ ಚಿತ್ರಗಳೆಂದರೆ ಪ್ರೀತಿ. ಗೋಡೆ ಚಿತ್ರಗಳು ಮಕ್ಕಳು ಮತ್ತು ಪುಸ್ತಕದ ನಡುವಿನ ಬಾಂಧವ್ಯವನ್ನು ತೋರಿಸುತ್ತದೆ. ಇಲ್ಲಿ ವಿಷಯಾಧಾರಿತ ಚಿತ್ರಗಳಿದ್ದು, ಪ್ರತಿಯೊಂದು ಚಿತ್ರವೂ ಮಕ್ಕಳಿಗೆ ಸ್ಫೂರ್ತಿ ತುಂಬುವ, ಅವರ ಮನಸ್ಸನ್ನು ಉಲ್ಲಾಸಗೊಳಿಸುವ ನಿಟ್ಟಿನಲ್ಲಿ ರಚನೆಯಾಗಿವೆ. ಮಾನವೀಯ ಮೌಲ್ಯವನ್ನು ವೃದ್ಧಿಸುವ ಮತ್ತು ಮನುಷ್ಯ ಸಂಬಂಧವನ್ನು ಪರಿಚಯಿಸುವ ಚಿತ್ರಗಳನ್ನು ರಚಿಸಲಾಗಿದೆ. ಪ್ರಾಣಿ ಪಕ್ಷಿಗಳು, ಪರಿಸರ ಪ್ರಜ್ಞೆ ಮೂಡಿಸುವ ಚಿತ್ರಗಳು, ಭಾರತಾಂಬೆಯ ಚಿತ್ರ, ರಾಜ್ಯ ಮತ್ತು ರಾಷ್ಟವನ್ನು ಪ್ರತಿಬಿಂಬಿಸುವ ಮಕ್ಕಳ ಚಿತ್ರವು ಪಠ್ಯಕ್ರಮಕ್ಕೆ ಪೂರಕವಾಗಿದೆ ಎನ್ನುತ್ತಾರೆ ಸಂಸ್ಥೆಯ ಕಾರ್ಯದರ್ಶಿ ಕೆ. ಸೇಸಪ್ಪ ರೈ ಅವರು.

ಕಲಿಕೆಯಲ್ಲಿ ಖುಷಿ
ಮಕ್ಕಳ ಅಲೋಚನೆಯ ಅನುಗುಣವಾಗಿ ಅಂದರೆ ಜೋಕಾಲಿ, ನವಿಲು, ಮೊಲ, ಪ್ರಕೃತಿ ಹಾಗೂ ಛೋಟಾ ಭೀಮ್‌ಗಳಂತಹ ಚಿತ್ರಗಳನ್ನು ಬಿಡಿಸಲಾಗುತ್ತದೆ. ಚಿಕ್ಕ ಮಕ್ಕಳಿಗೆ ಚಿತ್ರಗಳೇ ಕಲಿಕಾ ಮಾಧ್ಯಮವಾಗಿರುವುದರಿಂದ ಅವರ ಕಲಿಕೆ ಖುಷಿಯಿಂದ ಕೂಡಿರುತ್ತದೆ.
ನಾರಾಯಣಚಿಕ್ಕಮಗಳೂರು,
  ಚಿತ್ರ ಕಲಾವಿದ

ಜೀವಂತಿಕೆಯ ಚಿತ್ರಗಳು
ಕಿಂಟರ್‌ ಗಾರ್ಟನ್‌ ಮಕ್ಕಳಿಗೆ ಇಂತಹ ಗೋಡೆ ಚಿತ್ರಗಳಿಂದ ಕಲಿಕಾ ವಿಷಯಗಳಿಗೆ ಸಹಾಯವಾಗುತ್ತದೆ. ಅಲ್ಲದೆ ಈ ಚಿತ್ರಗಳು ಗೋಡೆಗಳಿಗೆ ಜೀವಂತಿಕೆಯನ್ನು ತಂದುಕೊಡುತ್ತವೆ.
ಲೋಹಿತಾ ಎ.
   ಮುಖ್ಯ ಶಿಕ್ಷಕಿ

ಟಾಪ್ ನ್ಯೂಸ್

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.