ತ್ಯಾಜ್ಯ ವಿಲೇವಾರಿಗೆ ಒಟ್ಟಾದ ಗ್ರಾ.ಪಂ.ಗಳು


Team Udayavani, Mar 14, 2017, 4:33 PM IST

tyajya-vilevari.jpg

ನಾಲ್ಕು ಅಧ್ಯಕ್ಷೆಯರಿಂದ ಹೊಸ ಉಪಕ್ರಮ
ಬಜಪೆ: ತ್ಯಾಜ್ಯ ವಿಲೇವಾ ರಿಯ ಬಿಸಿ ಎಲ್ಲ ಗ್ರಾಮ ಪಂಚಾಯತ್‌ಗಳಿಗೂ ಇದ್ದದ್ದೇ. ಅದಕ್ಕೇ ಒಗ್ಗೂಡಿ ಪರಿಹಾರ ಕಂಡುಕೊಳ್ಳಲು ಹೊರಟಿವೆ ಈ ನಾಲ್ಕು ಪಂಚಾಯತ್‌ಗಳು. ದೊಡ್ಡ ಸಮಸ್ಯೆಯ ನಿವಾರಣೆಯತ್ತ ಇದೊಂದು ಹೊಸ ಮಾದರಿ. ಅಷ್ಟೇ ಅಲ್ಲ ; ಈ ಎಲ್ಲ ಗ್ರಾ.ಪಂ. ಅಧ್ಯಕ್ಷರು ಮಹಿಳೆಯರು. 

ಗಂಜಿಮಠ, ಕಂದಾವರ, ಗುರುಪುರ ಮತ್ತು ಪಡುಪೆರಾರ ಗ್ರಾ.ಪಂ.ಗಳು ತಮ್ಮ ವ್ಯಾಪ್ತಿಯ ತ್ಯಾಜ್ಯ ವಿಲೇವಾರಿಗೆ ಒಟ್ಟಾಗಿವೆ. ಇದಕ್ಕೆ ಸಂಬಂಧಿಸಿದಂತೆ ನಾಲ್ಕೂ ಗ್ರಾಮಗಳನ್ನೊಳಗೊಂಡ ಸಭೆ ನಡೆಸಿ ತ್ಯಾಜ್ಯ ನಿರ್ವಹಣ ಸಮಿತಿ ಯನ್ನೂ ರಚಿಸಲಾಗಿದೆ. ಕಂದಾವರ ಗ್ರಾ.ಪಂ. ಅಧ್ಯಕ್ಷರು ಇದರ ಅಧ್ಯಕ್ಷ ರಾಗಿದ್ದರೆ, ಗಂಜಿಮಠ ಗ್ರಾ.ಪಂ ಪಿಡಿಒ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿ ಸುವರು. ಉಳಿದ ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು ಸದಸ್ಯರು, ಸಂಘ ಸಂಸ್ಥೆಗಳ ಸದಸ್ಯರು ಈ ಸಮಿತಿಯಲ್ಲಿದ್ದಾರೆ.

ಕೈಕಂಬ ಪೇಟೆಯಲ್ಲಿ ಈ ನಾಲ್ಕೂ ಗ್ರಾ.ಪಂ. ಗಳ ವ್ಯಾಪ್ತಿ ಬರುತ್ತದೆ. ಇದರಲ್ಲಿ ಗಂಜಿಮಠ ಗ್ರಾ.ಪಂ ವ್ಯಾಪ್ತಿ ಹೆಚ್ಚು. ಕೈಕಂಬ ಪೇಟೆ ಸ್ವತ್ಛವಾಗಬೇಕಾದರೆ ಈ ಗ್ರಾ.ಪಂ. ಗಳು ಒಟ್ಟಾಗಲೇಬೇಕು.

ಸವಾಲಿನ ಸಂಗತಿ: ಈ ಗ್ರಾ.ಪಂ.ಗಳ ಅಧ್ಯಕ್ಷರ ಮಹಿಳೆಯರು. ಗಂಜಿಮಠ  ಗ್ರಾ.ಪಂ. ಅಧ್ಯಕ್ಷೆ ಮಾಲತಿ, ಕಂದಾವರ ಗ್ರಾ.ಪಂ. ಅಧ್ಯಕ್ಷೆ ವಿಜಯಾಗೋಪಾಲ ಸುವರ್ಣ, ಗುರುಪುರ ಗ್ರಾ.ಪಂ. ಅಧ್ಯಕ್ಷೆ ರುಕಿಯಾ ಮತ್ತು ಪಡುಪೆರಾರ ಗ್ರಾ.ಪಂ. ಅಧ್ಯಕ್ಷೆ ಶಾಂತಾ ಎಂ. ಸಾಮಾಜಿಕ ಕಾರಣಕ್ಕಾಗಿ ಒಗ್ಗಟ್ಟಾದವರು.

ಸಮಿತಿಯ ಉಪವಿಧಿ ಅನುಮೋದನೆಗೆ ಸಮಿತಿ ರಚನೆ ಗೊಂಡು ಉಪವಿಧಿ ಅನುಮೋದನೆಗೆ ಈಗಾಗಲೇ ಜಿ.ಪಂ.ಗೆ ಕಳುಹಿಸಲಾಗಿದೆ. ಒಪ್ಪಿಗೆ ಸಿಕ್ಕ ಕೂಡಲೇ ತ್ಯಾಜ್ಯ ವಿಲೇವಾರಿಗೆ ಕ್ರಮ ತೆಗೆದುಕೊಳ್ಳಲಾಗು ವುದು. ಪ್ರತಿ ಗ್ರಾ.ಪಂ.ನಲ್ಲಿ ತ್ಯಾಜ್ಯ ಘಟಕಕ್ಕೆ ಜಾಗ ಸಿಕ್ಕಿದಲ್ಲಿ ತ್ಯಾಜ್ಯ ಘಟಕ ನಿರ್ಮಿ ಸಲಾಗುವುದು.
-ವಿಜಯಾ ಗೋಪಾಲ ಸುವರ್ಣ, ಅಧ್ಯಕ್ಷೆ, ಸಮನ್ವಯ ಸಮಿತಿ.

ಟಾಪ್ ನ್ಯೂಸ್

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.