ರೋಗ ಹರಡುವ ಕೇಂದ್ರವಾಗುತ್ತಿರುವ ಭೀತಿಯಲ್ಲಿ ರಾಜಕಾಲುವೆ


Team Udayavani, Feb 22, 2022, 3:35 PM IST

ರೋಗ ಹರಡುವ ಕೇಂದ್ರವಾಗುತ್ತಿರುವ ಭೀತಿಯಲ್ಲಿ ರಾಜಕಾಲುವೆ

ಪುತ್ತೂರು : ಒಳಚರಂಡಿ ವ್ಯವಸ್ಥೆ ಇಲ್ಲದ ಪುತ್ತೂರು ನಗರದಲ್ಲಿ ತ್ಯಾಜ್ಯ ಮತ್ತು ಮಳೆ ನೀರು ಸಮ್ಮಿಲನಗೊಂಡು ಹರಿಯುವ ರಾಜ ಕಾಲುವೆ ಬೇಸಗೆಯಲ್ಲಿ ರೋಗ ಹರಡುವ ತಾಣವಾಗಿ ಮಾರ್ಪಾಡುವ ಭೀತಿ ಎದುರಾಗಿದೆ.

ನಗರದ ಮಧ್ಯ ಭಾಗ ಸೇರಿದಂತೆ ವಿವಿಧೆಡೆ ಸಾಗುವ ರಾಜ ಕಾಲುವೆಯ ಸ್ಥಿತಿಗತಿ ಪರಿಶೀಲಿಸಿದ ಸಂದರ್ಭದಲ್ಲಿ ಈ ಅಂಶ ಎದ್ದು ಕಂಡಿದೆ. ಅಲ್ಲಲ್ಲಿ ರಾಶಿ ಬಿದ್ದಿರುವ ಕಸ, ಬಳಕೆ ಮಾಡಿ ಎಸೆದ ವಸ್ತುಗಳು, ಮಡುಗಟ್ಟಿರುವ ಮಲೀನ ನೀರು ಸ್ವತ್ಛ ಪುತ್ತೂರು ನಗರದ ಕನಸಿನ ವಾಸ್ತವ ಕಥೆಯನ್ನು ತೆರೆದಿಟ್ಟಿದೆ.

ರಾಜಕಾಲುವೆಯ ಸ್ಥಿತಿ
ಉರ್ಲಾಂಡಿಯಿಂದ ಎಪಿಎಂಸಿ ಮೂಲಕ ಏಳು¾ಡಿ, ತೆಂಕಿಲದಿಂದ ಏಳು¾ಡಿ ಸಂಪರ್ಕ ಕಲ್ಪಿಸುವ ಎರಡು ರಾಜಕಾಲುವೆಗಳಿವೆ. ಇವೆರಡು ಸುಮಾರು ಐದು ಕಿ.ಮೀ. ವಿಸ್ತೀರ್ಣ ಹೊಂದಿವೆ. ಮಲಿನ ನೀರು ಹರಿದು ಹೋಗಲು ಪ್ರತ್ಯೇಕ ಒಳಚರಂಡಿ ವ್ಯವಸ್ಥೆ ಇಲ್ಲದ ಕಾರಣ ಮಳೆ ನೀರು ಹರಿಯುವ ತೆರೆದ ಚರಂಡಿಯಲ್ಲೇ ತ್ಯಾಜ್ಯ ನೀರು ಸಾಗುತ್ತಿದೆ. ಹಾಗಾಗಿ ಮಳೆಗಾಲ, ಬೇಸಗೆ ಕಾಲದಲ್ಲಿ ತೆರೆದ ಚರಂಡಿ, ರಾಜಕಾಲುವೆಯ ದುರ್ಗಂಧ ನಗರದ ಜನರಿಗೆ ತಪ್ಪದ ಬವಣೆ.

ಮಳೆಗಾಲ ಕಾಯಬೇಕು
ಈಗಿನ ಲೆಕ್ಕಚಾರದ ಪ್ರಕಾರ ಜನಸಂಖ್ಯೆ 60 ಸಾವಿರ ದಾಟಿರುವ ನಗರದಲ್ಲಿ ನೂರಾರು ವಾಣಿಜ್ಯ ಕಟ್ಟಡ, ಆಸ್ಪತ್ರೆ, ಕೈಗಾರಿಕೆ, ಹೊಟೇಲ್‌, ಶಿಕ್ಷಣ ಸಂಸ್ಥೆ ಹತ್ತಾರು ಬಗೆಯ ವ್ಯವಹಾರಗಳಿವೆ.

ಕ್ರಮ ಕೈಗೊಳ್ಳಲಾಗುವುದು
ನಗರದ ರಾಜಕಾಲುವೆ ಸ್ಥಿತಿ ಬಗ್ಗೆ ಖುದ್ದು ಸ್ಥಳಕ್ಕೆ ತೆರಳಿ ಪರಿಶೀಲಿಸಲಾಗುವುದು. ರೋಗ ರುಜಿನ ಹಬ್ಬುವ ಸ್ಥಿತಿ ಇದ್ದಲ್ಲಿ ಅದರ ತೆರೆವಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು.
-ಮಧು ಎಸ್‌.ಮನೋಹರ್‌, ಪೌರಾಯುಕ್ತ, ನಗರಸಭೆ

ಟಾಪ್ ನ್ಯೂಸ್

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.