ನೀರು, ಮರಳು ಸಮಸ್ಯೆ: ಶಾಸಕ ಮಠಂದೂರು ಆರೋಪ

ಸಚಿವರು, ಪಾಲಿಕೆ ಜಿಲ್ಲಾಡಳಿತದಿಂದ ಸಮಸ್ಯೆ

Team Udayavani, May 21, 2019, 6:10 AM IST

matandoor

ಮಂಗಳೂರು: ಜಿಲ್ಲೆಯಲ್ಲಿ ನೀರು ಮತ್ತು ಮರಳಿನ ಸಮಸ್ಯೆಗೆ ಉಸ್ತುವಾರಿ ಸಚಿವರು, ಮಹಾನಗರ ಪಾಲಿಕೆ ಆಡಳಿತ ಮತ್ತು ಜಿಲ್ಲಾ ಡಳಿತವೇ ಕಾರಣ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಮತ್ತು ಶಾಸಕ ಸಂಜೀವ ಮಠಂದೂರು ಆರೋಪಿಸಿದ್ದಾರೆ.

2- 3 ತಿಂಗಳಿಂದ ಜಿಲ್ಲೆಯಲ್ಲಿ ನೀರಿನ ಹಾಹಾಕಾರ ಇದೆ. ವಿದ್ಯುತ್‌ ಕಣ್ಣುಮುಚ್ಚಾಲೆ ಆಡುತ್ತಿ¤ದೆ. ಇದನ್ನೆಲ್ಲ ಸಮರ್ಪಕವಾಗಿ ನಿಭಾಯಿಸಬೇಕಾದ ಉಸ್ತುವಾರಿ ಸಚಿವರೇ ಕಾಣುತ್ತಿಲ್ಲ ಎಂದವರು ಸೋಮವಾರ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು. ಗ್ರಾಮೀಣ ಪ್ರದೇಶದಲ್ಲೂ ಪ್ರಕೃತಿ ಮುನಿಸು ತೋರಿದೆ. ಪಶ್ಚಿಮ ವಾಹಿನಿ ಯೋಜನೆ ಘೋಷಿಸಿ ವರ್ಷ ಕಳೆದರೂ ಅನುಷ್ಠಾನ ವಾಗಿಲ್ಲ. ಕಿಂಡಿ ಅಣೆಕಟ್ಟು ಯೋಜನೆ ಕಾರ್ಯಗತಗೊಂಡಿಲ್ಲ ಎಂದರು.

ನದಿಯಲ್ಲಿ ಮರಳಲ್ಲ, ಹೂಳು
ನದಿಗಳಲ್ಲಿ ಮರಳು ತುಂಬಿ ಸಮಸ್ಯೆಯಾಗುತ್ತಿ ದ್ದರೂ ಮರಳಿಗಾಗಿ ಪರ ದಾಡುವ ಪರಿಸ್ಥಿತಿ ಇದೆ. ಆದರೆ ನಾನ್‌ ಸಿಆರ್‌ಝಡ್‌ ವ್ಯಾಪ್ತಿಯಲ್ಲಿ 9 ಜನರಿಗೆ ಮಾತ್ರ ಮರಳು ತೆಗೆಯಲು ಪರವಾನಿಗೆ ನೀಡಲಾಗಿದೆ. ಅದರಲ್ಲೂ ಅವೈಜ್ಞಾನಿಕ ಶರ್ತ ವಿಧಿಸಲಾಗಿದೆ. ಇದರಿಂದ ಸಂಭವಿಸಬಹುದಾದ ಪ್ರಾಕೃತಿಕ ವಿಕೋಪಕ್ಕೆ ಉಸ್ತುವಾರಿ ಸಚಿವರು, ರಾಜ್ಯ ಸರಕಾರ ಮತ್ತು ಜಿಲ್ಲಾಡಳಿತವೇ ಹೊಣೆ ಎಂದರು.

ಅನುದಾನವೇ ಇಲ್ಲ
ಶಾಸಕರಿಗೆ ತಲಾ 2 ಕೋಟಿ ರೂ. ಅನುದಾನವನ್ನು ಕ್ಷೇತ್ರದ ಅಭಿ ವೃದ್ಧಿಗೆ ನೀಡುವುದಾಗಿ ಹೇಳಿದ್ದ ಸರಕಾರ, ಈ ತನಕ ಕೇವಲ 50 ಲಕ್ಷ ರೂ. ಮಾತ್ರ ನೀಡಿದೆ. ಸರಕಾರಕ್ಕೆ ಆರ್ಥಿಕ ಬರ ಬಂದಂತಿದೆ ಎಂದು ಟೀಕಿಸಿದರು. ಸಿಎಂ ಮಲೆನಾಡು ಅಭಿ ವೃದ್ಧಿ ಯೋಜನೆಯಡಿ 1 ಕೋ.ರೂ. ನೀಡುವುದಾಗಿ ಬೆಳಗಾವಿ ಅಧಿ ವೇಶನದಲ್ಲಿ ಹೇಳಿ 6 ತಿಂಗಳು ಕಳೆ ದರೂ ಚಿಕ್ಕಾಸೂ ಬಂದಿಲ್ಲ. ಅಡಿಕೆ ಕೊಳೆ ರೋಗದಿಂದ 56,000 ರೈತರು ಸಂಕಷ್ಟ ದಲ್ಲಿದ್ದು, 60 ಕೋಟಿ ರೂ. ಹಾನಿ ಆಗಿದೆ. ಪರಿಹಾರ ಭರವಸೆ ಸಿಕ್ಕಿದರೂ ಹಣ ಬಿಡುಗಡೆ ಆಗಿಲ್ಲ ಎಂದರು.

ಶಾಸಕ ಡಾ| ವೈ. ಭರತ್‌ ಶೆಟ್ಟಿ, ಮುಖಂಡರಾದ ರವಿಶಂಕರ ಮಿಜಾರ್‌, ಸಂಜಯ ಪ್ರಭು, ಕಿಶೋರ್‌ ರೈ ಉಪಸ್ಥಿತರಿದ್ದರು.

ಎತ್ತಿನಹೊಳೆ ವಿರುದ್ಧ ಅಧಿವೇಶನದಲ್ಲಿ ಪ್ರಸ್ತಾವ‌
ಎತ್ತಿನಹೊಳೆ ಯೋಜನೆಯ ವಿರುದ್ಧ ಕರಾವಳಿಯ ಎಲ್ಲ ಬಿಜೆಪಿ ಶಾಸಕರು ಮುಂದಿನ ಅಧಿವೇಶನ ದಲ್ಲಿ ಪ್ರಸ್ತಾವಿಸಲಿದ್ದಾರೆ ಎಂದು ಮಠಂದೂರು ತಿಳಿಸಿದರು.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.