ಹನಿ ನೀರೂ ಬರಲ್ಲ; ಕಾಮಗಾರಿ ಬಿಲ್ ಪಾವತಿ!


Team Udayavani, May 27, 2019, 3:38 PM IST

1

ಉಪ್ಪಿನಂಗಡಿ : ಕುಡಿಯುವ ನೀರಿನ ಅಭಾವ ನೀಗಿಸಲು ಸರಕಾರ ಶುದ್ಧ ನೀರಿನ ಘಟಕಗಳ ಸ್ಥಾಪನೆಗೆ ಯೋಜನೆ ಜಾರಿಗೊಳಿಸಿದ್ದು, ಗುತ್ತಿಗೆದಾರರ ಕಳಪೆ ಕಾಮಗಾರಿಯಿಂದಾಗಿ ಲಕ್ಷಾಂತರ ಮೌಲ್ಯದ ವಸ್ತುಗಳು ತುಕ್ಕು ಹಿಡಿದು ಗುಜರಿಗೆ ಸೇರುವಂತಾಗಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಶುದ್ಧ ನೀರಿನ ಘಟಕಗಳನ್ನು ಆರಂಭಿಸಿ, ಕಡಿಮೆ ವೆಚ್ಚದಲ್ಲಿ ಉತ್ತಮ ಗುಣಮಟ್ಟದ ನೀರು ಪ್ರಯಾಣಿಕರಿಗೆ ಸಿಗಲೆಂದು ಉಪ್ಪಿನಂಗಡಿಯಲ್ಲೂ ಯೋಜನೆ ಜಾರಿಗೊಳಿಸಲಾಗಿತ್ತು. ಎರಡು ವರ್ಷಗಳ ಹಿಂದೆ ಹೊರ ರಾಜ್ಯದ ಗುತ್ತಿಗೆದಾರರೊಬ್ಬರು ಕಾಟಾಚಾರಕ್ಕೆ ಎಂಬಂತೆ ಕಳಪೆ ಕಾಮಗಾರಿ ನಿರ್ವಹಿಸಿ, ಅದರ ಭಾವಚಿತ್ರಗಳನ್ನು ಸರಕಾರಕ್ಕೆ ಸಲ್ಲಿಸಿ, ಬಿಲ್ ಪಡೆದಿದ್ದಾರೆ. ಅಧಿಕಾರಿಗಳು ಕಾಮಗಾರಿಯನ್ನು ಪರಿಶೀಲಿಸದೆ ಮಂಜೂರಾತಿ ನೀಡಿದ್ದಾರೆ. ಇದೇ ಅವಾಂತರಕ್ಕೆ ಕಾರಣ ಎಂಬುದು ಸ್ಥಳೀಯರ ಆರೋಪ.

ಘಟಕ ರಚಿಸಿ ಎರಡು ವರ್ಷಗಳೇ ಆದರೂ ಪ್ರವಾಸಿಗರಿಗೆ ಅಥವಾ ಗ್ರಾಮಸ್ಥರಿಗೆ ಒಂದು ಹನಿ ನೀರೂ ಸಿಕ್ಕಿಲ್ಲ. ಹೆದ್ದಾರಿ ಸನಿಹದಲ್ಲಿ ಯಾರೋ ಅಪರಿಚಿತರು ಘಟಕ ನಿರ್ಮಿಸಿ ತೆರಳಿದ್ದಾರೆ. ಇದು 1 ರೂ. ನಾಣ್ಯವನ್ನೂ ಸ್ವೀಕರಿಸುವುದಿಲ್ಲ, ಹನಿ ನೀರೂ ಇದರಿಂದ ಬರುವುದಿಲ್ಲ. ಹೊಸ ಯೋಜನೆಗಳು ಪುಸ್ತಕಗಳಿಗೆ ಸೀಮಿತವೇ ಅಥವಾ ಜನರಿಗೂ ಏನಾದರೂ ಉಪಯೋಗ ಸಿಗುತ್ತದೆಯೇ ಎಂದು ಸ್ಥಳೀಯ ರಿಕ್ಷಾ ಚಾಲಕ ಖಲಂಧರ್‌ ಶಾಫಿ ಪ್ರಶ್ನಿಸಿದ್ದಾರೆ.

ಸ್ಥಳೀಯರಿಗೆ ಕೊಡಿ

ಸರಕಾರದ ಎಲ್ಲ ಯೋಜನೆಗಳಿಗೆ ಆನ್‌ಲೈನ್‌ನಲ್ಲೇ ಅರ್ಜಿ ಸ್ವೀಕಾರ ಮಾಡಿ, ಟೆಂಡರ್‌ ನೀಡುವುದರಿಂದ ಇಂತಹ ಯೋಜನೆಗಳು ಸಮಸ್ಯೆಗಳ ಆಗರವಾಗಿ ಹಣ ಪೋಲಾಗುತ್ತಿದೆ. ಪ್ರತಿಯೊಂದು ಯೋಜನೆ ಸಮರ್ಪಕವಾಗಿ ಅನುಷ್ಠಾನಕ್ಕೆ ಬರಲು ಸ್ಥಳೀಯರಿಗೆ ಗುತ್ತಿಗೆ ನೀಡಿದರೆ ಒಳಿತು. – ಅಬ್ದುಲ್ ರಹಿಮಾನ್‌, ಗ್ರಾ.ಪಂ. ಅಧ್ಯಕ್ಷ, ಉಪ್ಪಿನಂಗಡಿ

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.