ಹೆಚ್ಚಿನ ವಾರ್ಡ್‌ಗಳಲ್ಲಿ ನೀರಿನ ಸಮಸ್ಯೆ ಸಾಮಾನ್ಯ


Team Udayavani, Feb 20, 2019, 4:35 AM IST

20-february-1.jpg

ಕಿನ್ನಿಗೋಳಿ: ಕಿನ್ನಿಗೋಳಿ ಗ್ರಾ.ಪಂ. ವ್ಯಾಪ್ತಿಯ ತಾಳಿಪಾಡಿ ಗುತ್ತು ಹತ್ತಿರ ಹಿಲ್‌ಟಾಪ್‌, ಗುತ್ತಕಾಡು, ಅಪ್ಪನ್‌ ಕೋಡಿ ಹೊಸಕಾವೇರಿಯ ಸಹಿತ ಕೆಲವು ಭಾಗದಲ್ಲಿ ಈಗಾಗಲೇ ನೀರಿನ ಸಮಸ್ಯೆ ಆರಂಭವಾಗಿದೆ. ವಾರದಲ್ಲಿ ಎರಡು, ಮೂರು ಸಲ ನೀರು ಸರಬರಾಜು ಆಗುತ್ತಿದೆ. ಇಲ್ಲಿನ ಕಿನ್ನಿಗೋಳಿಯಲ್ಲಿ ಕೊಳೆವೆ ಬಾವಿ ಮೂಲಕ ನೀರು ಸರಬರಾಜು ಆಗುತ್ತಿದ್ದು, ತೆರೆದ ಬಾವಿಗಳು ಕಡಿಮೆ. ಈ ವರ್ಷ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಿಂದ ಕಿನ್ನಿಗೋಳಿ ವ್ಯಾಪ್ತಿಯ ಸುಮಾರು 4 ಒವರ್‌ ಟ್ಯಾಂಕ್‌ಗಳಿಗೆ ನೀರು ತುಂಬಿಸಲಾಗಿದೆ. ಆದರೆ ಪದೇ ಪದೇ ಪೈಪ್‌ಲೈನ್‌ ಹಾಳಾಗುವುದರಿಂದ ನೀರಿನ ಸಮಸ್ಯೆ ಉಲ್ಬಣಿಸುತ್ತದೆ.

ಎತ್ತರದ ಪ್ರದೇಶವಾದ ತಾಳಿಪಾಡಿಗುತ್ತು ಹಿಲ್‌ಟಾಪ್‌ ಅಪ್ಪನ್‌ಕೋಡಿಗೆ ಡಿಸೆಂಬರ್‌
ಅಂತ್ಯದವರೆಗೆ ಕೊಳವೆಬಾವಿ ಮೂಲಕ ನೀರು ಸರಬರಾಜು ಮಾಡಲಾಗುತ್ತದೆ, ಜನವರಿ
ಅನಂತರ ಕೊಳವೆ ಬಾವಿಯಲ್ಲಿಯೂ ನೀರು ಇಲ್ಲವಾದರಿಂದ ಟ್ಯಾಂಕರ್‌ ಮೂಲಕ ಸರಬರಾಜುಮಾಡಬೇಕಾಗುತ್ತೆ ಎಂದು ಗ್ರಾ. ಪಂ. ಮೂಲಗಳು ತಿಳಿಸಿವೆ. ಪ್ರಮುಖ 4 ಓವರ್‌ ಟ್ಯಾಂಕ್‌ಗಳನ್ನು ಹೊರತುಪಡಿಸಿ, ಉಳಿದ ಟ್ಯಾಂಕ್‌ಗಳಿಗೆ ಪಂಚಾಯತ್‌ ಕೊಳವೆ ಬಾವಿ ಹಾಗೂ 2 ತೆರೆದ ಬಾವಿ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ.

ಮೂರು ಹೊಸ ಕಿಂಡಿ ಅಣೆಕಟ್ಟು ನಿರ್ಮಾಣ
ಕಿನ್ನಿಗೋಳಿ ಗ್ರಾಮಪಂಚಾಯತ್‌ ವ್ಯಾಪ್ತಿಯ ಕೊಳವೆಬಾವಿಗೆ ಕಟ್ಟಡದ ನೀರನ್ನು ಮರುಪೂರಣದ ನೀರು ಇಂಗಿಸುವ ಅನುಷ್ಠಾನಿಸಲಾಗಿದೆ. ಗ್ರಾಮಪಂಚಾಯತ್‌ನಲ್ಲಿ ಕೊಳವೆಬಾವಿಗಳಿಗೆ ಮಳೆಕೊಲ್ಲು ಯೋಜನೆ ಮಾಡಲಾಗಿದ್ದು ಹಾಗೂ ಮೂರು ಹೊಸಕಿಂಡಿ ಅಣೆಕಟ್ಟು ನಿರ್ಮಾಣ ಮಾಡಿರುವುದರಿಂದ ಅಂರ್ತಜಲ ಹೆಚ್ಚಿದೆ
– ಅರುಣ್‌ ಪ್ರದೀಪ್‌ ಡಿ’ಸೋಜಾ,
ಪಿಡಿಒ ಕಿನ್ನಿಗೋಳಿ ಗ್ರಾ.ಪಂ.

ಹೊಸ ಕೊಳವೆಬಾವಿ
ಯೋಜನೆಗೆ ಸಿದ್ಧತೆ ಕಿನ್ನಿಗೋಳಿ ಗಾಮಪಂಚಾಯತ್‌ ವ್ಯಾಪ್ತಿಯ ಕೆಲವು ಕಡೆ ನೀರಿನ ಸಮಸ್ಯೆ ಈಗಾಗಲೇ ಕಾಣಿಸಿಕೊಂಡಿದ್ದು, ಹೊಸ ಕೊಳವೆ ಬಾವಿ ಯೋಜನೆಗೆ ಸಿದ್ಧಪಡಿಸಲಾಗುವುದು. ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಿಂದ ಸರಿಯಾಗಿ ಸರಬರಾಜ ಆದರೆ ಹೆಚ್ಚಿನ ನೀರಿನ ಸಮಸ್ಯೆ ಉದ್ಭವಿಸುವುದಿಲ್ಲ.
 - ಫಿಲೋಮಿನಾ ಸಿಕ್ವೇರಾ,
ಅಧ್ಯಕ್ಷರು ಕಿನ್ನಿಗೋಳಿ ಗ್ರಾ.ಪಂ

‡ ರಘುನಾಥ ಕಾಮತ್‌ ಕೆಂಚನಕೆರೆ 

ಟಾಪ್ ನ್ಯೂಸ್

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.