ಹೊಸ ವರ್ಷಕ್ಕೆ ಅಪಘಾತದ ಸ್ವಾಗತ


Team Udayavani, Jan 1, 2018, 7:48 AM IST

01-1.jpg

ಮಂಗಳೂರು: ಹೊಸ ವರ್ಷದ ಸ್ವಾಗತದ ಆಚರಣೆ  ಜೋರಾಗಿದ್ದ  ಮಂಗಳೂರಿ‌ನಲ್ಲಿ, ಐವರಿದ್ದ ಟಾಟ ಸುಮೋ ವಾಹನ  ರಸ್ತೆ ಮಧ್ಯದಲ್ಲೇ  ಪಲ್ಟಿಯಾಗುವ ಮೂಲಕ ಹೊಸ ವರ್ಷಕ್ಕೆ ಅಪಘಾತದ ಸ್ವಾಗತ ದೊರೆತಿದೆ. ನಗರದ ಪಂಪ್ ವೆಲ್ ಕರ್ಣಾಟಕ ಬ್ಯಾಂಕ್‌ ಎದುರುಗಡೆ ಕುಂದಾಪುರದಿಂದ ಪಂಪ್ ವೆಲ್ ಕಡೆಗೆ ಬರುತ್ತಿದ್ದ ಟಾಟ  ಸುಮೋ ವಾಹನ ಎದುರುಗಡೆಯಿಂದ ವಿರುದ್ಧ ಧಿಕ್ಕಿನಲ್ಲಿ ಬಂದ  ಬೈಕನ್ನು ತಪ್ಪಿಸುವ ಧಾವಂತದಲ್ಲಿ ರಸ್ತೆ ಮಧ್ಯವೇ ಪಲ್ಟಿಯಾಗಿದೆ. 

ಸುಮೋ ವಾಹನದಲ್ಲಿ  ಕೇರಳ, ಹಾಸನ, ಚಿಕ್ಕಮಗಳೂರು ನಿವಾಸಿಗಳಾದ ಮಂಜು, ಸುಧೀಶ್, ಶಂಕರ್ ಸೇರಿದಂತೆ ಇನ್ನಿಬ್ಬರು ಇದ್ದು, ಎಲ್ಲರೂ ಯಾವುದೇ ಗಾಯಗಳಿಲ್ಲದೆ ಪವಾಡಸದೃಶವಾಗಿ ಪಾರಾಗಿದ್ದಾರೆ. ಸುಮೋ ವಾಹನದಲ್ಲಿದ್ದವರು ಎನ್ ಎಫ್ ಎಸ್ ಕಂಪೆನಿಯ ಕಾರ್ಮಿಕರಾಗಿದ್ದು, ಕುಂದಾಪುರದಲ್ಲಿ  ಟೆಲಿಫೋನ್ ಕೇಬಲ್  ಕೆಲಸ ಮುಗಿಸಿ ಮಂಗಳೂರು ಕಡೆಗೆ ವಾಪಸ್ಸಾಗುತ್ತಿದ್ದಾಗ ಘಟನೆ ನಡೆದಿದೆ.

ಬೆಕ್ಕಿಗೆ ಆಟ‌ ಇಲಿಗೆ ಪ್ರಾಣಸಂಕಟ:
ಕಾರ್ಮಿಕರೆಲ್ಲರೂ ಕುಂದಾಪುರದಲ್ಲಿ   ಕೇಬಲ್ ಎಳೆದು ಕೆಲಸ ಮುಗಿಸಿ ಮತ್ತೆ ರಾತ್ರಿ ಮಂಗಳೂರಿನಲ್ಲಿ ಕೆಲಸ ನಿರ್ವಹಿಸಲು ಬಂದಿದ್ದರು. ಆದರೆ ಹೊಸ ವರ್ಷಾಚರಣೆ ಸಂಭ್ರಮದಲ್ಲಿ ಅಡ್ಡಾದಿಡ್ಡಿ ಬೈಕನ್ನು ಚಲಾಯಿಸಿ ಕಾರ್ಮಿಕರ ಅಪಘಾತಕ್ಕೆ ಕಾರಣರಾಗಿದ್ದಾರೆ. ಕಾರ್ಮಿಕರು ಪ್ರಾಣ ಸಂಕಟಕ್ಕೆ ದುಡಿಯಲು ಬರುತ್ತಿದ್ದರೆ, ವರ್ಷಾಚರಣೆ ಹೆಸರಿನಲ್ಲಿ ಕುಡಿದು ಮೋಜು ಮಸ್ತಿ ನಡೆಸಿ ವಾಹನಕ್ಕೆ ಅಡ್ಡಬಂದ ಯುವಕರು ಬೆಕ್ಕಿನ ರೀತಿಯಲ್ಲಿ ವರ್ತಿಸಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ ಅನ್ನುವುದು ಸಾರ್ವಜನಿಕರ ಆರೋಪ.

ಮಂಗಳೂರು ಸಂಚಾರಿ ಮತ್ತು ಕದ್ರಿ  ಪೊಲೀಸರು ಸ್ಥಳಕ್ಕಾಗಮಿಸಿ ವಾಹನಗಳ ನ್ನು ನಿಯಂತ್ರಿಸಿದರು. ರಾತ್ರೋರಾತ್ರಿ ಕ್ರೇನ್ ಮಾಲೀಕ ಹಾಗೂ ಆಪರೇಟರ್ ವಿವೇಕ್ ಅವರು ಕಾರನ್ನು ತೆರವುಗೊಳಿಸಿದ ಫಲವಾಗಿ, ರಾ.ಹೆ.ಯಲ್ಲಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.  ಕಾರ್ಯಾಚರಣೆ ತಡವಾಗುತ್ತಿದ್ದರೆ  ಹೊಸ ವರ್ಷಾಚರಣೆಯ ಗುಂಗಿನಲ್ಲಿ ಅಡ್ಡಾದಿಡ್ಡಿ ಚಲಿಸುವ ವಾಹನ  ಸವಾರರು ರಸ್ತೆ ಮಧ್ಯೆ ಬಿದ್ದ ವಾಹನಕ್ಕೆ ಮತ್ತೆ ಢಿಕ್ಕಿ ಹೊಡೆದು ಅಪಘಾತಗಳು ಸಂಭವಿಸುತಿತ್ತು.

ಬೈಕ್ ಅಪಘಾತ ಗಂಭೀರ
ನಗರದ ಪಿವಿಎಸ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬೈಕ್ ಡಿವೈಡರ್ ಗೆ ಬಡಿದು ಸವಾರ ಗಂಭೀರ ಗಾಯಗೊಂಡಿರುವ ಘಟನೆಯೂ ನಡೆದಿದ್ದು, ಗಾಯಾಳುವನ್ನು ನಗರದ ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಗಾಯಗಳಾಗಿರುವಿದಾಗಿ ಸಂಚಾರಿ ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.