ಸಿಡಿಲಿಗೆ ಕುಸಿದ ಬಾವಿ: 2 ಲಕ್ಷ ರೂ. ನಷ್ಟ
Team Udayavani, May 19, 2018, 11:40 AM IST
ಮುಕ್ಕ: ಗುರುವಾರ ರಾತ್ರಿ ಉಭಯ ಜಿಲ್ಲೆಗಳ ಹಲವು ಕಡೆ ಗುಡುಗು ಮಿಂಚು ಸಹಿತ ಭಾರೀ ಮಳೆ ಸುರಿದಿದೆ.
ಮುಕ್ಕದ ಚೇಳಾçರು ಸಮೀಪ ಬೈಲು ಹೊಸಮನೆಯ ಲಕ್ಷ್ಮೀನಾರಾಯಣ ಶೆಟ್ಟಿ ಅವರ ನೀರಾವರಿ ಬಾವಿಗೆ ಸಿಡಿಲು ಬಡಿದು ಪೂರ್ಣ ಕುಸಿದಿದೆ. ನೀರು ಎಳೆಯುವ ಕಬ್ಬಿಣದ ರಾಡ್ಗೆ ಸಿಡಿಲು ಬಡಿದ ಕಾರಣ ಬಾವಿ ಕಟ್ಟೆ ಸಹಿತ ಜರಿದು ಬಿದ್ದಿದೆ. ಸಿಡಿಲು ಮತ್ತು ಭಾರೀ ಮಳೆಯಿಂದಾಗಿ ಬಾವಿ ಕುಸಿದಿದೆ ಎನ್ನಲಾಗಿದ್ದು 2 ಲಕ್ಷ ರೂ.ನಷ್ಟ ಸಂಭವಿಸಿದೆ. ಸ್ಥಳಕ್ಕೆ ಕಂದಾಯ ಅಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿವಿಧೆಡೆ ಗುಡುಗು ಸಹಿತ ಸುರಿದ ಮಳೆಗೆ ಸುರತ್ಕಲ್, ಕೃಷ್ಣಾಪುರ ಸೇರಿದಂತೆ ಹಲವೆಡೆ ವಿದ್ಯುತ್ ವ್ಯತ್ಯಯವಾಯಿತು. ಮೆಸ್ಕಾಂ ಸಿಬಂದಿಗಳು ತುರ್ತು ಕಾರ್ಯಾಚರಣೆ ನಡೆಸಿ ಸರಿಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ