ಡಂಪಿಂಗ್‌ ಯಾರ್ಡ್‌ನಿಂದ ಮಂದಾರ ಪ್ರದೇಶದಲ್ಲಿ ಬಾವಿ ನೀರು ಕಲುಷಿತ


Team Udayavani, Mar 27, 2017, 6:36 PM IST

dumping-yard.jpg

ಪಚ್ಚನಾಡಿ: ಹನಿ ನೀರಿಗಾಗಿ ಕಸರತ್ತು ಪಡುವ ಸ್ಥಿತಿಯಲ್ಲಿರುವಾಗ ಇಡೀ ನಗರಕ್ಕೇ ನೀರು ಪೂರೈಸುವ ಹೊಣೆ
ಹೊತ್ತಿರುವ ಮಹಾನಗರಪಾಲಿಕೆಯೇ ನೀರನ್ನು ಕಲುಷಿತಗೊಳಿಸುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಈ ಆರೋಪ ಕೇಳಿಬಂದಿರುವುದು ಪದವು ಪೂರ್ವ ವಾಡ್‌ಧಿìನಿಂದ. ಇದು ಸ್ವತಃ ಮೇಯರ್‌ ಕವಿತಾ ಸನಿಲ್‌
ಪ್ರತಿನಿಧಿಸುವ ವಾರ್ಡ್‌ನ ಪಕ್ಕದ ವಾಡ್‌ì ಆಗಿದೆ. ಪಾಲಿಕೆಯ ಬೇಜವಾಬ್ದಾರಿ ನಡವಳಿಕೆಯಿಂದ ಬಾವಿಯಲ್ಲಿ ನೀರಿ
ದ್ದರೂ ಬಳಸದ ಸ್ಥಿತಿ ಉದ್ಭವಿಸಿದೆ. ಪಾಲಿಕೆಯ ತ್ಯಾಜ್ಯ ವಿಲೇವಾರಿಯ ಪ್ರದೇಶವಾದ ಪಚ್ಚನಾಡಿಯಿಂದ ಕೆಳಗಿರುವ ಮಂದಾರ ಪ್ರದೇಶದಲ್ಲಿ ನೀರು ಕಲುಷಿತವಾಗುತ್ತಿದೆ. ಪಚ್ಚನಾಡಿಯಿಂದ ತ್ಯಾಜ್ಯ ನೀರು ಮಂದಾರ ಪ್ರದೇಶಕ್ಕೆ
ಹರಿಯುತ್ತಿರುವುದರಿಂದ ಇಲ್ಲಿನ ಬಾವಿ ಹಾಗೂ ತೋಡಿನ ನೀರು ಕಲುಷಿತಗೊಳ್ಳುತ್ತಿದೆ. ಇದನ್ನು ಒಪ್ಪದ ಪಾಲಿಕೆ,
ಡಂಪಿಂಗ್‌ ಯಾರ್ಡ್‌ನಿಂದ ನೀರು ಹರಿಯುತ್ತಿಲ್ಲ ಎಂದು ಹೇಳುತ್ತಿದೆ.

ವಿವಿಧ ಸಮಸ್ಯೆ
ಈ ಸಮಸ್ಯೆ ಇಂದಿನದಲ್ಲ. ಹಲವು ವರ್ಷಗಳಿಂದ ಸ್ಥಳೀಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಗೆ ಮನವಿ ನೀಡುತ್ತಿದ್ದರೂ ಪ್ರಯೋಜನವಾಗಿಲ್ಲ. ಡಂಪಿಂಗ್‌ ಯಾರ್ಡ್‌ನ ಸುತ್ತಮುತ್ತಲಿನಲ್ಲಿ ಸಂತೋಷನಗರ, ಮಂಗಳಾನಗರ
ಹಾಗೂ ಮಂದಾರ ಎಂಬ ಪ್ರದೇಶಗಳಿವೆ. ಇದರಲ್ಲಿ ಸಂತೋಷನಗರ ಹಾಗೂ ಮಂಗಳಾ ನಗರದ ನಾಗರಿಕರು
ದುರ್ನಾತ ಹಾಗೂ ಹೊಗೆಯ ಸಮಸ್ಯೆಯನ್ನು ಎದುರಿಸುತ್ತಿದ್ದರೆ, ಮಂದಾರಕ್ಕೆ ಈ ಕಲುಷಿತ ನೀರಿನ ಸಮಸ್ಯೆ.

ಮಳೆಗಾಲದಲ್ಲಿ ಹೇಳುವಂತಿಲ್ಲ
ಮಳೆಗಾಲದಲ್ಲಿ ಈ ಸಮಸ್ಯೆಯ ಕುರಿತು ಹೇಳುವಂತೆಯೇ ಇಲ್ಲ ಗಂಭೀರ ಸ್ವರೂಪ ತಾಳಿ, ಡಂಪಿಂಗ್‌ ಯಾರ್ಡ್‌ನಿಂದ ವಾಸನೆಯುಕ್ತ ಕೊಳಚೆ ನೀರು ಮಳೆ ನೀರಿನೊಂದಿಗೆ ಹರಿದು ಸ್ಥಳೀಯ ಬಾವಿಗಳಿಗೆ ಸೇರುತ್ತದೆ. ಹೀಗಾಗಿ ಈ ಬೇಸಗೆಯಲ್ಲೂ ಬಾವಿಯಲ್ಲಿ ನೀರಿದ್ದರೂ ಬಳಸದಂತಾಗಿದೆ. ಸುತ್ತಲಿನ ತೋಟಗಳ ಕೆರೆಗಳಲ್ಲೂ ಇದೇ ಸಮಸ್ಯೆ.

ತೋಡಿಗೆ ಸಂಪರ್ಕ ಕಲ್ಪಿಸಿ
ಈ ಭಾಗದಲ್ಲಿ ಹರಿಯುವ ತೋಡೊಂದಿದ್ದು, ಇದಕ್ಕೆ ಕೊಳಚೆ ನೀರಿನ ಸಂಪರ್ಕ ಕಲ್ಪಿಸಬೇಕು. ಇದರಿಂದ ಕೊಳಚೆ
ನೀರು ಸ್ಥಳೀಯ ತೋಟ, ಬಾವಿ, ಕೆರೆಗಳಿಗೆ ಸೇರುವುದು ತಪ್ಪುತ್ತದೆ ಎಂಬುದು ಸ್ಥಳೀಯರ ಆಗ್ರಹ. ಕಳೆದ ಮಳೆಗಾಲದಲ್ಲಿ ದೂರು ನೀಡಿದಾಗ, ಮಳೆಗಾಲವಾದ್ದರಿಂದ ಪ್ರಸ್ತುತ ಕಾಮಗಾರಿ ಸಾಧ್ಯವಿಲ್ಲ ಎಂದಿದ್ದರು.
ಆದರೆ ಈಗ ಬೇಸಗೆಯಾದರೂ ಕಾಮಗಾರಿ ನಡೆಸುತ್ತಿಲ್ಲ ಎಂಬುದು ಸ್ಥಳೀಯರ ಆರೋಪ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.