ಅಭ್ಯರ್ಥಿಗಳೇನು ಮಾಡಿದರು?


Team Udayavani, May 23, 2019, 6:24 AM IST

abyarti

ಮಂಗಳೂರು/ಉಡುಪಿ: ಮತದಾನಕ್ಕೂ ಮತ ಎಣಿಕೆಗೂ 35 ದಿನಗಳಷ್ಟು ದೀರ್ಘಾವಧಿಯ ಕಾಯುವಿಕೆ ಕರಾವಳಿ ಮತ್ತು ಮಲೆನಾಡು ವ್ಯಾಪ್ತಿಯ ಎರಡು ಮುಖ್ಯ ಲೋಕಸಭಾ ಕ್ಷೇತ್ರಗಳಿಗೆ ಇದೇ ಪ್ರಥಮ. ಗುರುವಾರ ಈ ಕಾಯುವಿಕೆ ಕೊನೆಕಂಡು ಫ‌ಲಿತಾಂಶ ಹೊರಬೀಳಲಿದೆ. ರಾಜಕೀಯ ಪಕ್ಷಗಳ ಕಾರ್ಯಕರ್ತರು ಮತ್ತು ಸಾಮಾನ್ಯ ಮತದಾರರಲ್ಲಿ ಕಾತರವಿದ್ದರೆ ಚುನಾವಣೆಯಲ್ಲಿ ಸ್ವತಃ ಸ್ಪರ್ಧಿಸಿದವರ ಮನಸ್ಥಿತಿ ಈಗ ಹೇಗಿರಬಹುದು ಎಂಬುದೂ ಕುತೂಹಲದ ವಿಷಯ.

ನಳಿನ್‌ ಕುಮಾರ್‌ ಕಟೀಲು: ಬೆಳಗ್ಗೆ ಚುನಾವಣೆ ಕಚೇರಿಗೆ ತೆರಳಿ ಅಧಿಕಾರಿಗಳೊಂದಿಗೆ ಮಾತುಕತೆ, ಪಕ್ಷದ ಮುಖಂಡರೊಂದಿಗೆ ಸಭೆ, ಕಾರ್ಯಕರ್ತರ ಭೇಟಿ, ಮಧ್ಯಾಹ್ನ ಮದುವೆ, ಕಟೀಲು ದೇವಸ್ಥಾನಕ್ಕೆ ಭೇಟಿ, ಸಂಜೆ ಮತ ಎಣಿಕೆ ಏಜೆಂಟ್‌ಗಳಿಗೆ ತರಬೇತಿ, ರಾತ್ರಿ ಕಟೀಲಿನಲ್ಲಿ ಯಕ್ಷಗಾನ ವೀಕ್ಷಣೆ.

ಮಿಥುನ್‌ ರೈ: ಬೆಳಗ್ಗೆ ಬೆಳ್ತಂಗಡಿ ಸಿರಿಯಾ ದೇವಸ್ಥಾನ ಭೇಟಿ, ಕಕ್ಕೆಪದವು ಗರೋಡಿಗೆ ಭೇಟಿ ನೀಡಿ ಪ್ರಾರ್ಥನೆ, ಕುತ್ತಾರಪದವು ಕೊರಗಜ್ಜ ಸನ್ನಿಧಿಗೆ ಭೇಟಿ, ಸಂಜೆ ಪಕ್ಷ ಕಚೇರಿಯಲ್ಲಿ ಸಭೆ, ಗುರುಪುರ ಮಸೀದಿಗೆ ಭೇಟಿ.

ಶೋಭಾ ಕರಂದ್ಲಾಜೆ: ಉಡುಪಿ ಕೋರ್ಟ್‌ ಹಿಂಬದಿ ರಸ್ತೆಯಲ್ಲಿರುವ ಬಿಜೆಪಿ ನಾಯಕ ಕೆ. ಉದಯಕುಮಾರ ಶೆಟ್ಟಿಯವರ ಸಂಸ್ಥೆಯ ನೂತನ ಕಚೇರಿಯ ಉದ್ಘಾಟನಾ ಸಮಾರಂಭದಲ್ಲಿ ಭಾಗಿ, ಬಳಿಕ ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರ್‌ ರತ್ನಾಕರ ಹೆಗ್ಡೆಯವರ ಮನೆಗೆ ಭೇಟಿ. ಬಂಟಕಲ್ಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ. ಸಂಜೆ ಬಿಜೆಪಿ ಕಚೇರಿಯಲ್ಲಿ ನಡೆದ ಮತ ಎಣಿಕೆ ಏಜೆಂಟರ ಸಭೆಯಲ್ಲಿ ಭಾಗಿ.

ಪ್ರಮೋದ್‌ ಮಧ್ವರಾಜ್‌: ಬೆಳಗ್ಗೆ ಮನೆಯಲ್ಲಿ ಪೂಜೆ, ಮಧ್ಯಾಹ್ನ ಅತಿಥಿಗಳೊಂದಿಗೆ ಚರ್ಚೆ. ಸಂಜೆ ಮಣಿಪಾಲದ ರಾಯಲ್ ಎಂಬೆಸಿ ಕಚೇರಿಯಲ್ಲಿ ಆಂತರಿಕ ಸಭೆ. ಬಳಿಕ ಕಾಂಗ್ರೆಸ್‌ ಕಚೇರಿಯಲ್ಲಿ ಮತ ಎಣಿಕೆ ಏಜೆಂಟರ ಸಭೆಯಲ್ಲಿ ಭಾಗಿ. ಪ್ರಮೋದ್‌ ಮಧ್ವರಾಜ್‌ ಅವರು ಬುಧವಾರ ಬೆಳಗ್ಗೆ ತಮ್ಮ ಟ್ವಿಟರ್‌ ಖಾತೆಯಲ್ಲಿ ‘ಫ‌ಲಿತಾಂಶ ನಾಳೆ ಪ್ರಕಟವಾಗಲಿದ್ದು, ಹೋಪ್‌ ಫಾರ್‌ ದಿ ಬೆಸ್ಟ್‌ ಆ್ಯಂಡ್‌ ಪ್ರಿಪೇರ್‌ ಫಾರ್‌ ದಿ ವರ್ಸ್ಡ್’ ಎಂದು ಬರೆದುಕೊಂಡಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.