ಮನೆ ಪೇಂಟಿಂಗ್‌ ಇರಲಿ ಉಳಿತಾಯ


Team Udayavani, Mar 17, 2018, 4:46 PM IST

17-March-13.jpg

ಬಣ್ಣ ಬಳಿಯುವ ಗೋಡೆಯ ಸೀಲಿಂಗ್‌ ಮಟ್ಟವಾಗಿದೆಯೇ?, ಓರೆಕೋರೆಗಳಿವೆಯೇ? ಎಂದು ಗಮನಿಸದೆ ಬಣ್ಣ ಬಳಿದರೆ, ಈ ಹಿಂದೆ ಕಾಣದ ನ್ಯೂನತೆಗಳು ಅನಂತರ ಕಾಣಲು ಶುರುವಾಗುತ್ತವೆ. ಅದನ್ನು ಸರಿಪಡಿಸಲು ಹೊರಟರೆ ಈಗಾಗಲೇ ಹೊಡೆದಿರುವ ಬಣ್ಣ ನಷ್ಟವಾಗುತ್ತದೆ. ಹೀಗಾಗಿ ಬಣ್ಣ ಬಳಿಯುವಾಗ ಉಳಿತಾಯದ ಬಗ್ಗೆಯೂ ಕೊಂಚ ಯೋಚಿಸಿ.

ಬಣ್ಣದ ಬಳಕೆ
ಗಾಢವಾದ ಬಣ್ಣಗಳು ಹೆಚ್ಚು ಲೀಟರ್‌ ಬಣ್ಣಗಳನ್ನು ಬೇಡುತ್ತವೆ. ಅದೇ ತೆಳುವಾದ ಬಣ್ಣ ಕಡಿಮೆ ಖರ್ಚು ಮಾಡಿಸುತ್ತದೆ. ಇದಕ್ಕೆ ಕಾರಣ ಬಣ್ಣ ಡಾರ್ಕ್‌ ಆದಷ್ಟೂ ಕವರಿಂಗ್‌ ಸರಿಯಾಗಿ ಆಗದೆ ಎರಡು ಮೂರು ಪದರದಲ್ಲಿ ಬಣ್ಣವನ್ನು ಹಚ್ಚಬೇಕಾಗುತ್ತದೆ. ಅದೇ ಲೈಟ್‌ ಕಲರ್‌ ಅದರೆ ಎರಡು ಪದರಗಳಲ್ಲಿ ಮುಗಿಸಿ ಬಿಡಬಹುದು. ಜತೆಗೆ ಗಾಢಬಣ್ಣವನ್ನು ಮಿಶ್ರಣ ಮಾಡುವಾಗ ಮಂದವಾಗಿರಬೇಕಾಗುತ್ತದೆ. ಅದೇ ತೆಳು ಬಣ್ಣಗಳಿಗೆ ಹೆಚ್ಚು ಮಂದವಾಗಿರುವ ಅಗತ್ಯ ಇರುವುದಿಲ್ಲ.

ಫಿನಿಶ್‌ ನೋಡಿಕೊಳ್ಳಿ
ರಿಪೇರಿ ಹೆಚ್ಚಿದ್ದಷ್ಟೂ ಬಣ್ಣ ಹೆಚ್ಚು ಹೊಳೆಯಲು ತೊಡಗುತ್ತದೆ. ಆದ್ದರಿಂದ ಬಣ್ಣ ಹೊಡೆಯುವ ಮೊದಲು, ಗೋಡೆಗಳನ್ನು ಪರಿಶೀಲಿಸುವುದು ಒಳ್ಳೆಯದು.

ಬಣ್ಣ ಹೀರದಂತೆ ಮಾಡಿ
ಸಿಮೆಂಟ್‌ ಗಾರೆ ಮುಗಿಸಿ ಗೋಡೆಗಳ ನ್ಯೂನತೆಗಳನ್ನು ತುಂಬಿಸಿ ಸರಿ ಮಾಡಬೇಕು. ಇಲ್ಲವಾದರೆ ಸಿಮೆಂಟ್‌ ಗೋಡೆಗಳು ಸ್ವಾಭಾವಿಕವಾಗಿಯೇ ಪೈಂಟ್‌ ಹೀರಿಕೊಳ್ಳುತ್ತವೆ. ಹೀಗಾಗದಂತೆ ನೋಡಿಕೊಳ್ಳಿ.

ಬಣ್ಣ ಬಳಿಯುವ ವಿಧಾನ
ಸಿಮೆಂಟ್‌ ಪ್ಲಾಸ್ಟರ್‌ ಚೆನ್ನಾಗಿ ಕ್ಯೂರ್‌ ಆಗಿ ಒಣಗಿದ ಅನಂತರವೇ ಪೇಂಟ್‌ ಕೆಲಸವನ್ನು ಶುರುಮಾಡುವುದು ಉತ್ತಮ.

ಲೇಬರ್‌ ಲೆಕ್ಕಾಚಾರ
ಬಣ್ಣದಷ್ಟೇ ದುಬಾರಿ ಲೆಕ್ಕಾಚಾರ ಕುಶಲ ಕರ್ಮಿಗಳ ಕೂಲಿಗೂ ಬೇಕಾಗುತ್ತದೆ. ಇವರಿಗೆ ಕೆಲಸ ಹೆಚ್ಚಿದಷ್ಟೂ ಅವರು ಹೆಚ್ಚು ಹೆಚ್ಚು ಕೂಲಿ ಕೇಳುತ್ತಾರೆ. ಆದ್ದರಿಂದ ನಾವು ಪೇಂಟರ್‌ ಗಳಿಗೆ ಹೆಚ್ಚು ಹೊರೆ ಆಗದಂತೆ ನಿಗಾವಹಿಸುವುದು ಮುಖ್ಯ. ದಿನದ ಹೊತ್ತು ಪ್ಲಾಸ್ಟರ್‌ ಪೇಂಟಿಂಗ್‌ ನಲ್ಲಿ ಕಾಣದ ನ್ಯೂನತೆಗಳು ರಾತ್ರಿ ವಿದ್ಯುತ್‌ ದೀಪದಲ್ಲಿ ಕಾಣುತ್ತದೆ. ಇದನ್ನು ಪತ್ತೆ ಹಚ್ಚಿ ಕೂಡಲೇ ಸರಿಪಡಿಸಿ ಬಳಿಕ ಪೈಂಟ್‌ ಹೊಡೆದರೆ ಬಣ್ಣ, ಹಣ ಸಾಕಷ್ಟು ಉಳಿತಾಯ ಸಾಧ್ಯ. 

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.