ಸುಬ್ರಹ್ಮಣ್ಯ: ಆನೆ ಬಂತು… ದಾರಿ ಬಿಡಿ!


Team Udayavani, Jan 27, 2023, 6:10 AM IST

ಸುಬ್ರಹ್ಮಣ್ಯ: ಆನೆ ಬಂತು… ದಾರಿ ಬಿಡಿ!

ಸುಬ್ರಹ್ಮಣ್ಯ: ಸಲಗವೊಂದು ಊರಿನ ದಾರಿ ಹಿಡಿದಿದ್ದು, ಸ್ಥಳೀಯ ಜನತೆ, ಸಾರ್ವಜನಿಕರು ಎಚ್ಚರ ವಹಿಸುವಂತೆ ಸಾಮಾಜಿಕ ಜಾಲತಾಣದಲ್ಲಿ ಜಾಗೃತಿ ಮೂಡಿಸುವ ಕಾರ್ಯ ಸುಳ್ಯ ತಾಲೂಕಿನಲ್ಲಿ ನಡೆಯುತ್ತಿದೆ.

ಪಂಬೆತ್ತಾಡಿ, ಪಂಜ ಭಾಗದಲ್ಲಿ ಬುಧವಾರ ರಾತ್ರಿ ಕಾಡಾನೆ ಸಂಚರಿಸಿ ಬಳಿಕ ಪುಳಿಕುಕ್ಕು ಕಡೆಯಲ್ಲಿ ಹಾಗೂ ಅರಣ್ಯ ಪ್ರದೇಶ ಕಾಣಿಸಿಕೊಂಡಿದೆ ಎನ್ನಲಾಗಿದೆ. ರಾತ್ರಿ ಆನೆ ಸಂಚರಿಸುತ್ತಿರುವ ವೀಡಿಯೋಗಳು ಕೂಡ ಹರಿದಾಡುತ್ತಿವೆ. ಕೆಲವು ವರ್ಷಗಳಿಂದ ನಿರ್ದಿಷ್ಟ ಅವಧಿಯಲ್ಲಿ ಈ ಆನೆ ಊರಿನತ್ತ ಬಂದು ಹೋಗುತ್ತಿದೆ ಎನ್ನಲಾಗುತ್ತಿದ್ದು, ಈ ವರ್ಷವೂ ಪಂಜ ಭಾಗದಿಂದ ಸಂಚಾರ ಆರಂಭಿಸಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಇದೇ ಆನೆ 2021ರ ಫೆಬ್ರವರಿಯಲ್ಲಿ ಪಂಬೆತ್ತಾಡಿ, ಪಂಜದಲ್ಲಿ ಸಂಚರಿಸಿತ್ತು. ಬುಧವಾರ ರಾತ್ರಿ ಪಂಬೆತ್ತಾಡಿಯಿಂದ ಕರಿಕ್ಕಳದಲ್ಲಿ ರಾಜ್ಯ ಹೆದ್ದಾರಿ ದಾಟಿ ಚಿಂಗಾಣಿಗುಡ್ಡೆಯಲ್ಲಿ ಸಂಚರಿಸಿ ಎಣ್ಮೂರು ರಕ್ಷಿತಾರಣ್ಯದ ಪುಳಿಕುಕ್ಕು ಭಾಗಕ್ಕೆ ತೆರಳಿತ್ತು ಎಂದು ಪಂಜ ಅರಣ್ಯ ಇಲಾಖೆಯವರು ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

private buas

ಮಂಗಳೂರು ಸ್ಟೇಟ್‌ಬ್ಯಾಂಕ್‌: ಇಂದಿನಿಂದ ಸರ್ವಿಸ್‌ ನಿಲ್ದಾಣದಿಂದಲೇ ಸಿಟಿ ಬಸ್‌ ಸಂಚಾರ

ಹೈಕಮಾಂಡ್‌ ಸೂಚನೆ ಮೀರಿದರೇ ಬಿಎಸ್‌ವೈ?

ಹೈಕಮಾಂಡ್‌ ಸೂಚನೆ ಮೀರಿದರೇ ಬಿಎಸ್‌ವೈ?

ಸಿದ್ದು 224 ಕ್ಷೇತ್ರಗಳಲ್ಲೂ ಸ್ಪರ್ಧಿಸಲಿ: ಪ್ರಹ್ಲಾದ ಜೋಶಿ

ಸಿದ್ದು 224 ಕ್ಷೇತ್ರಗಳಲ್ಲೂ ಸ್ಪರ್ಧಿಸಲಿ: ಪ್ರಹ್ಲಾದ ಜೋಶಿ

ಪುನಶ್ಚೇತನದಲ್ಲೊಂದು ವಿನೂತನ ಮೈಲುಗಲ್ಲು

ಪುನಶ್ಚೇತನದಲ್ಲೊಂದು ವಿನೂತನ ಮೈಲುಗಲ್ಲು

ದಿಲ್ಲಿ ಸಭೆಯಲ್ಲೂ ಹಳ್ಳಿ ಅಭಿಪ್ರಾಯಕ್ಕೆ ಮನ್ನಣೆ;  ಜಿಲ್ಲೆಗಳಲ್ಲೂ ನಡೆದ ಕೋರ್‌ ಕಮಿಟಿ ಸಭೆ

ದಿಲ್ಲಿ ಸಭೆಯಲ್ಲೂ ಹಳ್ಳಿ ಅಭಿಪ್ರಾಯಕ್ಕೆ ಮನ್ನಣೆ;  ಜಿಲ್ಲೆಗಳಲ್ಲೂ ನಡೆದ ಕೋರ್‌ ಕಮಿಟಿ ಸಭೆ

ಕೂಡ್ಲಿಗಿ ಬಿಜೆಪಿ ಟಿಕೆಟ್‌ ಭಾರೀ ಪೈಪೋಟಿ

ಕೂಡ್ಲಿಗಿ ಬಿಜೆಪಿ ಟಿಕೆಟ್‌ ಭಾರೀ ಪೈಪೋಟಿ

ಸಿದ್ದು ನಡೆ ನಿಗೂಢ: ಬಾದಾಮಿ ಕಣ ಇನ್ನೂ ಭಣ ಭಣ; ಅಭ್ಯರ್ಥಿ ಘೋಷಿಸದೆ ಕುತೂಹಲ

ಸಿದ್ದು ನಡೆ ನಿಗೂಢ: ಬಾದಾಮಿ ಕಣ ಇನ್ನೂ ಭಣ ಭಣ; ಅಭ್ಯರ್ಥಿ ಘೋಷಿಸದೆ ಕುತೂಹಲ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪುನಶ್ಚೇತನದಲ್ಲೊಂದು ವಿನೂತನ ಮೈಲುಗಲ್ಲು

ಪುನಶ್ಚೇತನದಲ್ಲೊಂದು ವಿನೂತನ ಮೈಲುಗಲ್ಲು

kaadaane

ಕಡಿರುದ್ಯಾವರ: ಕಾಡಾನೆ ಸಂಚಾರ

ಪುತ್ತೂರಿನ ಪ್ರಥಮ ಸುಸಜ್ಜಿತ ಶಾಪಿಂಗ್‌ ಮಾಲ್‌ ಜಿ.ಎಲ್‌. ಒನ್‌ ಎ. 2ರಂದು ಲೋಕಾರ್ಪಣೆ

ಎ. 2ರಂದು ಪುತ್ತೂರಿನ ಪ್ರಥಮ ಸುಸಜ್ಜಿತ ಶಾಪಿಂಗ್‌ ಮಾಲ್‌ ಜಿ.ಎಲ್‌.ಒನ್‌ ಲೋಕಾರ್ಪಣೆ

accuident

ದ್ವಿಚಕ್ರ ವಾಹನ ಅಪಘಾತ: ಬೈಕ್‌ ಸವಾರ ಸಾವು

ಬೆಳ್ತಂಗಡಿ: ಸವಣಾಲು ಬಳಿ ಎರಡು ಬೈಕ್‌ಗಳ ಮಧ್ಯೆ ಅಪಘಾತ; ಓರ್ವ ಸಾವು

ಬೆಳ್ತಂಗಡಿ: ಸವಣಾಲು ಬಳಿ ಎರಡು ಬೈಕ್‌ಗಳ ಮಧ್ಯೆ ಅಪಘಾತ; ಓರ್ವ ಸಾವು

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

private buas

ಮಂಗಳೂರು ಸ್ಟೇಟ್‌ಬ್ಯಾಂಕ್‌: ಇಂದಿನಿಂದ ಸರ್ವಿಸ್‌ ನಿಲ್ದಾಣದಿಂದಲೇ ಸಿಟಿ ಬಸ್‌ ಸಂಚಾರ

ಹೈಕಮಾಂಡ್‌ ಸೂಚನೆ ಮೀರಿದರೇ ಬಿಎಸ್‌ವೈ?

ಹೈಕಮಾಂಡ್‌ ಸೂಚನೆ ಮೀರಿದರೇ ಬಿಎಸ್‌ವೈ?

ಸಿದ್ದು 224 ಕ್ಷೇತ್ರಗಳಲ್ಲೂ ಸ್ಪರ್ಧಿಸಲಿ: ಪ್ರಹ್ಲಾದ ಜೋಶಿ

ಸಿದ್ದು 224 ಕ್ಷೇತ್ರಗಳಲ್ಲೂ ಸ್ಪರ್ಧಿಸಲಿ: ಪ್ರಹ್ಲಾದ ಜೋಶಿ

ಪುನಶ್ಚೇತನದಲ್ಲೊಂದು ವಿನೂತನ ಮೈಲುಗಲ್ಲು

ಪುನಶ್ಚೇತನದಲ್ಲೊಂದು ವಿನೂತನ ಮೈಲುಗಲ್ಲು

ದಿಲ್ಲಿ ಸಭೆಯಲ್ಲೂ ಹಳ್ಳಿ ಅಭಿಪ್ರಾಯಕ್ಕೆ ಮನ್ನಣೆ;  ಜಿಲ್ಲೆಗಳಲ್ಲೂ ನಡೆದ ಕೋರ್‌ ಕಮಿಟಿ ಸಭೆ

ದಿಲ್ಲಿ ಸಭೆಯಲ್ಲೂ ಹಳ್ಳಿ ಅಭಿಪ್ರಾಯಕ್ಕೆ ಮನ್ನಣೆ;  ಜಿಲ್ಲೆಗಳಲ್ಲೂ ನಡೆದ ಕೋರ್‌ ಕಮಿಟಿ ಸಭೆ