ಕುಕ್ಕೆ ಪೇಟೆಯಲ್ಲಿ ಕಾಡಾನೆ ಸವಾರಿ; ಕಾಶಿಕಟ್ಟೆ ಗಣಪತಿ ದೇವಸ್ಥಾನ ಬಳಿ ಗಜರಾಜ ಪ್ರತ್ಯಕ್ಷ
Team Udayavani, Feb 20, 2020, 9:29 AM IST
ಸುಬ್ರಹ್ಮಣ್ಯ; ಪುರಾಣ ಪ್ರಸಿದ್ದ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಜನಸಂಚಾರ ಪೇಟೆಯಲ್ಲಿ ಒಂಟಿ ಸಲಗವೊಂದು ಗುರುವಾರ ಬೆಳಗ್ಗಿನ ಜಾವ ರಾಜಾರೋಷವಾಗಿ ಸಂಚರಿಸಿ ಭೀತಿ ಹುಟ್ಟಿಸಿದೆ.
ಇಂದು ಬೆಳಗ್ಗೆ ಸುಮಾರು 5:46ರ ಸಮಯಕ್ಕೆ ಮುಖ್ಯ ಪೇಟೆಯ ಕಾಶಿಕಟ್ಟೆ ಗಣಪತಿ ದೇವಸ್ಥಾನದ ಪಕ್ಕದ ಮಯೂರ ವಸತಿಗ್ರಹದ ಬಳಿಯಿಂದ ಕಾಶಿಕಟ್ಟೆ ಮುಖ್ಯ ಮಾರ್ಗವಾಗಿ ನೂಚಿಲ ಕಡೆಗೆ ಆನೆ ರಸ್ತೆಯಲ್ಲೇ ಸಂಚರಿಸಿದೆ.
ವಾಹನ ಸಂಚಾರವಿರುವಾಗಲೇ ರಾಜ ಗಾಂಭೀರ್ಯದಿಂದ ಈ ಗಜರಾಜ ಹೆಜ್ಜೆ ಹಾಕಿದೆ. ಮೊದಲು ಕ್ಷೇತ್ರಕ್ಕಾಗಮಿಸಿದ ಭಕ್ತರು ಇದು ದೇಗುಲದ ಆನೆ ಆಗಿರಬಹುದು ಎಂದೆ ನಂಬಿದ್ದರು. ಆದರೆ ಇದು ಕಾಡಾನೆ ವಾಸ್ತವದಲ್ಲಿ ಎಂದು ನಂತರ ತಿಳಿದುಬಂದಿದೆ.
ಕೆಲ ದಿನಗಳ ಹಿಂದೆಯಷ್ಟೆ ಬೆಳಗಿನ ಜಾವ ಸುಬ್ರಹ್ಮಣ್ಯ- ಮಂಜೇಶ್ವರ ರಸ್ತೆಯಲ್ಲಿ ಸ್ಕೂಟಿಯಲ್ಲಿ ತೆರಳುತಿದ್ದ ಕಾಲೇಜು ಸಿಬಂದಿಯೋರ್ವರಿಗೆ ಅರಂಪಾಡಿ ಬಳಿ ಆನೆ ರಸ್ತೆ ದಾಟುತ್ತಿರುವುದು ಕಂಡು ಬಂದಿತ್ತು. ಹರಿಹರ ಪಳ್ಳತ್ತಡ್ಕ ಮುಖ್ಯ ಪೇಟೆಯಲ್ಲಿ ಆನೆ ಇತ್ತೀಚೆಗೆ ಸಂಚಾರ ನಡೆಸಿ ಭೀತಿ ಹುಟ್ಟಿಸಿತ್ತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
Dharmasthala; ಕೆಎಸ್ಸಾರ್ಟಿಸಿ ಬಸ್ನಡಿ ಸಿಲುಕಿ ಮಹಿಳೆ ಸಾವು
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ