ಗಾಳಿ-ಮಳೆ: ಮರ ಬಿದ್ದು ಮನೆಗೆ ಭಾಗಶಃ ಹಾನಿ
Team Udayavani, Jul 15, 2019, 5:28 AM IST
ಬೆಳ್ತಂಗಡಿ : ಕುವೆಟ್ಟು ಗ್ರಾ.ಪಂ.ನ ಪಣೆಜಾಲು ಸಮೀಪದ ರತ್ನಗಿರಿ ಎಂಬಲ್ಲಿ ಜೋಹಾರ ಅವರ ಮನೆ ಮೇಲೆ ಮರ ಬಿದ್ದು ಹಾನಿಯಾಗಿದೆ.
ಜು. 12ರಂದು ಸಂಜೆ ಸುರಿದ ಗಾಳಿ ಮಳೆಗೆ ಮನೆ ಹಿಂಬದಿ ಮರ ಬಿದ್ದು ಭಾಗಶಃ ಹಾನಿಯಾಗಿದೆ. ಮನೆಯಲ್ಲಿ ಮಹಿಳೆ ಮತ್ತು ಮೂವರು ಮಕ್ಕಳು ವಾಸವಾಗಿದ್ದು,ಮಹಿಳೆ ಗ್ರಾ.ಪಂ. ಅಧ್ಯಕ್ಷರನ್ನು ಸಂಪರ್ಕಿಸಿ ತಹಶೀಲ್ದಾರ್ ಗಮನಕ್ಕೆ ತಂದಿದ್ದಾರೆ. ತಹಶೀಲ್ದಾರ್ ಗಣಪತಿ ಶಾಸ್ತ್ರಿ ಹಾಗೂ ತಂಡ ಸ್ಥಳಕ್ಕೆ ಭೇಟಿ ನೀಡಿ ಟರ್ಪಾಲು ವ್ಯವಸ್ಥೆ ಮಾಡಿ ಸ್ಥಳದಲ್ಲೇ 46,700 ರೂ. ಪರಿಹಾರ ನೀಡಿದ್ದಾರೆ.ಬಳಿಕ ಮರ ತೆರವುಗೊಳಿಸಲಾಗಿದೆ.
ಕಂದಾಯ ನಿರೀಕ್ಷಕ ರವಿ ಕುಮಾರ್,ತಾ.ಪಂ.ಸಿಬಂದಿ ಉಷಾ, ಅಮೀನ್ ಲಾಡಾRನ್, ಅಂಕಿತ್ ಜೈನ್ ಮತ್ತಿತರರು ಸ್ಥಳಕ್ಕೆ ಭೇಟಿ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್