ಬೆಳ್ತಂಗಡಿಯಲ್ಲಿ ಭಾರೀ ಮಳೆ;ನದಿಗೆ ಬಿದ್ದು ಮಹಿಳೆ ಸಾವು;ಮಕ್ಕಳು ಅನಾಥ
Team Udayavani, Jun 9, 2018, 2:12 PM IST
ಮಂಗಳೂರು: ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಬೆಳ್ತಂಗಡಿಯ ಶಿರ್ಲಾಲ್ ಗ್ರಾಮದಲ್ಲಿ ಮಹಿಳೆಯೊಬ್ಬರು ಕಾಲು ಜಾರಿ ನೀರು ಪಾಲಾಗಿರುವ ದುರ್ಘಟನೆ ಶನಿವಾರ ನಡೆದಿದೆ.
ಮೃತ ಮಹಿಳೆ 50 ವರ್ಷದ ರೇವತಿ ಎಂದು ತಿಳಿದು ಬಂದಿದ್ದು, ಪತಿ ಈಗಾಗಲೇ ತೀರಿ ಹೋಗಿದ್ದಾರೆ. ಮೂರು ಹೆಣ್ಣು ಸೇರಿ ನಾಲ್ವರು ಮಕ್ಕಳಿದ್ದು ಆ ಪೈಕಿ ಇಬ್ಬರಿಗೆ ಮಾತು ಬರುವುದಿಲ್ಲ. ತಾಯಿಯ ಸಾವಿನಿಂದ ಮಕ್ಕಳು ಅನಾಥವಾಗಿದ್ದಾರೆ.
ವೇಣೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…