ಸುಳ್ಯ: ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿಸಿ ಮಹಿಳಾ ಜಾಗ್ರತಿ ಶಿಬಿರ
Team Udayavani, Jan 21, 2020, 6:54 PM IST
ಸುಳ್ಯ: ಕೇಂದ್ರ ಸರಕಾರ ಜಾರಿಗೆ ತಂದಿರುವ ಸಂವಿಧಾನ ವಿರೋಧಿ ಎನ್.ಆರ್.ಸಿ, ಸಿ.ಎ.ಎ.ಮತ್ತು ಎನ್.ಪಿ.ಆರ್ ಕಾಯಿದೆಯನ್ನು ವಿರೋಧಿಸಿ ಮಹಿಳೆಯರ ಜನಜಾಗೃತಿ ಕಾರ್ಯಕ್ರಮ ಮಂಗಳವಾರ ಅನ್ಸಾರಿಯ ಯತೀಂಖಾನದ ಸಭಾಂಗಣದಲ್ಲಿ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ವುಮೆನ್ ಇಂಡಿಯಾ ಮೂವ್ಮೆಂಟ್ ಇದರ ಜಿಲ್ಲಾಧ್ಯಕ್ಷೆ ನಸ್ರಿಯಾ ಬೆಳ್ಳಾರೆ ಮಾತನಾಡಿ, ದೇಶದಲ್ಲಿ ಒಂದು ಧರ್ಮದ ಆಧಾರದಲ್ಲಿ ವಿಭಜನಕಾರಿ ನೀತಿ ಜಾರಿಗೆ ಬರುತ್ತಿದೆ. ದೇಶ ಫ್ಯಾಸಿಸ್ಟರ ಕೈಗೆ ಸಿಕ್ಕಿ ನಲುಗುತ್ತಿದ್ದು, ನಮ್ಮನ್ನು ದಮನಿಸುವ ಕಾರ್ಯ ನಿರಂತರವಾಗಿ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ನಾವು ಫ್ಯಾಸಿಸ್ಟರ ವಿರುದ್ಧ ಶಕ್ತವಾಗಿ ಹೋರಾಡಬೇಕಿದೆ ಎಂದರು.
ಇದಕ್ಕಾಗಿ ಮಹಿಳೆಯರ ಪಾತ್ರವು ಪ್ರಮುಖವಾಗಿದ್ದು,ಈ ಕಾಯಿದೆಯಿಂದ ಕೇವಲ ಮುಸ್ಲಿಮರಿಗೆ ಮಾತ್ರ ಸಮಸ್ಯೆ ಇರುವುದಲ್ಲ ಪ್ರತೀಯೋರ್ವ ಭಾರತೀಯನಿಗು ಇದರಲ್ಲಿ ಸಮಸ್ಯೆ ಇದೆ. ಹಾಗಾಗಿ ಮುಂದಿನ ದಿನಗಳಲ್ಲಿ ಭಾರತದ ಸಂವಿಧಾನವನ್ನು ಉಳಿಸಲು ಮೂರನೇ ಸ್ವಾತಂತ್ರ್ಯ ಸಂಗ್ರಾಮ ಆರಂಭವಾಗುವ ಎಲ್ಲಾ ಸಾಧ್ಯತೆಯು ಇದೆ. ಅದಕ್ಕಾಗಿ ಮಹಿಳೆಯರು ಈಗಲೇ ಮಾನಸಿಕವಾಗಿ ತಯಾರಾಗಬೇಕೆಂದು ಕರೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
Dharmasthala; ಕೆಎಸ್ಸಾರ್ಟಿಸಿ ಬಸ್ನಡಿ ಸಿಲುಕಿ ಮಹಿಳೆ ಸಾವು
ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್ ವಶಕ್ಕೆ
Aranthodu ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ
MUST WATCH
ಹೊಸ ಸೇರ್ಪಡೆ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ