ಅಷ್ಟದಿಕ್ಕುಗಳಿಂದ ಹರಿದುಬಂದ ಕಾರ್ಯಕರ್ತರು


Team Udayavani, Jan 3, 2018, 3:12 PM IST

1-Jan-18.jpg

ಪುತ್ತೂರು: ಹಿಂದೂ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂದು ಆರೋಪಿಸಿ ಪುತ್ತೂರಿನಲ್ಲಿ ನಡೆದ ಬೃಹತ್‌ ಹಿಂದೂ ಜಾಗೃತ ಸಮಾವೇಶಕ್ಕೆ ಮೊದಲು ನಗರದ ಅಷ್ಟ ದಿಕ್ಕಿನಿಂದ ಮೆರವಣಿಗೆ ನಡೆಯಿತು. ಸಮಾರಂಭದಲ್ಲಿ 2 ಸಾವಿರಕ್ಕೂ ಮಿಕ್ಕಿ ಜನರು ಭಾಗವಹಿಸಿದ್ದರು. ಈ ಸಭೆಗೆ ನಗರದ ಎಂಟು ದಿಕ್ಕುಗಳಿಂದ ಮೆರವಣಿಗೆ ಸಾಗಿಬಂದದ್ದು ವಿಶೇಷ. ಪ್ರಮುಖ ಸ್ಥಳಗಳಲ್ಲಿ ಜಮಾವಣೆಯಾದ ಜನರು, ಬಳಿಕ ಮೆರವಣಿಗೆಯಲ್ಲಿ ಸಾಗಿಬಂದರು. ಮೆರವಣಿಗೆಯಲ್ಲಿ ಬರುತ್ತಿದ್ದ ಕಾರ್ಯಕರ್ತರಿಗೆ ವಿವಿಧ ಕಡೆಗಳಲ್ಲಿ ಪಾನೀಯದ ವ್ಯವಸ್ಥೆ ಮಾಡುವ ಮೂಲಕ, ಸ್ವಾಗತ ಕೋರಿದರು.

ಮಧ್ಯಾಹ್ನ 12 ಗಂಟೆ ಸುಮಾರಿಗೆ ವಿಟ್ಲ, ಪಟ್ನೂರು ಪಳ್ಳ, ಪುರುಷರಕಟ್ಟೆ, ಕೈಕಾರ ವಿನಾಯಕನಗರ, ಕುಂಜೂರುಪಂಜ, ಪರ್ಪುಂಜ, ಕೋಡಿಂಬಾಡಿ, ಮುಂಡೂರಿನಿಂದ ಮೆರವಣಿಗೆ ಹೊರಟಿತು. ಇದರ ನೇತೃತ್ವವನ್ನು ಬಜರಂಗದಳದ ಶರಣ್‌ ಪಂಪ್‌ವೆಲ್‌, ರಘು ಸಕಲೇಶಪುರ, ಭುಜಂಗ, ಜಗದೀಶ್‌ ಶೇಣವ, ಭಾಸ್ಕರ ಧರ್ಮಸ್ಥಳ, ಡಾ| ಕೃಷ್ಣಪ್ರಸನ್ನ, ಸುನೀಲ್‌ ಕೆ.ಆರ್‌., ಮುರಳೀಕೃಷ್ಣ ಹಸಂತ್ತಡ್ಕ ಹಾಗೂ ಹಿಂದೂ ಜಾಗರಣ ವೇದಿಕೆಯ ಸುಭಾಶ್‌ ಪಡೀಲ್‌, ರವಿರಾಜ್‌ ಬಿ.ಸಿ. ರೋಡ್‌, ರವಿರಾಜ್‌ ಕಡಬ, ಕಿಶೋರ್‌ ಮಂಗಳೂರು,
ರಾಧಾಕೃಷ್ಣ ಅಡ್ಯಂತಾಯ, ಮಂಜು ಮಂಡ್ಯ, ಅರವಿಂದ್‌ ಕೋಟೆಕಾರ್‌ ವಹಿಸಿಕೊಂಡರು. ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಹಾಗೂ ಇತರರು ಪಾದಯಾತ್ರೆ ಮೆರವಣಿಗೆಯಲ್ಲಿ ಪಾಲ್ಗೊಂಡರು. ಮೆರವಣಿಗೆಯಲ್ಲಿ ಕೇಸರಿ ಧ್ವಜಗಳು ಹಾರಾಡುತ್ತಿದ್ದವು. ಠಾಣೆ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗುತ್ತಾ, ಸಂಘಟನೆ ಪರ ಘೋಷಣೆ ಹಾಕುತ್ತಾ ಸಾಗಿಬಂದಿತು.

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.