ಪರ್ವತಮುಖೀ ಬಳಿ ಬರೆ ಕುಸಿತ: ಆತಂಕ

ಅಪಾಯದ ಮುನ್ನೆಚ್ಚರಿಕೆ ನೀಡಿದ್ದರೂ ಎಚ್ಚೆತ್ತುಕೊಳ್ಳದ ಇಲಾಖೆ

Team Udayavani, Sep 9, 2019, 5:08 AM IST

0809SUB9A

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ- ಮಂಜೇಶ್ವರ ಸಂಪರ್ಕ ರಸ್ತೆಯ ಸುಬ್ರಹ್ಮಣ್ಯ ಸಮೀಪದ ಪರ್ವತಮುಖೀ ಬಳಿ ಅಪಾಯ ಸ್ಥಿತಿಯಲ್ಲಿದ್ದ ಗುಡ್ಡ ಶನಿವಾರ ರಾತ್ರಿ ಸುರಿದ ಮಳೆಗೆ ಜರಿದಿದೆ. ಜರಿದ ಗುಡ್ಡದ ಆಸುಪಾಸಿನಲ್ಲಿ ಕುಟುಂಬವೊಂದು ವಾಸ್ತವ್ಯವಿದ್ದು, ಇನ್ನಷ್ಟು ಕುಸಿದರೆ ಕುಟುಂಬ ಅಪಾಯಕ್ಕೆ ಸಿಲುಕುವ ಸಾಧ್ಯತೆಯಿದೆ.

ಬರೆ ಜರಿದ ಸ್ಥಳದಿಂದ ಸ್ವಲ್ಪ ದೂರದಲ್ಲಿ ಗುಡ್ಡದ ಮೇಲ್ಭಾಗ ಗಿರಿಜಾ ಅವರ ಮನೆಯಿದ್ದು, ಇಬ್ಬರು ಹೆಣ್ಣುಮಕ್ಕಳ ಜತೆ ಅವರು ವಾಸ್ತವ್ಯವಿದ್ದಾರೆ. ಮನೆಯ ಮುಂಭಾಗದಲ್ಲೇ ಗುಡ್ಡ ಕುಸಿದಿದೆ. ಈ ಕುಸಿತದಿಂದ ಮನೆಗೆ ಹಾನಿ ಆಗಿಲ್ಲವಾದರೂ ಮಳೆ ಹೆಚ್ಚಾಗಿ ಇನ್ನಷ್ಟು ಕುಸಿತ ಸಂಭವಿಸಿದರೆ ಸಮಸ್ಯೆ ಸೃಷ್ಟಿಯಾಗಲಿದೆ. ಮಹಿಳೆ ಮತ್ತು ಇಬ್ಬರು ಹೆಣ್ಣು ಮಕ್ಕಳು ಮಾತ್ರ ಇರುವ ಕುಟುಂಬ ಈಗ ಆತಂಕಕ್ಕೆ ಒಳಗಾಗಿದೆ.

“ಸುದಿನ’ ವರದಿ ಪ್ರಕಟಿಸಿ ಎಚ್ಚರಿಸಿತ್ತು
ಕುಕ್ಕೆ ಸುಬ್ರಹ್ಮಣ್ಯ ಸಂಪರ್ಕಿಸುವ ಸುಬ್ರಹ್ಮಣ್ಯ -ಮಂಜೇಶ್ವರ ರಸ್ತೆ ಪರ್ವತಮುಖೀ ಬಳಿ ಹಾದು ಹೋಗುತ್ತಿದೆ. ಗುಡ್ಡದ ಮೇಲಿರುವ ಮರಗಳ ಬುಡದಲ್ಲಿ ಮಣ್ಣಿನ ಸವಕಳಿಯಾಗಿ ಉರುಳಲು ಸಿದ್ಧವಾಗಿವೆ. ರಸ್ತೆ ಬದಿ ಗುಡ್ಡ ಜರಿದು ಅಪಾಯವಾಗುತ್ತಿದೆ. ಈ ಕುರಿತು ಆ. 25ರಂದು ಸುದಿನದಲ್ಲಿ ವರದಿ ಪ್ರಕಟಗೊಂಡಿತ್ತು. ಆದರೂ ಗುಡ್ಡ, ಮರಗಳಿಂದ ಆಗುವ ಅಪಾಯ ನಿವಾರಿಸಲು ಅಧಿಕಾರಿಗಳು ಪ್ರಯತ್ನಿಸಿಲ್ಲ. ಈಗ ಇಲ್ಲೇ ಗುಡ್ಡ ಜರಿಯಲಾರಂಭಿಸಿದೆ. ಇನ್ನಾದರೂ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಪರ್ಯಾಯ ವ್ಯವಸ್ಥೆಗೆ ಮನವಿ
ಮಳೆಗೆ ಮತ್ತಷ್ಟೂ ಈ ಗುಡ್ಡ ಜರಿದಲ್ಲಿ ಪ್ರಮುಖ ರಸ್ತೆ ಸಂಪರ್ಕ ಕಡಿತಗೊಳ್ಳುವುದಲ್ಲದೆ ಗುಡ್ಡದ ಮೇಲೆ ವಾಸವಿರುವ ಕುಟುಂಬ ತೊಂದರೆಗೆ ಒಳಗಾಗಲಿದೆ. ಈ ಬಡ ಕುಟುಂಬವನ್ನು ಸ್ಥಳಾಂತರಿಸಿ ಪರ್ಯಾಯ ಮನೆ ವ್ಯವಸ್ಥೆ ಕಲ್ಪಿಸಬೇಕಿದೆ. ಮನೆಗೆ ಹಕ್ಕುಪತ್ರ ಇಲ್ಲದೆ ಎಲ್ಲ ಸೌಕರ್ಯಗಳಿಂದ ವಂಚಿತರಾಗಿದ್ದೇವೆ. ನಮಗೆ ಬೇರೆಡೆ ಮನೆ ಒದಗಿಸುವಂತೆ ನೊಂದ ಮಹಿಳೆ ಗಿರಿಜಾ ಅವರು ಮನವಿ ಮಾಡಿಕೊಂಡಿದ್ದಾರೆ.

ಟಾಪ್ ನ್ಯೂಸ್

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.