ಯುವ ಯಕ್ಷಗಾನ ಕಲಾವಿದ ಕಡಬ ವಿನಯ ಆಚಾರ್ಯ ಇನ್ನಿಲ್ಲ
Team Udayavani, Sep 23, 2019, 9:02 AM IST
ಮಂಗಳೂರು: ತೆಂಕುತಿಟ್ಟು ಯಕ್ಷಗಾನದ ಯುವ ಕಲಾವಿದ ಕಡಬ ವಿನಯ ಆಚಾರ್ಯ ಸೋಮವಾರ ಬೆಳಿಗ್ಗೆ ನಿಧನ ಹೊಂದಿದರು. ಅವರಿಗೆ 33 ವರ್ಷ ವಯಸ್ಸಾಗಿತ್ತು.
ಮದ್ದಲೆಗಾರನಾಗಿ ಯಕ್ಷ ರಂಗದಲ್ಲಿ ಪ್ರಸಿದ್ದಿಯಾಗಿದ್ದ ವಿನಯ ಆಚಾರ್ಯ ಅವರು ಅಸೌಖ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ತಂದೆ ಕಡಬ ನಾರಾಯಣ ಆಚಾರ್ಯ ಅವರು ಪ್ರಸಿದ್ಧ ಮದ್ದಲೆಗಾರರಾಗಿದ್ದರು. ಯುವ ಪ್ರತಿಭಾನ್ವಿತ, ಭರವಸೆಯ ಮದ್ದಲೆಗಾರರಾಗಿದ್ದ ಕಡಬ ವಿನಯ ಆಚಾರ್ಯ ಹೊಸನಗರ, ಎಡನೀರು, ಹನುಮಗಿರಿ ಮೇಳದಲ್ಲಿ ತಿರುಗಾಟ ನಡೆಸಿದ್ದರು. ಅಸೌಖ್ಯದಿಂದಾಗಿ ಕಳೆದ ವರ್ಷ ಮೇಳದ ತಿರುಗಾಟವನ್ನು ಮಾಡಿರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ