“ಸಂಸ್ಕೃತಿಯ ಪ್ರಸರಣಕ್ಕೆ ಯಕ್ಷಗಾನದ ಕೊಡುಗೆ ಅಪಾರ’


Team Udayavani, Apr 1, 2017, 12:35 PM IST

3003UPG5.jpg

ಉಪ್ಪಿನಂಗಡಿ : ಭಾರತೀಯ ಸಂಸ್ಕೃತಿಯ ಪ್ರಸರಣಕ್ಕೆ ಮತ್ತು ಉಳಿವಿಗೆ ತನ್ನದೇ ಆದ ಕೊಡುಗೆಯನ್ನು ನೀಡುತ್ತಿರುವ ಯಕ್ಷಗಾನದಲ್ಲಿ  ದುಡಿಯುವ ಕಲಾವಿದರ ಬದುಕು ಬೆಳೆಗಿಸುವಲ್ಲಿ ಸಮಾಜದ ಪಾತ್ರ ಮಹತ್ತರದ್ದಾಗಿದೆ ಎಂದು ಖ್ಯಾತ ಯಕ್ಷಗಾನ ಭಾಗವತರಾದ ಸತೀಶ್‌ ಪಟ್ಲ  ತಿಳಿಸಿದರು.

ಅವರು ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದಲ್ಲಿ ನಡೆದ  ಜಿಲ್ಲಾ ಮಟ್ಟದಲ್ಲಿನ 25ನೇ ಘಟಕ ವಾಗಿ  ಅಸ್ತಿ ತ್ವಕ್ಕೆ ಬಂದ ಪಟ್ಲ ಸಂಭ್ರಮ ಫೌಂಡೇಶನ್‌ ಉಪ್ಪಿನಂಗಡಿ ಘಟಕದ ರಚನ ಸಭೆಯಲ್ಲಿ  ಮಾತನಾಡಿದರು.

ಯಕ್ಷಗಾನ ಕಲಾವಿದರಿಗೆ 60 ವರ್ಷದ ಬಳಿಕ ಪಿಂಚಣಿ ಹಾಗೂ ವಿಮಾ ಯೋಜನೆಯ  ಮೂಲಕ ಬದುಕಿನಲ್ಲಿ ಭಧ್ರತೆ ಮೂಡಿಸುವ ಜತೆಗೆ ಇತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಯೋಜನೆಯಲ್ಲಿ  ಈ ಫೌಂಡೇಶನ್‌ ಕಾರ್ಯೋನ್ಮುಖಗೊಳ್ಳಲಿದೆ ಎಂದರು. ಉಪ್ಪಿನಂಗಡಿ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಕೆ. ಜಗದೀಶ್‌ ಶೆಟ್ಟಿ  ಮಾತನಾಡಿ, ಯಕ್ಷಗಾನ ಕ್ಷೇತ್ರದಲ್ಲಿ ಶ್ರಮಿಸುವ ಕಲಾವಿದ ವೇದಿಕೆಯಲ್ಲಿ  ಮಾತ್ರ ನಗೆ ಬೀರಿದರೆ ಸಾಲದು. ಆತನ ಹಾಗೂ ಆತನ ಕುಟುಂಬವೂ ನಗುತ್ತಾ ಇರಬೇಕೆಂಬ  ಆಶಯದೊಂದಿಗೆ ಸತೀಶ್‌ ಪಟ್ಲ ಕಾರ್ಯೋನ್ಮುಖವಾಗಿರುವುದು ಸಂತಸ ತಂದಿದೆ ಎಂದರು.
ಎನ್‌. ಗೋಪಾಲ ಹೆಗ್ಡೆ, ಯು.ಜಿ. ರಾಧಾ, ರವಿ ಶೆಟ್ಟಿ  ಉಪಸ್ಥಿತರಿದ್ದರು. 

ಉಪ್ಪಿನಂಗಡಿ ಘಟಕದ ಗೌರವಾಧ್ಯಕ್ಷರಾಗಿ ಅಶೋಕ್‌ ಕುಮಾರ್‌ ರೈ ಕೋಡಿಂಬಾಡಿ, ಉಪಾಧ್ಯಕ್ಷರಾಗಿ ಎನ್‌. ಗೋಪಾಲ ಹೆಗ್ಡೆ, ಪುಷ್ಪರಾಜ್‌ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಯಾಗಿ ರವೀಶ್‌ ಎಚ್‌.ಟಿ., ಜತೆ ಕಾರ್ಯದರ್ಶಿಯಾಗಿ ಅಶೋಕ್‌ ಕುಮಾರ್‌ ರೈ ನೆಕ್ಕರೆ, ಆದರ್ಶ ಶೆಟ್ಟಿ, ಸಹ ಕಾರ್ಯದರ್ಶಿಗಳಾಗಿ ಮನೋಜ್‌ ಶೆಟ್ಟಿ, ಜಯಪ್ರಕಾಶ್‌ ಶೆಟ್ಟಿ, ಕೋಶಾಧಿಕಾರಿಗಳಾಗಿ ಕಂಗ್ವೆ ವಿಶ್ವನಾಥ ಶೆಟ್ಟಿ, ಯತೀಶ್‌ ಶೆಟ್ಟಿ ಸುವ್ಯ, ಪ್ರಧಾನ ಸಂಚಾಲಕರಾಗಿ ಶ್ಯಾಮ ಸುದರ್ಶನ, ಜತೆ ಸಂಚಾಲಕರಾಗಿ ರಮೇಶ್‌ ಕಜೆ, ಶಿವ ಕುಮಾರ್‌ ಬಾರಿತ್ತಾಯ, ಗಣೇಶ್‌ ಆಚಾರ್ಯ, ವಿನೀತ್‌ ಶಗ್ರಿತ್ತಾಯ ಆಯ್ಕೆಯಾದರು. ಈ ಸಂದರ್ಭದಲ್ಲಿ ಇತ್ತàಚೆಗೆ ನಿಧನರಾದ ಯಕ್ಷಗಾನ ಕಲಾವಿದ  ಗಂಗಯ್ಯ ಶೆಟ್ಟಿ ಅವರಿಗೆ ನುಡಿನಮನ ಸಲ್ಲಿಸಲಾಯಿತು.

ಶಿಲ್ಪಾ ಆಚಾರ್ಯ, ಜಯರಾಮ ಆಚಾರ್ಯ, ಜಯಪಾಲ್‌ ಶೆಟ್ಟಿ, ರಾಜೇಶ್‌ ಬಂಗೇರ,  ಗುರುರಾಜ್‌ ಭಟ್‌, ಪ್ರವೀಣ್‌, ಹೊನ್ನಪ್ಪ, ಮಲ್ಲಿಗೆ ಕೃಷ್ಣ , ಅಂಬಾಪ್ರಸಾದ್‌, ಶ್ಯಾಮ್‌ ಸುದರ್ಶನ  ಸ್ವಾಗತಿಸಿ, ಸುಧಾಕರ ಶೆಟ್ಟಿ ವಂದಿಸಿದರು. ರವೀಶ್‌ ಅವರು ನಿರೂಪಿಸಿದರು.

ಟಾಪ್ ನ್ಯೂಸ್

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.