ಸಂಚಾರಿ ನಿಯಮ ಪಾಲನೆಗೆ ಯಮ ವೇಷಧಾರಿಯ ಜಾಗೃತಿ


Team Udayavani, Jul 22, 2018, 11:41 AM IST

22-july-7.jpg

ಮಹಾನಗರ: ಕೆಂಪು ದೀಪ ಉರಿದಾಗ ರಸ್ತೆ ದಾಟಬೇಡಿ..ಸಂಚಾರಿ ಜಾಗೃತೆಯ ಕುರಿತು ಅಲ್ಲಲ್ಲಿ ಅಳವಡಿಸಿರುವ ಬೋರ್ಡ್‌ಗಳನ್ನು ಸರಿಯಾಗಿ ಗಮನಿಸಿ ಚಲಿಸಿ..ಒಟ್ಟಾರೆ ನಿಯಮ ಪಾಲನೆ ಮಾಡಿ..ಇಲ್ಲವಾದಲ್ಲಿ ಯಮ ಕಾಯುತ್ತಲೇ ಇರುತ್ತಾನೆ..ಹೀಗೊಂದು ಸಂದೇಶ ಹೊತ್ತ ವಿಶಿಷ್ಟ ಕಾರ್ಯಕ್ರಮವನ್ನು ನಗರದ ಪಶ್ಚಿಮ ಸಂಚಾರಿ ವಿಭಾಗದ ಪೊಲೀಸರು ಮಾಡುತ್ತಿದ್ದಾರೆ.

ಸಂಚಾರಿ ನಿಯಮ ಪಾಲನೆ ಬಗ್ಗೆ ಅರಿವು ಮೂಡಿಸಲು ರಸ್ತೆಯಲ್ಲೇ ಓಡಾಡಿದ ಯಮ ವೇಷಧಾರಿ ಹೆಲ್ಮೆಟ್‌ ಹಾಕದ‌ವರು, ತ್ರಿಬಲ್‌ ರೈಡಿಂಗ್‌ ಮಾಡಿದವರು, ರೆಡ್‌ ಸಿಗ್ನಲ್‌ ಆರುವ ಮೊದಲೇ ವಾಹನ ಚಲಾಯಿಸಿದವರಿಗೆ ನಿಯಮ ಪಾಲನೆಯ ಎಚ್ಚರಿಕೆ ನೀಡಿ ಗಮನ ಸೆಳೆದರು. ಯಮನಂತೆಯೇ ಗಧೆ ಹಿಡಿದು, ವೇಷ ಧರಿಸಿಕೊಂಡ ಈ ವ್ಯಕ್ತಿಯ ಚಲನವಲನ ನಗರದಲ್ಲಿ ಕುತೂಹಲಕ್ಕೆ ಕಾರಣವಾಯಿತು.

ಸಂಚಾರ ನಿಯಮ ಉಲ್ಲಂಘನೆ ಮಾಡದಂತೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ನಗರ ಸಂಚಾರಿ ಪಶ್ಚಿಮ ಪೊಲೀಸ್‌ ಠಾಣೆಯು ಜುಲೈ ಮಾಸವನ್ನು ಸಂಚಾರ ನಿಯಮ ತಿಳಿವಳಿಕೆ ಮಾಸ ಎಂಬುದಾಗಿ ಆಚರಿಸುತ್ತಿದೆ. ಈಗಾಗಲೇ ಸಂಚಾರಿ ನಿಯಮ ಪಾಲನೆ ಸಂಬಂಧ ಶಾಲಾ ಕಾಲೇಜುಗಳಲ್ಲಿ ಮಾಹಿತಿ, ಬೀದಿನಾಟಕ ಆಯೋಜಿಸಲಾಗಿದೆ. ಅದರ ಭಾಗವಾಗಿ ಯಮ ವೇಷಧಾರಿಯ ಮುಖಾಂತರ ಅರಿವು ಮೂಡಿಸುವ ಕೆಲಸವನ್ನು ಶನಿವಾರ ಮಾಡಲಾಯಿತು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.