ಯೇನೆಕಲ್ಲು: ಕಾಡಾನೆ ಹಾವಳಿ; ಹಾನಿ
Team Udayavani, Sep 16, 2019, 5:55 AM IST
ಸುಬ್ರಹ್ಮಣ್ಯ: ಯೇನೆಕಲ್ಲು ಗ್ರಾಮದ ದೇವರಹಳ್ಳಿ-ಮಾಣಿಬೈಲು ಪರಿಸರದಲ್ಲಿ ಕಾಡಾನೆ ಹಾವಳಿ ಮಿತಿಮೀರಿದ್ದು ತೋಟಗಳಿಗೆ ದಾಳಿ ನಡೆಸಿ ಫಸಲು ಹಾಗೂ ಕೃಷಿ ಉಪಕರಣಗಳನ್ನು ಹಾಳುಗೆಡವುತ್ತಿದೆ.
ರಾಮಣ್ಣ ಗೌಡ ಅವರ ತೋಟಕ್ಕೆ ಶನಿವಾರ ರಾತ್ರಿ ನುಗ್ಗಿದ ಕಾಡಾನೆ 2 ತೆಂಗಿನ ಸಸಿಗಳನ್ನು ತಿಂದು ನಾಶಪಡಿಸಿದೆ. 50ಕ್ಕೂ ಅಧಿಕ ಬಾಳೆಗಿಡಗಳನ್ನು, ಅಡಿಕೆ ಸಸಿಗಳನ್ನು ಹಾಳುಗೆಡವಿದೆ. ತೋಟದ ಸುತ್ತ ಅಳವಡಿಸಿರುವ ಸೋಲಾರ್ ತಡೆ ಬೇಲಿಗೂ ಹಾನಿಯನ್ನುಂಟು ಮಾಡಿದೆ. ಸ್ಥಳೀಯರು ಸೇರಿ ಆನೆಯನ್ನು ಕಾಡಿಗೆ ಅಟ್ಟಿದರು.
ಈ ಭಾಗದಲ್ಲಿ ಕಾಡಾನೆಗಳು ನಿರಂತರ ದಾಳಿ ನಡೆಸುತ್ತಿರುವ ಕುರಿತು ಸ್ಥಳೀಯರಾದ ಪ್ರಕಾಶ್ ದೇವರಹಳ್ಳಿ ಮಾಹಿತಿ ನೀಡಿದ್ದಾರೆ. ಅರಣ್ಯಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ