ಮುಂಗಾರು ಬಿರುಸು : ಸೆ. 5ರಿಂದ 8 ರವರೆಗೆ ಕರಾವಳಿಯಲ್ಲಿ ಎಲ್ಲೋ ಅಲರ್ಟ್
Team Udayavani, Sep 5, 2022, 9:35 AM IST
ಮಂಗಳೂರು/ಉಡುಪಿ : ಕರಾವಳಿ ಭಾಗದಲ್ಲಿ ಮುಂಗಾರು ಬಿರುಸು ಪಡೆಯುವ ನಿರೀಕ್ಷೆ ಇದ್ದು, ಭಾರತೀಯ ಹವಾಮಾನ ಇಲಾಖೆಯು ಸೆ. 5ರಿಂದ 8 ರ ವರೆಗೆ ಕರಾವಳಿಯಲ್ಲಿ “ಎಲ್ಲೋ ಅಲರ್ಟ್’ ಘೋಷಿಸಿದೆ. ಈ ವೇಳೆ ಬಿರುಸಿನ ಗಾಳಿ-ಮಳೆ, ಸಮುದ್ರದ ಅಲೆಗಳ ಅಬ್ಬರ ಹೆಚ್ಚಿರುವ ನಿರೀಕ್ಷೆ ಇದೆ.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ರವಿವಾರ ಮಳೆಯ ತೀವ್ರತೆ ಕಡಿಮೆ ಇತ್ತು. ಮಂಗಳೂರು ಸಹಿತ ಜಿಲ್ಲೆಯಾದ್ಯಂತ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು. ಕೆಲವು ಕಡೆ ಸಾಧಾರಣ ಮಳೆಯಾಗಿದೆ.
ಇದನ್ನೂ ಓದಿ : ಕುಂದಾಪುರ : ಅಕ್ರಮ ಗಣಿಗಾರಿಕೆ ಅಡ್ಡೆಗೆ ದಾಳಿ : 4ಲಾರಿ, 8 ಮೆ.ಟನ್ ಮರಳು, ಕೆಂಪು ಕಲ್ಲು ವಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ