ಭಾರೀ ಮಳೆ ಮುನ್ಸೂಚನೆ : ಕರಾವಳಿ ಭಾಗದಲ್ಲಿ ಎಲ್ಲೋ ಅಲರ್ಟ್
Team Udayavani, Sep 3, 2022, 9:04 AM IST
ಮಂಗಳೂರು/ಉಡುಪಿ : ಕಳೆದ ಕೆಲವು ದಿನಗಳಿಂದ ಬಿರುಸು ಪಡೆದ ಮಳೆ ಶುಕ್ರವಾರ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ತುಸು ಬಿಡುವು ನೀಡಿತ್ತು. ಮಂಗಳೂರು ನಗರದ ಸಹಿತ ಜಿಲ್ಲೆಯಲ್ಲಿ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು. ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗಿತ್ತು.
ಉಡುಪಿ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಮಳೆಯ ವಾತಾವರಣ ಮುಂದುವರಿದಿದ್ದು, ಗುರುವಾರ ತಡರಾತ್ರಿ, ಶುಕ್ರವಾರ ಸಂಜೆವೇಳೆ ಸಾಧಾರಣ ಮಳೆಯಾಗಿದ್ದು, ಕೆಲವೆಡೇ ಧಾರಾಕಾರ ಮಳೆ ಸುರಿದಿದೆ. ಕಾರ್ಕಳ, ಉಡುಪಿ, ಕುಂದಾಪುರ ಸುತ್ತಮುತ್ತ ಬಿಸಿಲು-ಮೋಡ ಕವಿದ ವಾತಾವರಣದ ನಡುವೆ ಸಣ್ಣದಾಗಿ ಮಳೆಯಾಗಿದೆ.
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಶನಿವಾರ ಕರಾವಳಿ ಭಾಗದಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಉತ್ತಮ ಮಳೆಯಾಗುವ ನಿರೀಕ್ಷೆ ಇದೆ.
ಇದನ್ನೂ ಓದಿ : ದಕ್ಷಿಣ ಕನ್ನಡ, ಉಡುಪಿಯ ಮೂವರಿಗೆ ಉತ್ತಮ ರಾಜ್ಯ ಶಿಕ್ಷಕ ಪ್ರಶಸ್ತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ