ಅಡಿಕೆಗೆ ಹಳದಿ ಎಲೆ ರೋಗ : ಪರಿಹಾರ ಕೊಡಿಸುವ ಜವಾಬ್ದಾರಿ ಅಧ್ಯಯನ ಸಮಿತಿಗೆ


Team Udayavani, Nov 7, 2022, 2:41 PM IST

adike

ಮಂಗಳೂರು: ಅಡಿಕೆಯ ಹಳದಿ ಎಲೆ ರೋಗ ಮತ್ತು ಎಲೆ ಚುಕ್ಕಿ ರೋಗಕ್ಕೆ ಶೀಘ್ರ ಔಷಧ ಕಂಡುಹಿಡಿದು ರೋಗದಿಂದ ನಷ್ಟಕ್ಕೆ ಒಳಗಾದ ರೈತರಿಗೆ ಪರಿಹಾರ ಕೊಡಿಸುವ ಜವಾ
ಬ್ದಾರಿಯನ್ನು ಕೇಂದ್ರದಿಂದ ನೇಮಿಸಲ್ಪಟ್ಟ ಅಧ್ಯಯನ ಸಮಿತಿಗೆ ವಹಿಸಬೇಕು ಎಂದು ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಆಗ್ರಹಿಸಿದ್ದಾರೆ.

ಕ್ಯಾಂಪ್ಕೊ ಹಾಗೂ ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ನೇತೃತ್ವದಲ್ಲಿ ನಗರದಲ್ಲಿ ಶುಕ್ರವಾರ ನಡೆದ ಅಡಿಕೆಯ ಹಳದಿ ಎಲೆ ರೋಗ ಮತ್ತು ಎಲೆ ಚುಕ್ಕಿ ರೋಗದ ಬಗ್ಗೆ ಒಂದು ದಿನದ ವಿಚಾರ ಸಂಕಿರಣದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಕ್ಯಾಂಪ್ಕೊ ಈಗಾಗಲೇ ಅಡಿಕೆ ಆಮದಿಗೆ ಕನಿಷ್ಠ ಆಮದು ಬೆಲೆಯನ್ನು ನಿಗದಿ ಪಡಿಸಲು ಕೇಂದ್ರ ಸರಕಾರಕ್ಕೆ ಮನವಿ ಮಾಡಿದೆ. ಆ ಮನವಿಗೆ ಸಕಾರಾತ್ಮಕವಾಗಿ ಶಿಫಾರಸು ಮಾಡಬೇಕೆಂದು ಕೇಂದ್ರದಿಂದ ರಚಿಸಲ್ಪಟ್ಟ ಅಧ್ಯಯನ ಸಮಿತಿಯ ಸದಸ್ಯ ಮತ್ತು ಅರೆಕಾನಟ್‌ ಮತ್ತು ಸ್ಪೈಸಸ್‌ ಡೆವಲಪ್‌ಮೆಂಟ್‌ನ ನಿರ್ದೇಶಕ ರಾದ ಡಾ| ಹೋಮಿ ಚೆರಿಯನ್‌ ಅವರಲ್ಲಿ ಮನವಿ ಮಾಡಿದರು.

ಹಣಕಾಸಿನ ಆವಶ್ಯಕತೆ
ಡಾ| ಹೋಮಿ ಚೆರಿಯನ್‌ ಮಾತನಾಡಿ, ಸಂಶೋಧನೆಗೆ ಹೆಚ್ಚಿನ ಪ್ರಮಾಣದ ಹಣಕಾಸಿನ ಆವಶ್ಯಕತೆ ಇದೆ. ವಿಜ್ಞಾನಿಗಳು ಸಮನ್ವಯದಿಂದ ಕೆಲಸ ಮಾಡಿದಾಗ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದರು.

ಕ್ಯಾಂಪ್ಕೊ ವ್ಯವ ಸ್ಥಾಪಕ ನಿರ್ದೇಶಕ ಎಚ್‌.ಎಂ. ಕೃಷ್ಣಕುಮಾರ್‌ ಪ್ರಸ್ತಾವನೆ ಗೈದರು. ವಿಜ್ಞಾನಿಗಳಾದ ಡಾ| ವಿನಾಯಕ ಹೆಗಡೆ, ಡಾ| ಇಂದ್ರಾಣಿ ಕರುಣಾಸಾಗರ್‌, ಡಾ| ಕೇಶವ ಭಟ್‌ ಮತ್ತು ಪ್ರೊ| ಗಂಗಾಧರ್‌ ನಾಯ್ಕ, ಖಾಸಗಿ ಸಂಶೋಧನ ಸಂಸ್ಥೆ ಐಸಿರಿಯ ಡಾ| ನಂದಿನಿ ಎಂ. ಘಂಟೆ ವಿಚಾರ ಮಂಡಿಸಿದರು.

ಕ್ಯಾಂಪ್ಕೊ ಉಪಾಧ್ಯಕ್ಷ ಶಂಕರನಾರಾ ಯಣ ಖಂಡಿಗೆ, ಮಾಜಿ ಅಧ್ಯಕ್ಷರಾದ ಕೊಂಕೊಡಿ ಪದ್ಮನಾಭ, ನಾಗರಾಜ ಶೆಟ್ಟಿ, ಮಾಜಿ ಅಧ್ಯಕ್ಷ ಮತ್ತು ಹಾಲಿ ನಿರ್ದೇಶಕರಾದ ಎಸ್‌.ಆರ್‌. ಸತೀಶ್ಚಂದ್ರ, ರಾಜ್ಯ ಅಡಿಕೆ ಮಹಾ ಮಂಡಲದ ಅಧ್ಯಕ್ಷ ಸುಬ್ರಹ್ಮಣ್ಯ ಯಡಗೆರೆ, ಮ್ಯಾಮೊಸ್‌ ಉಪಾಧ್ಯಕ್ಷ ಮಹೇಶ್‌, ತುಮಕೋಸ್‌ ಅಧ್ಯಕ್ಷ ಆರ್‌.ಎಂ. ರವಿ, ಶಿರಸಿಯ ಟಿಎಸ್‌ಎಸ್‌ ಪ್ರತಿನಿಧಿ, ಕ್ಯಾಂಪ್ಕೊದ ಮಾಜಿ ಉಪಾಧ್ಯಕ್ಷ ಸತೀಶ್ಚಂದ್ರ ಭಂಡಾರಿ, ಮಾಜಿ ನಿರ್ದೇಶಕರು ಭಾಗವಹಿಸಿದ್ದರು.

ಟಾಪ್ ನ್ಯೂಸ್

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.