ಯೇನಪೊಯ ಎಂಜಿನಿಯರಿಂಗ್‌: ಪದವಿ ಪ್ರದಾನ


Team Udayavani, Aug 30, 2017, 8:50 AM IST

yanapoaya.jpg

ಮೂಡಬಿದಿರೆ: “ಸ್ವಸಾಮರ್ಥ್ಯ, ಅನ್ಯರೊಂದಿಗೆ ಹೊಂದಿರುವ ವ್ಯವಹಾರ ಕೌಶಲ ಹಾಗೂ ಸಂಬಂಧಗಳ ಕುರಿತಾದ ಕಾಳಜಿ ಇದ್ದಾಗ ಮಾತ್ರ ವ್ಯಕ್ತಿಯ ಜೀವನದಲ್ಲಿ ಯಶಸ್ಸು ಸಾಧ್ಯ’ ಎಂದು ಸುರತ್ಕಲ್‌ ಎನ್‌ಐಟಿಕೆ ನಿರ್ದೇಶಕ ಪ್ರೊ| ಕೆ. ಉಮಾಮಹೇಶ್ವರ ರಾವ್‌ ಅಭಿಪ್ರಾಯಪಟ್ಟರು.

ರವಿವಾರ ತೋಡಾರ್‌ನಲ್ಲಿರುವ ಯೇನಪೊಯ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯ ಪದವಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಪರಿಸರ ಪ್ರೀತಿ
ಮರವೆಂದರೆ ಪ್ರಕೃತಿಯ ಶ್ವಾಸಕೋಶ; ಮಾನವರ ಅಸ್ತಿತ್ವಕ್ಕೆ ಈ ಶ್ವಾಸಕೋಶ ಸದಾ ಜೀವಂತವಾಗಿರಬೇಕು ಎಂಬ ಪರಿಜ್ಞಾನ ಕೊರಿಯಾದಂಥ ದೇಶದ ಪುಟ್ಟ ಬಾಲಕನ ಪರಿಜ್ಞಾನವನ್ನು ಉಲ್ಲೇಖೀಸಿದ ಅವರು ಪಂಚಭೂತಗಳನ್ನು ಆರಾಧನಾ ಭಾವದಿಂದ ನೋಡುವ ಭಾರತೀಯರು ಪ್ರಾಮಾಣಿಕವಾಗಿ ಪರಿಸರ ಪ್ರೀತಿಯನ್ನು ರೂಢಿಸಿಕೊಳ್ಳಬೇಕಾಗಿದೆ ಎಂದು ಹೇಳಿದರು.

ಮೆಕಾನಿಕಲ್‌, ಕಂಪ್ಯೂಟರ್‌ ಸೈನ್ಸ್‌, ಇನ್‌ಫಾರ್ಮೇಶನ್‌ ಸೈನ್ಸ್‌, ಎಲೆಕ್ಟ್ರಾನಿಕ್ಸ್‌ ಆ್ಯಂಡ್‌ ಕಮ್ಯುನಿಕೇಶನ್‌ ಎಂಜಿನಿಯರಿಂಗ್‌, ಎಲೆಕ್ಟ್ರಿಕಲ್‌ ಆ್ಯಂಡ್‌ ಎಲೆಕ್ಟ್ರಾನಿಕ್ಸ್‌ ಈ ಐದು ವಿಭಾಗಗಳ 194 ಮಂದಿ “ಪದವಿ ಪ್ರಮಾಣ ಪತ್ರ’ ಸ್ವೀಕರಿಸಿದರು.

ಅಭಿಷೇಕ್‌ ಅವರನ್ನು ಉತ್ತಮ ನಿರ್ಗಮನ ವಿದ್ಯಾರ್ಥಿ ಪುರಸ್ಕಾರ ನೀಡಿ ಗೌರವಿಸಲಾಯಿತು.
ಅಧ್ಯಕ್ಷತೆ ವಹಿಸಿದ್ದ ಯೇನಪೊಯ ಗ್ರೂಪ್‌ನ ಆಡಳಿತ ನಿರ್ದೇಶಕ ಯೇನಪೊಯ ಅಬ್ದುಲ್ಲಾ ಕುಂಞಿ ಮಾತನಾಡಿ, “ಸ್ಪಷ್ಟ ಗುರಿ ಇರಲಿ; ಗುರಿ ತಲು ಪುವ ಶ್ರದ್ಧೆ, ಪರಿಶ್ರಮ ಇರಲಿ’ ಎಂದು ಹೇಳಿದರು.

ಆಡಳಿತ ಮಂಡಳಿಯ ಸದಸ್ಯರಾದ ರಾಮ ಚಂದ್ರ ಶೆಟ್ಟಿ, ಅಕ್ತಾರ್‌ ಹುಸೇನ್‌ ಮುಖ್ಯ ಅತಿಥಿಗಳಾಗಿದ್ದರು.
ವಿವಿಧ ವಿಭಾಗಗಳ ಮುಖ್ಯಸ್ಥರಾದ ಡಾ| ಸತೀಶ್‌ ಎನ್‌.(ಮೆಕ್ಯಾನಿಕಲ್‌), ಪ್ರೊ| ಗಂಗಾಧರ್‌ (ಎಲೆಕ್ಟ್ರಾನಿಕ್ಸ್‌ ಆ್ಯಂಡ್‌ ಕಮ್ಯುನಿಕೇಶನ್‌), ಪ್ರೊ| ಗುರುಪ್ರಸಾದ್‌ (ಕಂಪ್ಯೂಟರ್‌ ಸೈನ್ಸ್‌), ಪ್ರೊ| ಪಾಂಡು (ಇನ್‌ಫಾರ್ಮೇಶನ್‌ ಸೈನ್ಸ್‌ ), ಪ್ರೊ| ಪ್ರಸನ್ನ (ಎಲೆಕ್ಟ್ರಿಕಲ್‌ ಆ್ಯಂಡ್‌ ಎಲೆಕ್ಟ್ರಾನಿಕ್ಸ್‌ ) ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲ ಆರ್‌.ಜೆ. ಡಿ’ಸೋಜಾ ಸ್ವಾಗತಿಸಿದರು. ಪ್ರೊ| ಕೆವಿನ್‌ ಜೋಯ್‌ ಡಿ’ಸೋಜಾ ಕಾರ್ಯಕ್ರಮ ನಿರ್ವಹಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಜೀವನ್‌ ಪಿಂಟೋ ವಂದಿಸಿದರು.

ಟಾಪ್ ನ್ಯೂಸ್

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.