ಎತ್ತಿನಹೊಳೆ: ಮೇ 27ರೊಳಗೆ ತೀರ್ಪು
Team Udayavani, May 16, 2019, 6:00 AM IST
ಮಂಗಳೂರು: ದಿಲ್ಲಿಯ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದಲ್ಲಿ ಎತ್ತಿನಹೊಳೆ ಯೋಜನೆ ವಿರುದ್ಧ ಇಬ್ಬರು ಪರಿಸರವಾದಿಗಳು ದಾಖಲಿಸಿರುವ ಎರಡು ಪ್ರತ್ಯೇಕ ಪ್ರಕರಣಗಳ ಕುರಿತ ಅಂತಿಮ ತೀರ್ಪು ಮೇ 27ರ ಒಳಗಾಗಿ ಹೊರಬೀಳಲಿದೆ.
ಎತ್ತಿನಹೊಳೆ ಕಾಮಗಾರಿಗೆ ಸಂಬಂಧಿಸಿದಂತೆ ಅರಣ್ಯ ತೆರವಿಗೆ ಅವಕಾಶ ನೀಡಿರುವುದನ್ನು ಹಸಿರು ನ್ಯಾಯಾಧೀಕರಣದ ಮುಂದೆ ಕೆ.ಎನ್. ಸೋಮಶೇಖರ್ ಪ್ರಶ್ನಿಸಿದ್ದರು. ಅರ್ಜಿಯ ಬಗ್ಗೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದ ಪ್ರಧಾನ ನ್ಯಾಯಮೂರ್ತಿಗಳು ಸೋಮವಾರದಂದು (ಮೇ 13) ವಾದ ಆಲಿಸಿ ತೀರ್ಪು ಕಾಯ್ದಿರಿಸಿದ್ದರು. ಇದೀಗ ಮೇ 27ರ ಒಳಗಾಗಿ ಈ ಪ್ರಕರಣದತೀರ್ಪು ಹೊರಬೀಳಲಿದೆ.
ಸಕಲೇಶಪುರದ ವಕೀಲ ಕಿಶೋರ್ ಕುಮಾರ್ ದಾಖಲಿಸಿರುವ 2014 ವಿಳಂಬಿತ ಪ್ರಕರಣದ ವಾದ ಪ್ರತಿವಾದಗಳೂ ಸೋಮವಾರ ನಡೆದವು. ಆದೇಶವನ್ನು ಕಾದಿರಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು