ಯೆಯ್ನಾಡಿ: ಕಾರಿಗೆ ಬೈಕ್ ಢಿಕ್ಕಿ- ಇಬ್ಬರಿಗೆ ಗಾಯ
Team Udayavani, Jul 24, 2018, 12:31 PM IST
ಮಂಗಳೂರು: ಯೆಯ್ನಾಡಿ ಜಂಕ್ಷನ್ನಲ್ಲಿ ಬೈಕೊಂದು ಕಾರಿಗೆ ಢಿಕ್ಕಿ ಹೊಡೆದು ಸವಾರ ಮೂಸಾ ಮುನೀಲ್ ಮತ್ತು ಕಾರಿನಲ್ಲಿದ್ದ ಮಹಿಳೆ ದಯಾ ರೇಖಾ (49) ಅವರು ಗಾಯಗೊಂಡಿದ್ದಾರೆ. ಕಾರು ಚಾಲಕ ಸುರೇಶ್ ಭಂಡಾರಿ ಅಪಾಯದಿಂದ ಪಾರಾಗಿದ್ದಾರೆ.
ಬಂಟ್ವಾಳ ತಾಲೂಕು ಕಳ್ಳಿಗೆಯ ಸುರೇಶ್ ಭಂಡಾರಿ ಅವರು ಪತ್ನಿ ಜತೆ ಕಾರಿನಲ್ಲಿ ಯೆಯ್ನಾಡಿಯಲ್ಲಿರುವ ಅತ್ತೆ ಮನೆಗೆ ಹೊರಟಿದ್ದು, ಸಂಜೆ 4 ಗಂಟೆ ವೇಳೆಗೆ ಯೆಯ್ನಾಡಿ ಜಂಕ್ಷನ್ನಲ್ಲಿ ಬಲ ಬದಿಗೆ ತಿರುಗಿಸುತ್ತಿದ್ದಾಗ ಬೋಂದೆಲ್ ಕಡೆಯಿಂದ ಕೆಪಿಟಿ ಕಡೆಗೆ ಅತಿ ವೇಗದಲ್ಲಿ ಮೂಸಾ ಮುನೀಲ್ ಚಲಾಯಿಸಿಕೊಂಡು ಬಂದ ಬೈಕ್ ಕಾರಿನ ಬಾಗಿಲಿಗೆ ಢಿಕ್ಕಿ ಹೊಡೆದಿತ್ತು. ಪರಿಣಾಮ ಮೂಸಾ ಕಾರಿನ ಮೇಲ್ಗಡೆ ಎಸೆಯಲ್ಪಟ್ಟಿದ್ದರು. ಸುರೇಶ್ ಭಂಡಾರಿ ಅವರು ಮೂಸಾರನ್ನು ಕೆಳಗಿಳಿಸಿದ್ದರು.
ಮೂಸಾ ಹಾಗೂ ದಯಾ ರೇಖಾ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೂಸಾ ಉಳ್ಳಾಲದ ನಿವಾಸಿಗಿದ್ದು, ವಿದ್ಯಾರ್ಥಿ ಎನ್ನಲಾಗಿದೆ. ಟ್ರಾಫಿಕ್ ಪೂರ್ವ ಪೊಲೀಸ್ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ