ದಾನ, ಧರ್ಮ, ಜನಸೇವೆಯಿಂದಲೂ ದೇವರನ್ನು ಕಾಣಬಹುದು


Team Udayavani, Aug 27, 2017, 7:00 AM IST

2608VNRE3.jpg

ವೇಣೂರು: ಕೇವಲ ಕಲ್ಲಿನ ಮೂರ್ತಿಗಳಲ್ಲಿ ದೇವರಿದ್ದಾನೆ ಎಂಬ ನಂಬಿಕೆ ದೂರವಾಗಬೇಕು. ದಾನ, ಧರ್ಮ ಹಾಗೂ ಜನಸೇವೆಯಲ್ಲಿ ದೇವರನ್ನು ಕಾಣಬಹುದು. ದೇವಸ್ಥಾನಗಳು, ಮಠ, ಮಂದಿರಗಳು ಧರ್ಮ ಪ್ರಭಾವನೆಯ ಕೇಂದ್ರಗಳಾಗಬೇಕು ಎಂದು ಪೊಳಲಿ ಶ್ರೀರಾಮಕೃಷ್ಣ ತಪೋàವನದ ಅಧ್ಯಕ್ಷ  ವಿವೇಕ ಚೈತನ್ಯಾನಂದ ಸ್ವಾಮೀಜಿ ಹೇಳಿದರು.

ಅವರು ವೇಣೂರು ಫಲ್ಗುಣಿ ಸೇವಾ ಸಂಘದ ಆಶ್ರಯದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋಜನೆ ವೇಣೂರು ವಲಯದ ಆಶ್ರಯದಲ್ಲಿ ವೇಣೂರು ಮುಖ್ಯಪೇಟೆಯಲ್ಲಿ ಶುಕ್ರವಾರ ಜರಗಿದ 17ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು. 

ಸಮಾರಂಭದ ಅಧ್ಯಕ್ಷತೆಯನ್ನು ಮೂಡಬಿದಿರೆ ಎಕ್ಸಲೆಂಟ್‌ ಪ.ಪೂ.ಕಾಲೇಜಿನ ಅಧ್ಯಕ್ಷ ಯುವರಾಜ ಜೈನ್‌ ವ‌ಹಿಸಿದ್ದರು. ಫಲ್ಗುಣಿ ಸೇವಾ ಸಂಘದ ಅಧ್ಯಕ್ಷ ಪಿ. ಪ್ರಸನ್ನ ಹೆಬ್ಟಾರ್‌ ಉಪಸ್ಥಿತರಿದ್ದರು.

ಸಮ್ಮಾನ
ವೇಣೂರು ಸರಕಾರಿ ಪ್ರೌಢಶಾಲೆಯಲ್ಲಿ ಸುಮಾರು 35 ವರ್ಷಗಳ ಕಾಲ ದೆ„ಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತಿಗೊಂಡಿರುವ ನವೀನ್‌ ಕುಮಾರ್‌ ಜೈನ್‌ ಅವರನ್ನು ಸಮ್ಮಾನಿಸಿ ಗೌರವಿಸಲಾಯಿತು.ವೈಭವೋಪೇತ ಮೆರವಣಿಗೆಯೊಂದಿಗೆ ಫಲ್ಗುಣಿ ನದಿಯಲ್ಲಿ ಗಣಪನ ವಿಗ್ರಹ ವಿಸರ್ಜಿಸಲಾಯಿತು. ಎಸ್‌. ರಾಮ ಉಪಾಧ್ಯಾಯ ಮತ್ತು ಮಕ್ಕಳು ಪೂಜಾ ವಿಧಿವಿಧಾನ ನಡೆಸಿಕೊಟ್ಟರು.

ಫಲ್ಗುಣಿ ಸೇವಾ ಸಂಘದ ಸ್ಥಾಪಕಾಧ್ಯಕ್ಷ ವಿ.ಎಸ್‌. ಜಯರಾಜ್‌, ಪ್ರ. ಕಾರ್ಯದರ್ಶಿ ಕೆ. ಪ್ರಶಾಂತ್‌ ಹೆಗ್ಡೆ, ಗಣೇಶೋತ್ಸವ ಸಮಿತಿ ಕಾರ್ಯದರ್ಶಿ ಪ್ರವೀಣ್‌ ಭಂಡಾರಿ, ಪದಾಧಿಕಾರಿಗಳು ಸಹಕರಿಸಿದರು.ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಶೀನ ದೇವಾಡಿಗ ಸ್ವಾಗತಿಸಿ ಕೋಶಾಧಿಕಾರಿ ಜಗದೀಶ್ಚಂದ್ರ ಡಿ.ಕೆ. ವಂದಿಸಿ ಉಪನ್ಯಾಸಕ ಪದ್ಮಪ್ರಸಾದ ಜೈನ್‌,ಜಗನ್ನಾಥ ದೇವಾಡಿಗ ಕಾರ್ಯಕ್ರಮ ನಿರೂಪಿಸಿದರು.

ವಿದ್ಯಾರ್ಥಿವೇತನ ವಿತರಣೆ
ಫಲ್ಗುಣಿ ಸೇವಾ ಸಂಘದ ವತಿಯಿಂದ ದಿ| ಕೆ.ಎನ್‌. ಪೈ ಸ್ಮರಣಾರ್ಥ, ದಿ| ಎರ್ಮೋಡಿ ಗುಣಪಾಲ ಜೈನ್‌ ಸ್ಮರಣಾರ್ಥ ಹಾಗೂ ದಿ| ಸುಮಿತ್ರಾ ಜಯರಾಜ್‌ ಸ್ಮರಣಾರ್ಥ ಕಳೆದ ಶೆ„ಕ್ಷಣಿಕ ಸಾಲಿನಲ್ಲಿ ಸಾಧನೆಗೆ„ದ ಪ್ರಜ್ಞಾ ಪ್ರಭು, ಅನ್ನಪೂರ್ಣ ಎಸ್‌. ಹಾಗೂ ಸಂಗೀತಾ ಅವರಿಗೆ ವಿದ್ಯಾರ್ಥಿ ವೇತನ ವಿತರಣೆ ಮಾಡಲಾಯಿತು. 

ಮತಾಂತರ
ಕಡಿವಾಣ ಸಾಧ್ಯ

ಹಿಂದೂಗಳಲ್ಲಿ ಒಗ್ಗಟ್ಟಿನ ಕೊರತೆ ಇದೆ. ಹಿಂದೂ ಸಮಾಜ ಸಂಘಟಿತರಾಗಬೇಕು. ಜತೆಗೆ ಸೇವಾಮನೋಭಾವ ಬೆಳೆಸಿಕೊಳ್ಳಬೇಕು. ಸಂಘ ಸಂಸ್ಥೆಗಳಿಂದ ಜನಸೇವೆ ನಡೆದರೆ ಮತಾಂತರಕ್ಕೆ ಕಡಿವಾಣ ಹಾಕಲು ಅಸಾಧ್ಯ.
– ವಿವೇಕ ಚೆ„ತನ್ಯಾನಂದ ಸ್ವಾಮೀಜಿ, ಶ್ರೀರಾಮಕೃಷ್ಣ  ತಪೋವನ, ಪೊಳಲಿ

ಟಾಪ್ ನ್ಯೂಸ್

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.