ಕೋವಿಡ್‌ ಗೆದ್ದು ಬಂದ ದಾಸನೂರ ಕುಟುಂಬದ ಹನ್ನೊಂದು ಸದಸ್ಯರು


Team Udayavani, Jun 10, 2021, 5:06 PM IST

9hub-22 (1)

ಹುಬ್ಬಳ್ಳಿ: ಇಲ್ಲಿನ ಅಮರಗೋಳದ ಒಂದೇ ಕುಟುಂಬದ 11 ಸದಸ್ಯರು ಕೋವಿಡ್‌ ಗೆದ್ದು ಬಂದಿದ್ದಾರೆ. ಧೈರ್ಯಗೆಡದೆ, ಭೀತಿಗೊಳಗಾಗದೆ ಸೂಕ್ತ ಚಿಕಿತ್ಸೆ ಪಡೆದರೆ ಕೊರೊನಾ ಗೆದ್ದು ಬರಬಹುದು ಎಂಬುದಕ್ಕೆ ಈ ಕುಟುಂಬ ಮಾದರಿಯಾಗಿದೆ.

ಇಲ್ಲಿನ ದಾಸನೂರ ಸಮೂಹ ಸಂಸ್ಥೆಯ ಪಾಲುದಾರ ಹಾಗೂ ಬೆಂಗಳೂರು ಕರ್ನಾಟಕ ರಾಜ್ಯ ಸಹಕಾರಿ ಕೃಷಿ ಹಾಗೂ ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ ನಿರ್ದೇಶಕ ಉಳವಪ್ಪ ದಾಸನೂರ ಕುಟುಂಬದ 11 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಉಳವಪ್ಪ ದಾಸನೂರ(50) ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೆ, ಇವರ ಪತ್ನಿ ರೂಪಾ ದಾಸನೂರ(45), ಮಕ್ಕಳಾದ ಮೇಘಾ (18), ಸ್ಪಂದನ(13), ಸುಯೋಗ(9) ಹಾಗೂ ಕುಟುಂಬದ ಸದಸ್ಯರಾದ ಹರೀಶ ದಾಸನೂರ(24), ವರ್ಷಾ ದಾಸನೂರ (20), ಶ್ವೇತಾ ದಾಸನೂರ(31),ರೇಖಾ ದಾಸನೂರ(52), ವಿದ್ಯಾ ದಾಸನೂರ (28), ಚೇತನ (25) ಅವರು ಕೊವೀಡ್‌ ಸೋಂಕಿಗೆ ಒಳಗಾಗಿದ್ದರೂ ಹೋಮ್‌ ಕ್ವಾರಂಟ್‌ನಲ್ಲಿದ್ದು, ಮಹಾಮಾರಿ ವಿರುದ್ಧ ಗೆಲುವು ಸಾಧಿ ಸಿದ್ದಾರೆ.

ಡಾ|ಸಂದೀಪ ವೈ.ಆರ್‌., ಡಾ| ರಾಘವೇಂದ್ರ ಬೆಳಗಾಂವಕರ ಅವರು ಚಿಕಿತ್ಸೆ ನೀಡಿದ್ದರು. ಸೋಂಕಿತರು ಮೇ 15ರಿಂದ 30ರವರೆಗೆ ಹೋಮ್‌ ಕ್ವಾರಂಟೈನ್‌ನಲ್ಲಿದ್ದರು. ಮೇ 31ರಂದು ಎಲ್ಲರಿಗೂ ಮರು ಪರೀಕ್ಷೆ ನಡೆಸಲಾಗಿದ್ದು, ಕೊವೀಡ್‌ ಸೋಂಕಿನಿಂದ ಗುಣಮುಖರಾಗಿದ್ದಾರೆ. ಆ ಮೂಲಕ ಅಮರಗೋಳದ ಗ್ರಾಮಸ್ಥರಲ್ಲಿ ಕೋವಿಡ್‌ ಭಯ ಹೊಡೆದೋಡಿಸುವಲ್ಲಿ ಈ ಕುಟುಂಬದವರು ಮಾದರಿಯಾಗಿದ್ದಾರೆ.

ಟಾಪ್ ನ್ಯೂಸ್

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.