ಬಸವಾದಿ ಶರಣರ ಬಯಕೆಯಂತೆ ಕಾಯಕ ಜೀವಿಗಳಾಗಿ

ಕಾಯಕ ಸತ್ಯ-ಶುದ್ಧವಾಗಿರಲಿ

Team Udayavani, May 23, 2019, 4:31 PM IST

23-May-30

ದಾವಣಗೆರೆ: ಯಶೋಧಮ್ಮ ರಾಮೇಶ್ವರ ಅವರಿಗೆ ಕಾಯಕ ಶರಣಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು.

ದಾವಣಗೆರೆ: ಕಾಯಕವೇ ಕೈಲಾಸ… ಎಂಬ ಬಸವಾದಿ ಶರಣರ ಕಾಯಕಪ್ರಜ್ಞೆಯನ್ನು ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕು ಎಂದು ನಿವೃತ್ತ ಪ್ರಾಚಾರ್ಯೆ ಪ್ರೊ| ಟಿ. ನೀಲಾಂಬಿಕೆ ಆಶಿಸಿದ್ದಾರೆ.

ಬುಧವಾರ ಕುವೆಂಪು ಕನ್ನಡ ಭವನದಲ್ಲಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್‌ ಏರ್ಪಡಿಸಿದ್ದ ವಿಶ್ವ ಕಾಯಕ ದಿನಾಚರಣೆಯಲ್ಲಿ ಉಪನ್ಯಾಸ ನೀಡಿದ ಅವರು, ಇಂದಿನ ಆಧುನಿಕ ಯುಗದಲ್ಲಿ ಕಾಯಕ ಪ್ರಜ್ಞೆ ಜಾಗ್ರತಗೊಳಿಸಬೇಕಾಗಿದೆ ಎಂದರು.

ಪ್ರತಿಯೊಬ್ಬರು ಜೀವನಕ್ಕಾಗಿ ಕೆಲಸ ಮಾಡಬೇಕು. ಆ ಕೆಲಸ ಪರಿಶುದ್ಧತೆಯಿಂದ ಕೂಡಿರಬೇಕು. ಬದುಕಲಿಕ್ಕೆ ಬದುಕ ಮಾಡಬೇಕು ಎನ್ನುವ ಮೂಲಕ ಬಸವಾದಿ ಶರಣರು ಕಾಯಕದ ಮಹತ್ವ ಸಾರಿದರು. ಬಸವಾದಿ ಶರಣರಲ್ಲಿ ಅನೇಕ ಶರಣರು ಸತ್ಯ, ಶುದ್ಧ ಕಾಯಕಯೋಗಿಗಳಾಗಿದ್ದರು. ಆ ಮೂಲಕ ಶರಣರು ಕಾಯಕಕ್ಕೆ ಮಹತ್ವ ತಂದರು ಎಂದು ತಿಳಿಸಿದರು. ಶರಣ ಭಾಷೆಯಲ್ಲಿ ಕಾಯಕ- ಬದುಕಿಗೆ ವಿಶಾಲ ಅರ್ಥ ಇದೆ. ಪ್ರತಿಯೊಬ್ಬರಿಗೂ ಬದುಕಲು ಬದುಕು ಮಾಡಬೇಕು. ಇದು ಯಾಂತ್ರಿಕತೆಯಿಂದ ಕೂಡಿರದೆ ಆತ್ಮತೃಪ್ತಿಯಿಂದ ಕೂಡಿರಬೇಕು ಎಂಬುದನ್ನ ಶರಣರು ಬಯಸುವರು. ನಾವೆಲ್ಲರೂ ಬಸವಾದಿ ಶರಣರ ಬಯಕೆಯಂತೆ ಕಾಯಕ ಜೀವಿಗಳಾಗಬೇಕು ಎಂದು ತಿಳಿಸಿದರು.

ಬಸವಾದಿ ಶರಣರನ್ನು ಅವರ ಕಾಯಕದಿಂದ ಗುರುತಿಸುವ ಪರಂಪರೆ ಇತ್ತು. ಆದರೆ, ಪ್ರಸ್ತುತ ಇದು ಜಾತಿ ಹಿನ್ನೆಲೆ ಪಡೆದುಕೊಳ್ಳುತ್ತಿದೆ ಎಂದು ವಿಷಾದಿಸಿದರು.

ಪ್ರತಿಯೊಬ್ಬರಲ್ಲಿ ಧನವಂತರು, ಆಸ್ತಿವಂತರು ಆಗಬೇಕು ಎಂಬ ಆಸೆ ಸಾಮಾನ್ಯ. ಶ್ರೀಮಂತರಾಗಲಿಕ್ಕೆ ಸಾಕಷ್ಟು ಮಾರ್ಗಗಳಿವೆ. ಸತ್ಯ, ಪರಿಶುದ್ಧ ಕಾಯಕದಿಂದಾಗಿಯೇ ಶ್ರೀಮಂತರಾಗಬೇಕೇ ಹೊರತು ಇನ್ನೊಬ್ಬರದನ್ನು ಕಸಿದು ಆಗುವುದಲ್ಲ. ನಾವು ಮಾಡುವಂತಹ ಯಾವುದೇ ಉದ್ಯೋಗದಲ್ಲಿ ಪಾವಿತ್ರ್ಯತೆ ಹೊಂದಿರಬೇಕು. ನಿರ್ಲಕ್ಷ್ಯ ಮನೋಭಾವನೆಗೆ ಅವಕಾಶವೇ ನೀಡಬಾರದು ಎಂದು ಸಲಹೆ ನೀಡಿದರು.

ಬಸವ ಬಳಗದ ಮುಖಂಡ ವಿ. ಸಿದ್ದರಾಮಣ್ಣ ಮಾತನಾಡಿ, ಶರಣ ಸಾಹಿತ್ಯ ಎಂದರೆ ಮೂಢನಂಬಿಕೆ, ಕಂದಾಚಾರ, ಸಾಮಾಜಿಕ ಅನಿಷ್ಟ… ಎಂಬ ಕತ್ತಲೆಯನ್ನು ಕಳೆಯುವಂತಹ ಮಹಾನ್‌ ಬೆಳಕು. ಜಾತಿ, ಮತ, ವರ್ಗ ರಹಿತವಾದುದು ಎಂದು ತಿಳಿಸಿದರು.

ಇಷ್ಟಲಿಂಗ ಪೂಜೆಗೆ ಲಿಂಗ, ಜಾತಿಯ ಪ್ರಶ್ನೆ ಬರುವುದಿಲ್ಲ. ಇಷ್ಟಲಿಂಗ ಪೂಜೆ ಅಜ್ಞಾನಿಗಳಿಗೆ ಸುಜ್ಞಾನ ಹರಿಸುವಂಥದ್ದು. ಇಷ್ಟಲಿಂಗ ಪೂಜೆ ಮೂಲಕ ಬಸವಣ್ಣ ಪ್ರತಿಯೊಬ್ಬರಲ್ಲೂ ದೇವರಾಗುವ ಶಕ್ತಿ ಇದೆ ಎಂಬುದನ್ನು ತೋರಿಸಿಕೊಟ್ಟಿದ್ದಾರೆ ಎಂದು ತಿಳಿಸಿದರು.

ಕಾಯಕ ಶರಣಶ್ರೀ… ಪ್ರಶಸ್ತಿ ಪುರಸ್ಕೃತೆ ಯಶೋಧಮ್ಮ ರಾಮೇಶ್ವರ ಮಾತನಾಡಿ, ರೈತರು ಕೆಲಸಗಾರರ ಮೇಲೆ ಅವಲಂಬನೆಯಾಗದೆ ಶ್ರಮವಹಿಸಿ ಕೆಲಸ ಮಾಡಿದಾಗ ಉಳಿತಾಯ ಮಾಡಬಹುದು. ಕೃಷಿ ಇಲಾಖೆಯ ಬೆಳೆ ವರ್ಗೀಕರಣ ಪದ್ಧತಿ ಸರಿಯಲ್ಲ. ಗುಣಮಟ್ಟದ ಬೆಳೆ ಮಾರಾಟವಾಗುತ್ತದೆ. ಆದರೆ, ಸ್ವಲ್ಪ ಕಡಿಮೆ ಗುಣಮಟ್ಟದ ಬೆಳೆ ಉಳಿದುಕೊಳ್ಳುತ್ತದೆ. ಇದನ್ನು ಯಾರು ಖರೀದಿಸುತ್ತಾರೆ ಎಂದು ಪ್ರಶ್ನಿಸಿದರು.

ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಚಿಕ್ಕೋಳ್‌ ಈಶ್ವರಪ್ಪ ಅಧ್ಯಕ್ಷತೆ ವಹಿಸಿದ್ದರು. ಎಚ್.ಎನ್‌.ನಿರಂಜನ್‌, ನಿರ್ಮಲ ಸೋಮಶೇಖರ್‌ ಇತರರು ಇದ್ದರು.

ಟಾಪ್ ನ್ಯೂಸ್

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.