ದೇಶದಲ್ಲಿ ಮೋದಿ ಪರ ಅಲೆ ಇದೆ ಎನ್ನುವುದು ಭ್ರಮೆ

ಹರಿಹರದಲ್ಲಿ ಮಾಜಿ ಸಚಿವ ಜಯಚಂದ್ರ ವಾಗ್ಧಾಳಿ

Team Udayavani, Apr 22, 2019, 11:25 AM IST

22-April-9

ಹರಿಹರ: ನಗರದಲ್ಲಿ ಭಾನುವಾರ ಮೈತ್ರಿ ಅಭ್ಯರ್ಥಿ ಎಚ್.ಬಿ.ಮಂಜಪ್ಪ ಪರ ನಡೆದ ರೋಡ್‌ ಶೋದಲ್ಲಿ ಮಾಜಿ ಸಚಿವ ಟಿ.ಬಿ.ಜಯಚಂದ್ರ ಮಾತನಾಡಿದರು.

ಹರಿಹರ: ನಗರದಲ್ಲಿ ಭಾನುವಾರ ಮೈತ್ರಿ ಅಭ್ಯರ್ಥಿ ಎಚ್.ಬಿ.ಮಂಜಪ್ಪ ಪರ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಕಾರ್ಯಕರ್ತರು ಬೃಹತ್‌ ರೋಡ್‌ ಶೋ ನಡೆಸಿದರು.

ನಂತರ ನಡೆದ ಸಭೆಯಲ್ಲಿ ಮಾಜಿ ಸಚಿವ ಟಿ.ಬಿ. ಜಯಚಂದ್ರ ಮಾತನಾಡಿ, ದೇಶದಲ್ಲಿ ಮೋದಿ ಪರ ಅಲೆ ಇದೆ ಎನ್ನುವುದು ಭ್ರಮೆ. 60 ವರ್ಷ ಸುಭದ್ರ ಸರಕಾರ ನೀಡಿದ ಕಾಂಗ್ರೆಸ್‌ನಿಂದಾಗಿ ಬಡತನ ನಿರ್ಮೂಲನೆ, ಆಣೆಕಟ್ಟು ನಿರ್ಮಾಣ, ತಂತ್ರಜ್ಞಾನ, ವಿಜ್ಞಾನ, ಶಾಲಾ ಕಾಲೇಜು, ವಿಶ್ವವಿದ್ಯಾನಿಲಯಗಳ ಪ್ರಗತಿಯಾಗಿದೆ. ದೇಶಕ್ಕಾಗಿ ಪ್ರಾಣತ್ಯಾಗ ಮಾಡಿರುವುದು ಕಾಂಗ್ರೆಸ್ಸಿಗರೇ ಹೊರತು ಕೋಮುವಾದಿ ಬಿಜೆಪಿಯವರಲ್ಲ ಎಂದು ಟೀಕಿಸಿದರು.

ಇಂದಿರಾ ಗಾಂಧಿ ಪ್ರಧಾನಿಯಾಗಿದ್ದಾಗ ಅನೇಕ ಸರ್ಜಿಕಲ್ ದಾಳಿ ನಡೆದಿವೆ. ವಾಜಪೇಯಿಯವರು ಇಂದಿರಾ ಧೈರ್ಯವನ್ನು ದುರ್ಗಿ ಎಂದು ಶ್ಲಾಘಿಸಿದ್ದರು. ಆದರೆ ಒಂದೆರಡು ಸರ್ಜಿಕಲ್ ದಾಳಿ ಮಾಡಿ ಅದನ್ನೇ ದೊಡ್ಡ ಸಾಧನೆ ಎಂದು ಮೋದಿ, ಬಿಜೆಪಿಯವರು ಬಿಂಬಿಸಿ ಜನರನ್ನು ಮರಳು ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಮಾಜಿ ಶಾಸಕ ಎಚ್.ಎಸ್‌. ಶಿವಶಂಕರ್‌ ಮಾತನಾಡಿ, ಜನರು ಈಗ ಜಾಗೃತರಾಗಿದ್ದಾರೆ. ಬಿಜೆಪಿಗರ ಮಾತಿನ ಸೆಳೆತಕ್ಕೆ ಒಳಗಾಗದೆ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದರು.

ಶಾಸಕ ಎಸ್‌.ರಾಮಪ್ಪ ಮಾತನಾಡಿ, ಸರಳತೆ ಹಾಗೂ ಬಡತನದ ಅರಿವು ಇರುವ ಮೈತ್ರಿ ಅಭ್ಯರ್ಥಿ ಎಚ್.ಬಿ.ಮಂಜಪ್ಪ ತಳಮಟ್ಟದಿಂದ ಬೆಳೆದು ಬಂದವರು.ಇವರನ್ನು ಸಂಸತ್‌ಗೆ ಕಳಿಸಿದರೆ ಜನಸಾಮಾನ್ಯರ ಧ್ವನಿ ದೆಹಲಿಗೆ ತಲುಪುತ್ತದೆ ಎಂದರು. ಅಭ್ಯರ್ಥಿ ಎಚ್.ಬಿ. ಮಂಜಪ್ಪ ಮಾತನಾಡಿದರು.

ಪಕ್ಕೀರಸ್ವಾಮಿ ಮಠದಿಂದ ಶಿವಮೊಗ್ಗ ರಸ್ತೆ, ಕಿತ್ತೂರು ರಾಣಿ ಚೆನ್ನಮ್ಮ ರಸ್ತೆ, ದೇವಸ್ಥಾನ ರಸ್ತೆ, ದೊಡ್ಡಿ ಬೀದಿ, ಮಧ್ಯಮ ಗುಡಿ ರಸ್ತೆ, ಹಳೆ ಪಿ.ಬಿ.ರಸ್ತೆ, ಗಾಂದಿ ವೃತ್ತ, ಶೋಭಾ ಟಾಕೀಸ್‌ ರಸ್ತೆ, ಜೆ.ಸಿ.ಬಡಾವಣೆ, ಮೂಲಕ ರೋಡ್‌ ಶೋ ಸಾಗಿತು.

ಮುಖಂಡರಾದ ಜಲಜಾ ನಾಯಕ್‌, ಬಿ. ರೇವಣಸಿದ್ದಪ್ಪ, ಶಂಕರ್‌ ಖಟಾವ್‌ಕರ್‌, ಕೆ. ಮರಿದೇವ, ಮಾಜಿ ಉಪಕುಲಪತಿ ಡಾ| ಎಚ್.ಮಹೇಶ್ವರಪ್ಪ, ಎಸ್‌.ಎಂ. ವಸಂತ್‌, ರಮೇಶ್‌ ಬಿ.ಎನ್‌., ಸಿ.ಎನ್‌. ಹುಲಿಗೇಶ್‌, ರಾಜಕುಮಾರ್‌, ರಹಮತ್‌ ಉರ್‌ ರಹಮಾನ್‌, ಬಿ. ಚಿದಾನಂದಪ್ಪ, ಎಲ್.ಬಿ. ಹನುಮಂತಪ್ಪ, ಎಂ.ಬಿ.ಆಬಿದ್‌ ಅಲಿ, ಸೈಯದ್‌ ನಜೀರ್‌ ಅಹ್ಮದ್‌, ಇತರರಿದ್ದರು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.