ಗುರುಪೀಠದಿಂದ ಧಾರ್ಮಿಕ ಸಂಸ್ಕಾರ

davanagere news

Team Udayavani, Nov 5, 2021, 12:51 PM IST

davanagere news

ಮಲೇಬೆನ್ನೂರು: ನಿಜವಾದ ಧಾರ್ಮಿಕಸಂಸ್ಕಾರ ನಾಡಿನ ಗುರುಪೀಠಗಳಿಂದದೊರಕುತ್ತಿದೆ ಎಂದು ಬಾಳೆಹೊನ್ನೂರುರಂಭಾಪುರಿ ಜಗದ್ಗುರು ಡಾ|ಪ್ರಸನ್ನರೇಣುಕ ವೀರಸೋಮೇಶ್ವರಶಿವಾಚಾರ್ಯ ಭಗವತ್ಪಾದರು ಹೇಳಿದರು.ಪಟ್ಟಣದ ಗುರು ರೇಣುಕಾರೈಸ್‌ ಇಂಡಸ್ಟ್ರೀಸ್‌ನಲ್ಲಿ ದೀಪಾವಳಿ ಅಮವಾಸ್ಯೆಯಂದು ಇಷ್ಟಲಿಂಗಮಹಾಪೂಜೆ ನೆರವೇರಿಸಿ ಶ್ರೀಗಳುಆಶೀರ್ವಚನ ನೀಡಿದರು.

ವಿವಿಧಮಠಾಧಿಧೀಶರು ಧಾರ್ಮಿಕ ಪ್ರಜ್ಞೆ ಮತ್ತುಧರ್ಮ ನಿಷ್ಠೆ ಪ್ರಚುರಪಡಿಸುತ್ತಿದ್ದಾರೆ.ಆದರೂ ಜನರು ದಿಕ್ಕು ತಪ್ಪಿ ಅಜ್ಞಾನದಕವಲುದಾರಿಯಲ್ಲಿ ನಡೆಯುತ್ತಿರುವುದುವಿಷಾದನೀಯ ಎಂದರು.ಮನುಷ್ಯ ನಿರಂತರವಾಗಿಕ್ರಿಯಾಶೀಲತೆ, ಕಾಯಕ ನಿಷ್ಠೆಯನ್ನುಜೀವನದಲ್ಲಿ ರೂಢಿಸಿಕೊಂಡಾಗಉನ್ನತಿ ಕಾಣಲು ಸಾಧ್ಯ. ಭೌತಿಕಸಂಪತ್ತು ಇದ್ದರೂ ಧರ್ಮಾಚರಣೆಯಕೊರತೆಯಿಂದ ಮನುಷ್ಯನಿಗೆ ಮಾನಸಿಕಶಾಂತಿ ಇಲ್ಲದಂತಾಗಿದೆ.

ಹೊರಗಿನಕತ್ತಲು ಕಳೆಯಲು ಭೌತಿಕ ದೀಪ,ಒಳಗಿನ ಕತ್ತಲು ಕಳೆಯಲು ಗುರುಗಳಮಾರ್ಗದರ್ಶನದ ಜ್ಞಾನದ ಬೆಳಕಿನಿಂದಸಾಧ್ಯ ಎಂದು ಅಭಿಪ್ರಾಯಪಟ್ಟರು.ಬಾಳೆಹೊನ್ನೂರು ಧರ್ಮಪೀಠದಲ್ಲಿ12 ಕೋಟಿ ರೂ. ವೆಚ್ಚದ 51ಅಡಿವುಳ್ಳ ರೇಣುಕಾಚಾರ್ಯರ ಶಿಲಾಮಂಗಲ ವಿಗ್ರಹ ಸ್ಥಾಪನಾ ಕಾರ್ಯಆರಂಭವಾಗಿದೆ. ಮಾಜಿ ಮುಖ್ಯಮಂತ್ರಿಬಿ.ಎಸ್‌. ಯಡಿಯೂರಪ್ಪ ಅವಧಿಯಲ್ಲಿ 5 ಕೋಟಿ ರೂ. ಅನುದಾನನೀಡಿದ್ದು, ಸಿಸಿ ರಸ್ತೆಗೆ 3 ಕೋಟಿ ರೂ.ಬಿಡುಗಡೆಯಾಗಿದೆ ಎಂದರು.

ಜಿಲ್ಲಾ ಧಿಕಾರಿ ಮಹಾಂತೇಶಬೀಳಗಿ ಹಾಗೂ ವರ್ತಕ ಬಿ.ಎಂ.ನಂಜಯ್ಯನವರ ಕುಟುಂಬದವರಧಾರ್ಮಿಕ ಶ್ರದ್ಧೆಯನ್ನು ರಂಭಾಪುರಿಜಗದ್ಗುರುಗಳು ಶ್ಲಾಘಿಸಿದರು.ಗುತ್ತಿಹಿರೇಮಠದ ಡಾ| ಕೊಟ್ಟೂರುಬಸವೇಶ್ವರ ಶಿವಾಚಾರ್ಯ ಸ್ವಾಮೀಜಿಸಂದೇಶ ನೀಡಿದರು. ಸಂಸದ ಡಾ|ಜಿ.ಎಂ. ಸಿದ್ದೇಶ್ವರ, ದಾವಣಗೆರೆ ಉತ್ತರವಿಧಾನಸಭಾ ಕ್ಷೇತ್ರದ ಶಾಸಕ ಎಸ್‌.ಎ.ರವೀಂದ್ರನಾಥ್‌, ವಿಧಾನ ಪರಿಷತ್‌ಮಾಜಿ ಸದಸ್ಯ ಡಾ| ಶಿವಯೋಗಿಸ್ವಾಮಿ,ಜಿಲ್ಲಾಧಿ ಕಾರಿ ಮಹಾಂತೇಶ ಬೀಳಗಿ,ದಾವಣಗೆರೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದೇವರಮನೆಶಿವಕುಮಾರ್‌, ಅಜೇಯ್‌ಕುಮಾರ್‌,ಹನಗವಾಡಿ ವೀರೇಶ್‌ ಮತ್ತಿತರರುಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.