ಜಿಲ್ಲೆಯಲ್ಲಿ 1042 ಜನನ-ಮರಣ ನೋಂದಣಿ ಘಟಕ: ರಾಜೇಶ್ವರಿ


Team Udayavani, Nov 13, 2020, 9:14 PM IST

ಜಿಲ್ಲೆಯಲ್ಲಿ 1042 ಜನನ-ಮರಣ ನೋಂದಣಿ ಘಟಕ: ರಾಜೇಶ್ವರಿ

ದಾವಣಗೆರೆ: ಜನನ-ಮರಣ ನೋಂದಣಿ ಅತ್ಯಂತ ಮಹತ್ವದ ಕಾರ್ಯಕ್ರಮವಾಗಿದ್ದು, ಜಿಲ್ಲೆಯಲ್ಲಿ ಒಟ್ಟು 928 ಜನನ-ಮರಣ ನೋಂದಣಿ ಘಟಕಗಳು ಹಾಗೂ 114 ಉಪನೋಂದಣಿ ಘಟಕಗಳು ಸೇರಿದಂತೆ ಒಟ್ಟು 1042 ಜನನ-ಮರಣ ನೋಂದಣಿ ಘಟಕಗಳಿವೆ ಎಂದು ಅಪರ ಜಿಲ್ಲಾ ಜನನ-ಮರಣ ನೋಂದಣಾ ಧಿಕಾರಿ ವೈ.ಎಂ. ರಾಜೇಶ್ವರಿ ತಿಳಿಸಿದರು.

ಜನನ-ಮರಣ ನೋಂದಣಿ ನಿಯಮಗಳು ಹಾಗೂ ಇ-ಜನ್ಮ ತಂತ್ರಾಂಶ ನಿರ್ವಹಣೆ ಕುರಿತು ಜಿಲ್ಲಾಡಳಿತ ಭವನದಲ್ಲಿ ಏರ್ಪಡಿಸಲಾಗಿದ್ದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಜನನ-ಮರಣ ಘಟನೆಗಳು ಇ-ಜನ್ಮ ತಂತ್ರಾಂಶದಲ್ಲಿ ಯಶಸ್ವಿಯಾಗಿನೋಂದಣಿಯಾಗುತ್ತಿದ್ದು, ಜನರಿಗೆ ಸಕಾಲದಲ್ಲಿಪ್ರಮಾಣಪತ್ರಗಳು ದೊರೆಯುತ್ತಿರುವುದು ತಂತ್ರಾಂಶದ ವಿಶೇಷತೆ ಎಂದರು.

ಇ-ಜನ್ಮ ನೋಂದಣಿ ಕಾರ್ಯದಿಂದ ದೇಶದ ಜನಸಂಖ್ಯೆ ಜಿಲ್ಲಾವಾರು ಜನನ ಪ್ರಮಾಣವನ್ನುಅಂದಾಜಿಸಲು, ನವಜಾತ ಶಿಶು ಹಾಗೂ ತಾಯಿಯ ಯೋಗಕ್ಷೇಮ, ರೋಗ ನಿರೋಧಕ ಚುಚ್ಚುಮದ್ದು ಕಾರ್ಯಕ್ರಮಗಳಿಗೆ, ವಿವಾಹವಯಸ್ಸಿನ ಅಧ್ಯಯನ, ಲಿಂಗಾನುಪಾತಅಂದಾಜಿಸಲು ಹಾಗೂ ಇನ್ನಿತರೇ ಜನಗಣತಿಯಪ್ರಮುಖ ಅಂಕಿ ಅಂಶಗಳನ್ನು ಪಡೆಯಲು ಹಾಗೂ ಯೋಜನೆಗಳನ್ನು ರೂಪಿಸಲು ನೋಂದಣಿ ಕಾರ್ಯ ಅವಶ್ಯಕವಾಗಿದೆ ಎಂದು ಹೇಳಿದರು. ಆರೋಗ್ಯಸಂಸ್ಥೆಗಳಲ್ಲಿನ ಜನನ-ಮರಣ ಘಟನೆಗಳನ್ನು ಕಡ್ಡಾಯವಾಗಿ 21 ದಿನಗಳೊಳಗಾಗಿ ನೋಂದಣಿಮಾಡಬೇಕು. ಕಾನೂನು ಭಾಗದ ದಾಖಲೆಗಳನ್ನುಆಸ್ಪತ್ರೆಯಲ್ಲಿ ಇಟ್ಟುಕೊಳ್ಳದೆ ಸಂರಕ್ಷಣಾ ಧಿಕಾರಿಗಳಿಗೆ ಸಲ್ಲಿಸಬೇಕು ಮತ್ತು ಮರಣ ಕಾರಣ ಪ್ರಮಾಣಪತ್ರಗಳನ್ನು ಆಯಾ ಮಾಹೆಯ ನಂತರ ನೇರವಾಗಿ ಮುಖ್ಯ ಜನನ-ಮರಣ ನೋಂದಣಾ ಧಿಕಾರಿಗಳಿಗೆ ಸಲ್ಲಿಸುವಂತೆ ತಿಳಿಸಿದರು.

ಸಹಾಯಕ ಸಾಂಖೀಕ ಅಧಿಕಾರಿ ವಿಜಯ್‌ ಬಡಿಗೇರ್‌ ಮಾತನಾಡಿ, ಜನನ-ಮರಣ ನೋಂದಣಿ, ನಿಯಮಗಳು ಹಾಗೂ ಇ-ಜನ್ಮ ತಂತ್ರಾಂಶ ನಿರ್ವಹಣೆ ಮಾಡಬೇಕು ಎಂದರು. ಕಾರ್ಯಾಗಾರದಲ್ಲಿ ಅಪರ ಜಿಲ್ಲಾಧಿಕಾರಿ ಪೂಜಾರ್‌ ವೀರಮಲ್ಲಪ್ಪ, ಮಹಾನಗರಪಾಲಿಕೆ ಆಯುಕ್ತವಿಶ್ವನಾಥ್‌ ಪಿ. ಮುದಜ್ಜಿ, ಮಹಾನಗರಪಾಲಿಕೆಯಜನನ-ಮರಣ ನೋಂದಣಾ ಧಿಕಾರಿ ಕೆ.ಎಲ್‌. ಧರಣೇಶ್‌ ಭಾಗವಹಿಸಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.