ಸೂಪರ್ವೈಸ್ಡ್ ಕ್ವಾರಂಟೈನ್ ಸೆಂಟರ್ನಲ್ಲಿ 12 ಮಂದಿ
Team Udayavani, Apr 4, 2020, 6:24 PM IST
ಸಾಂದರ್ಭಿಕ ಚಿತ್ರ
ದಾವಣಗೆರೆ: ಶುಕ್ರವಾರ ಮತ್ತೆ ಒಬ್ಬರನ್ನು ಸೂಪರ್ವೈಸ್ಡ್ ಕ್ವಾರಂಟೈನ್ ಸೆಂಟರ್ನಲ್ಲಿ ಇರಿಸಲಾಗಿದೆ. ಒಟ್ಟಾರೆಯಾಗಿ 12 ಜನರನ್ನು ಸೂಪರ್ವೈಸ್ಡ್ ಕ್ವಾರಂಟೈನ್ ಸೆಂಟರ್ನಲ್ಲಿ ಇರಿಸಿದಂತಾಗಿದೆ.
ಜಿಲ್ಲೆಯಲ್ಲಿ ಮಾ.4 ರಿಂದ ಈ ವರೆಗೆ 376 ಜನರು ಅವಲೋಕನಗೆ ಒಳಗಾಗಿದ್ದಾರೆ. ಅವರಲ್ಲಿ ಶುಕ್ರವಾರ ಮೂವರು ಸೇರಿದ್ದಾರೆ. ಈವರೆಗೆ 60 ಜನರು 28 ದಿನಗಳ ಅವಲೋಕನ ಅವಧಿ ಪೂರ್ಣಗೊಳಿಸಿದ್ದಾರೆ. 277 ಜನರು 14 ದಿನಗಳ ಅವಲೋಕನ ಅವಧಿ ಪೂರ್ಣಗೊಳಿಸಿದ್ದಾರೆ.
ಶುಕ್ರವಾರ ಒಬ್ಬರು ಒಳಗೊಂಡಂತೆ 45 ಜನರು ಹೋಂ ಕ್ವಾರಂಟೈನ್ನಲ್ಲಿದ್ದಾರೆ. ಇಬ್ಬರು ಒಳಗೊಂಡಂತೆ 31 ಜನರನ್ನು ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿರಿಸಲಾಗಿದೆ. ಇಂದು ಇಬ್ಬರು ಒಳಗೊಂಡಂತೆ ಈವರೆಗೆ 26 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ವಿದೇಶದಲ್ಲಿದ್ದ 9 ಜನರು ದಾವಣಗೆರೆ ಜಿಲ್ಲೆಯ ವಿವಿಧೆಡೆ ಆಗಮಿಸಿ, ವಾಪಾಸ್ಸಾಗಿದ್ದಾರೆ. ವಿದೇಶದಿಂದ ಆಗಮಿಸಿದ್ದ 15 ಜನರು ಇಲ್ಲಿಂದ ಬೇರೆ ಬೇರೆ ಜಿಲ್ಲೆಗೆ ತೆರಳಿದ್ದಾರೆ. ಶುಕ್ರವಾರ 10 ಒಳಗೊಂಡಂತೆ ಈವರೆಗೆ ಕೋವಿಡ್ 19 ವೈರಸ್ಗೆ ಸಂಬಂಧಿಸಿದಂತೆ ಪರೀಕ್ಷೆಗೆ ಕಳಿಸಲಾಗಿದ್ದ 61 ಮಾದರಿಯಲ್ಲಿ 48 ಮಾದರಿಗಳಲ್ಲಿ ನೆಗೆಟಿವ್ ಎಂಬ ವರದಿ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ