ಖಾತ್ರಿಯಡಿ 556 ಕೂಲಿ ಕಾರ್ಮಿಕರ ಶ್ರಮದಾನ


Team Udayavani, May 27, 2017, 1:35 PM IST

dvg5.jpg

ಹರಪನಹಳ್ಳಿ: ಉದ್ಯೋಗ ಖಾತ್ರಿ ಯೋಜನೆಯಡಿ ತಾಲೂಕಿನ ಚಿಗಟೇರಿ ಗ್ರಾಮದ ಶಿವನಯ್ಯನಕೆರೆ ಹೂಳೆತ್ತುವ ಕಾಮಗಾರಿ ಶುಕ್ರವಾರ ಪ್ರಾರಂಭಗೊಂಡಿದ್ದು, ಮೊದಲ ದಿನವೇ 556 ಕೂಲಿ ಕಾರ್ಮಿಕರು ಶ್ರಮದಾನ ಮಾಡಿದರು. ಗ್ರಾಪಂ ವ್ಯಾಪ್ತಿಯಲ್ಲಿ 1360 ಕೂಲಿ ಕಾರ್ಮಿಕರು ಉದ್ಯೋಗ ಬಯಸಿ ಅರ್ಜಿಯನ್ನು ಸಲ್ಲಿಸಿದ್ದರು.

ಇದರಲ್ಲಿ 556 ಕೂಲಿ ಕಾರ್ಮಿಕರು ಶ್ರಮದಾನ ಮಾಡುವ ಮೂಲಕ ಕೆರೆಯ ಹೂಳೆತ್ತುವ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಒಟ್ಟು 24 ಗುಂಪುಗಳು ಹಾಗೂ 24 ಟ್ರಾÂಕ್ಟರ್‌ಗಳು ಕೆರೆಯ ಹೂಳೆತ್ತುವುದು ಹಾಗೂ ಕೆರೆಯ ಹೂಳನ್ನು ಏರಿಯ ಸುತ್ತ ಹಾಗೂ ಹೊಲದ ರಸ್ತೆಗೆ ಹಾಕಲಾಯಿತು.

ಉದ್ಯೋಗ ಖಾತರಿಯಲ್ಲಿ ಒಂದು ವಾರಗಳ ಕಾಲ ಕೆಲಸ ನಡೆಯಲಿದ್ದು, ಆರಂಭದಲ್ಲಿ 556 ಜನ ಕೂಲಿ ಕಾರ್ಮಿಕರು ಪಾಲ್ಗೊಂಡಿದ್ದು, ಇನ್ನಷ್ಟು ಕೂಲಿ ಕಾರ್ಮಿಕರು ಹಂತವಾಗಿ ಕೆಲಸ ನಿರ್ವಹಿಸಲಿದ್ದಾರೆ. ಬಿಸಿಲು ಹೆಚ್ಚಿರುವ ಪರಿಣಾಮ ಬೆಳಿಗ್ಗೆ 8ಗಂಟೆ 1.30ರವರೆಗೆ ಕೆಲಸ ನಿರ್ವಹಿಸುತ್ತಿದ್ದು, ಒಬ್ಬರು 1.25ಕ್ಯೂ.ಮೀ.ನಷ್ಟು ಅಂದರೆ 5 ಅಡಿ ಅಗಲ,

ಉದ್ದ ಹಾಗೂ 2 ಅಡಿ ಆಳದಷ್ಟು ಕೆಲಸವನ್ನು ಪೂರೈಸಬೇಕು ಇದರಂತೆ ಒಂದು ವಾರಗಳ ಕಾಲ ದುಡಿಯುವ ಕೈಗಳಿಗೆ ಕೆಲಸ ಸಿಗಲಿದೆ. ಕೆಲಸ ನಡೆಯುವ ಸ್ಥಳಕ್ಕೆ ತಾಪಂ ಕಾರ್ಯನಿರ್ವಹಣಾಧಿಕಾರಿ ಬಿ.ರೇವಣ್ಣ ಭೇಟಿ ನೀಡಿ ಪರಿಶೀಲಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ತಾಲೂಕಿನಲ್ಲಿ ಚಿಗಟೇರಿ, ಬೆಣ್ಣಿಹಳ್ಳಿ, ತೌಡೂರು, ಕಂಚಿಕೇರಿ, ಅರಸನಾಳು, ಸಿಂಗ್ರಿಹಳ್ಳಿ ಸೇರಿದಂತೆ ಒಟ್ಟು 12 ಕಡೆಗಳಲ್ಲಿ ಕೆಲಸ ನಡೆಯುತ್ತಿದೆ. ಇಲ್ಲಿಯವರೆಗೂ 1254 ಜನ ಕೂಲಿ ಕಾರ್ಮಿಕರು ಕೆಲಸ ನಿರ್ವಹಿಸಿದ್ದಾರೆ. ಒಟ್ಟು 8.41 ಲಕ್ಷ ಮಾನವ ದಿನಗಳು, 35 ಕೋಟಿಗೂ ಹೆಚ್ಚಿನ ಅನುದಾನ ಬಂದಿದ್ದು, ಇದರಲ್ಲಿ ಒಂದುವರೆ ವರ್ಷಕ್ಕೆ ಕೋಟಿ ಹಣವನ್ನು ಪಾವತಿಸಲಾಗಿದೆ.

52 ಸಾವಿರ ಮಾನವ ದಿನಗಳು ಸೃಷ್ಟಿಸಲಾಗಿದೆ ಎಂದು ಮಾಹಿತಿ ನೀಡಿದರು. ಮಾಹಿತಿ ಸಲಹೆಗಾರರಾದ ಭಾಗ್ಯಮ್ಮ, ಗ್ರಾಪಂ ಅಧ್ಯಕ್ಷ ರವಿಗೌಡ, ಖಾತ್ರಿ ಯೋಜನೆ ಸಹಾಯಕ ಚಂದ್ರನಾಯ್ಕ, ಪಿಡಿಒ ಯುವರಾಜ್‌, ಚನ್ನಬಸವಪ್ಪ, ಗ್ರಾಪಂ ಸದಸ್ಯರು ಇತರರಿದ್ದರು. 

ಟಾಪ್ ನ್ಯೂಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

15

UV Fusion: ಜೀವನವನ್ನು ಪ್ರೀತಿಸೋಣ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.