ಅಂಬೇಡ್ಕರ್‌ರಿಂದ ಪ್ರಜಾಪ್ರಭುತ್ವಕ್ಕೆ ಭದ್ರ ಬುನಾದಿ

ಮಗಳಾದ ಬೆನಜೀರ್‌ ಭುಟ್ಟೋ ಅವರನ್ನು ಗುಂಡಿಕ್ಕಿ ಕೊಲ್ಲಲಾಗಿದೆ.

Team Udayavani, Nov 28, 2022, 5:50 PM IST

ಅಂಬೇಡ್ಕರ್‌ರಿಂದ ಪ್ರಜಾಪ್ರಭುತ್ವಕ್ಕೆ ಭದ್ರ ಬುನಾದಿ

ದಾವಣಗೆರೆ: ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತಕ್ಕೆ ಅಂಬೇಡ್ಕರ್‌ರವರು ಅತ್ಯುತ್ತಮ ಸಂವಿಧಾನ ರಚಿಸಿ ಭದ್ರ ಬುನಾದಿ ಹಾಕಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಡಿ. ಬಸವರಾಜ್‌ ಸ್ಮರಿಸಿದರು.

ನಗರದ ಅಂಬೇಡ್ಕರ್‌ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್‌ ಇಂಟಕ್‌ ವಿಭಾಗದಿಂದ ಏರ್ಪಡಿಸಿದ್ದ ಸಂವಿಧಾನ ದಿನಾಚರಣೆ ಸಮಾರಂಭದಲ್ಲಿ ಅಂಬೇಡ್ಕರ್‌ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು. ಅಂಬೇಡ್ಕರರು ರಚಿಸಿದ ಸಂವಿಧಾನದ ಬೇರುಗಳು ಗಟ್ಟಿಯಾಗಿವೆ. ಹಾಗಾಗಿ ಸಂವಿಧಾನ ರಚಿಸಿ 72 ವರ್ಷ ಕಳೆದರೂ ಪ್ರಜಾಪ್ರಭುತ್ವ ದೇಶದಲ್ಲಿ ಭದ್ರವಾಗಿದೆ ಎಂದರು.

ಭಾರತದ ಜೊತೆಯಲ್ಲಿಯೇ ಸ್ವಾತಂತ್ರ್ಯ ಪಡೆದ ಪಾಕಿಸ್ತಾನದಲ್ಲಿ ಹಲವು ಬಾರಿ ರಕ್ತ ಕ್ರಾಂತಿಯಾಗಿ ಪ್ರಜಾಪ್ರಭುತ್ವ ಅಪಾಯಕ್ಕೆ ಗುರಿಯಾಗಿದೆ. ಭುಟ್ಟೋ ಅವರನ್ನು ನೇಣುಗಂಬಕ್ಕೆ ಏರಿಸಲಾಯಿತು. ಮಗಳಾದ ಬೆನಜೀರ್‌ ಭುಟ್ಟೋ ಅವರನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ನೆರೆ ರಾಷ್ಟ್ರ ಪಾಕಿಸ್ತಾನದಲ್ಲಿ ಸದಾ ಕಾಲ ಅರಾಜಕತೆ ತಾಂಡವವಾಡುತ್ತಿದೆ.

ಆದರೆ ಭಾರತದಲ್ಲಿ ಸಂವಿಧಾನ ಅಂಗೀಕರಿಸಿದ ದಿನದಿಂದ ಇಂದಿನವರೆಗೂ ಕಳೆದ 72 ವರ್ಷಗಳಿಂದ ದೇಶದಲ್ಲಿ ಶಾಂತಿ-ನೆಮ್ಮದಿ ಜನರಿಗೆ ದೊರಕುತ್ತಿದ್ದರೆ ಅದು ಅಂಬೇಡ್ಕರ್‌ ಬರೆದ ಸಂವಿಧಾನದಿಂದ ಎಂದು ಬಣ್ಣಿಸಿದರು. ಜಿಲ್ಲಾ ಕಾಂಗ್ರೆಸ್‌ ಇಂಟೆಕ್‌ ವಿಭಾಗದ ಅಧ್ಯಕ್ಷ ಕೆ.ಎಂ. ಮಂಜುನಾಥ್‌, ಎಂ.ಡಿ. ಸಮೀವುಲ್ಲಾ, ಮಹಮ್ಮದ್‌ ಜಿಕ್ರಿಯಾ, ರುದ್ರಮುನಿ, ಅಲೆಕ್ಸಾಂಡರ್‌ ಜಾನ್‌, ಕೆ.ಜಿ. ರಹಮತ್‌ಉಲ್ಲಾ, ಆರ್‌.ಸೂರ್ಯ ಪ್ರಕಾಶ್‌, ಜಿ ಎಲ್‌ ಚಂದ್ರಶೇಖರ್‌, ಬಿ.ಎಚ್‌. ಉದಯಕುಮಾರ್‌, ಡಿ. ಶಿವಕುಮಾರ್‌, ಬಿ.ಎಸ್‌. ಸುರೇಶ್‌, ಜಗದೀಶ್‌ ಹಿರೇಮಠ, ವಿರುಪಾಕ್ಷಿ, ವೆಂಕಟೇಶ್‌,ಮಂಜುನಾಥ್‌, ವೈ.ಬಸವರಾಜ್‌, ನಾಗರಾಜ್‌, ಮಹೇಶ್‌, ಮೆಹಬೂಬ್‌ ಸಾಬ್‌, ಈರಣ್ಣ, ಬಾಷಾ ಸಾಬ್‌ ಮತ್ತಿತರರು ಇದ್ದರು.

ಬಿಜೆಪಿ ಸರ್ಕಾರ ಸಂವಿಧಾನ ವಿರೋಧಿ
ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರ ಬಂದಾಗಿನಿಂದ ಕಳೆದ ಎಂಟೂವರೆ ವರ್ಷಗಳಲ್ಲಿ ಹಲವು ಬಾರಿ ಅವರ ಸಂಪುಟದ ಸಚಿವರು, ಬಿಜೆಪಿ ನಾಯಕರು ಸಂವಿಧಾನ ಬದಲಿಸುತ್ತೇವೆ ಎಂದು ಮಾತನಾಡುತ್ತಾರೆ. ಹಾಗಾಗಿ ಮೋದಿ ಸರ್ಕಾರ ಸಂವಿಧಾನ ವಿರೋಧಿ ಸರ್ಕಾರವಾಗಿದೆ. ಅವರ ಸಂಪುಟದಲ್ಲಿದ್ದ ಮಂತ್ರಿಯೊಬ್ಬರು ಸಂವಿಧಾನವನ್ನು ಬದಲಾಯಿಸುತ್ತೇವೆ ಎಂದು ಹೇಳಿಕೆ ನೀಡಿದಾಗ ಮೋದಿಯವರು ಅವರನ್ನು ವಜಾ ಮಾಡಲಿಲ್ಲ. ಇದರಿಂದ ಮೋದಿ ಸರ್ಕಾರ ಸಂವಿಧಾನ ವಿರೋಧಿ ಸರ್ಕಾರವೆಂದು ರುಜುವಾತಾಗಿದೆ. ಒಂದೊಮ್ಮೆ ಸಂವಿಧಾನ ಬದಲಿಸಿದರೆ ದೇಶದಲ್ಲಿ ರಕ್ತ ಕ್ರಾಂತಿ ಆಗಲಿದೆ ಎಂದು ಡಿ. ಬಸವರಾಜ್‌ ಎಚ್ಚರಿಸಿದರು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.