ಪರಿಸರ ಅಧಿಕಾರಿ ಮನೆ, ಕಚೇರಿ ಮೇಲೆ ಎಸಿಬಿ ದಾಳಿ: ಅಪಾರ ಪ್ರಮಾಣ ಆಸ್ತಿ ಪತ್ತೆ
Team Udayavani, Mar 16, 2022, 9:53 AM IST
ದಾವಣಗೆರೆ: ದಾವಣಗೆರೆ ಜಿಲ್ಲಾ ಪರಿಸರ ಮಾಲಿನ್ಯ ಮಂಡಳಿಯ ಪರಿಸರ ಅಧಿಕಾರಿ ಎಂ.ಎಸ್. ಮಹೇಶ್ವರಪ್ಪ ಮನೆ, ಕಚೇರಿ ಮೇಲೆ ಬುಧವಾರ ಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಭ್ರಷ್ಟಾಚಾರ ನಿಗ್ರಹ ದಳದ ಡಿವೈಎಸ್ಪಿ ಜಯಪ್ರಕಾಶ್ ನೇತೃತ್ವದಲ್ಲಿ 20 ಅಧಿಕಾರಿಗಳ ತಂಡ ಏಕಕಾಲಕ್ಕೆ ದಾವಣಗೆರೆಯ ರಂಗನಾಥ ಬಡಾವಣೆಯಲ್ಲಿರುವ ಮನೆ, ದೇವರಾಜ ಅರಸು ಬಡಾವಣೆಯಲ್ಲಿನ ಕಚೇರಿ ಮತ್ತು ಚನ್ನಗಿರಿ ತಾಲೂಕಿನ ಕಂಸಾಗರದ ಮನೆಯ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.
ಇದನ್ನೂ ಓದಿ:ನಿರ್ಮಿತಿ ಕೇಂದ್ರದ ಯೋಜನಾ ಅಧಿಕಾರಿ ಕಚೇರಿ, ಮನೆಗಳ ಮೇಲೆ ಎಸಿಬಿ ದಾಳಿ
ದೇವರಾಜ್ ಅರಸು ಬಡಾವಣೆಯಲ್ಲಿರು ದಾಳಿಯಲ್ಲಿ ಅಪಾರ ಪ್ರಮಾಣ ಆಸ್ತಿ ಪತ್ತೆಯಾಗಿದ್ದು, ದಾವಣಗೆರೆಯಲ್ಲಿ 10 ಮನೆ, 2 ಸೈಟ್, ಕಮ್ಮಸಾಗರದಲ್ಲಿ 10 ಎಕರೆ ಜಮೀನು, 1ಕಾರು, 1 ಬೈಕ್ ಪತ್ತೆಯಾಗಿವೆ. ಮೂರು ಕಡೆ ಇನ್ನು ತನಿಖೆ ಮುಂದುವರೆದಿದ್ದು, ಚಿತ್ರದುರ್ಗ, ದಾವಣಗೆರೆ ಎಸಿಬಿ ಅಧಿಕಾರಿಗಳ ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು
ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ
Davanagere: ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು
Lok Sabha Election: ಜಗಳೂರನ್ನು ಬರಪೀಡಿತ ಪಟ್ಟಿಯಿಂದ ಹೊರ ತರುವೆ: ಗಾಯತ್ರಿ ಸಿದ್ದೇಶ್ವರ
Davanagere; ಕಾಂಗ್ರೆಸ್ ಸಂಧಾನ ವಿಫಲ; ನಾಮಪತ್ರ ಹಿಂಪಡೆಯಲು ವಿನಯ್ ಕುಮಾರ್ ನಕಾರ
MUST WATCH
ಹೊಸ ಸೇರ್ಪಡೆ
Obsessive Psychiatry: ಗೀಳು ಮನೋರೋಗ
ಛತ್ತೀಸ್ಗಢದ ಕಂಕೇರ್ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ
Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ
UPSC Result: ಬೀದರ್ ನ ಮೊಹಮ್ಮದ್ ಅಸೀಮ್ ಮುಜತೇಬಾಗೆ 481ನೇ ರ್ಯಾಂಕ್