ಸೋಂಕಿತರಿಗೆ ಹೆಚ್ಚುವರಿ ಆರೈಕೆ ಕೇಂದ್ರದ ಆಸರೆ


Team Udayavani, May 21, 2021, 9:47 PM IST

Additional care for the infected

ದಾವಣಗೆರೆ: ಕೊರೊನಾ ಎರಡನೇ ಅಲೆ ವ್ಯಾಪಕವಾಗಿಹಬ್ಬುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕೊರೊನಾತಪಾಸಣೆ ಹೆಚ್ಚಿಸುವ ಜತೆಗೆ ಕೋವಿಡ್‌ ಆರೈಕೆ ಕೇಂದ್ರಗಳಸಂಖ್ಯೆಯನ್ನೂ ಹೆಚ್ಚಿಸಲು ಕ್ರಮ ವಹಿಸಿ ಸೋಂಕಿತರಸೇವೆಗೆ ಸಜ್ಜಾಗಿದೆ.ಕೊರೊನಾ ಮೊದಲ ಅಲೆ ವೇಳೆ ಜಿಲ್ಲೆಯಲ್ಲಿತಾಲೂಕಿಗೊಂದರಂತೆ ಕೊರೊನಾ ಆರೈಕೆಕೇಂದ್ರಗಳಿದ್ದವು. ಪ್ರಸ್ತುತ ಕೊರೊನಾ ಆರೈಕೆ ಕೇಂದ್ರಗಳಸಂಖ್ಯೆ ಒಂಭತ್ತಕ್ಕೇರಿದ್ದು ಇನ್ನೂ ಒಂಭತ್ತು ಕೇಂದ್ರಗಳನ್ನುತೆರೆಯಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

18ಕ್ಕೂಹೆಚ್ಚು ಆರೈಕೆ ಕೇಂದ್ರಗಳಲ್ಲಿ 1530ಕ್ಕೂ ಹೆಚ್ಚು ಹಾಸಿಗೆವ್ಯವಸ್ಥೆ ಮಾಡಿ ಸೋಂಕಿತರಿಗೆ ಸೇವೆ ನೀಡಲು ಕ್ರಮವಹಿಸಲಾಗಿದೆ.ಕೊರೊನಾ ಅಲೆ ಗ್ರಾಮೀಣ ಪ್ರದೇಶಗಳಲ್ಲಿಯೂವ್ಯಾಪಕವಾಗಿ ಹಬ್ಬುತ್ತಿರುವುದರಿಂದ ಕೊರೊನಾ ಆರೈಕೆಕೇಂದ್ರಗಳನ್ನು ಗ್ರಾಮಾಂತರ ಪ್ರದೇಶಗಳಲ್ಲಿಯೂತೆರೆಯಲಾಗುತ್ತಿದೆ. ಪ್ರಸ್ತುತ ಹರಿಹರ ತಾಲೂಕಿನಗುತ್ತೂರು, ಮಾದನಬಾವಿ, ಹೊನ್ನಾಳಿ ತಾಲೂಕಿನಕಾಡದಕಟ್ಟಿ, ಜಗಳೂರು ತಾಲೂಕಿನ ಮೆದಾಗಿನಕೆರೆಗ್ರಾಮಗಳಲ್ಲಿ ಕೊರೊನಾ ಆರೈಕೆ ಕೇಂದ್ರಗಳುಕಾರ್ಯ ನಿರ್ವಹಿಸುತ್ತಿವೆ.

ಇವುಗಳಲ್ಲದೇ ಜಿಲ್ಲಾಡಳಿತಮುಂಜಾಗ್ರತಾ ಕ್ರಮವಾಗಿ ಇನ್ನೂ ಒಂಭತ್ತು ಕಡೆಗಳಲ್ಲಿಕೊರೊನಾ ಆರೈಕೆ ಕೇಂದ್ರಗಳನ್ನು ತೆರೆಯಲು ಸಿದ್ಧತೆನಡೆಸಿದೆ. ಕೊರೊನಾ ಆರೈಕೆ ಕೇಂದ್ರ ತೆರೆಯುವಲ್ಲಿಖಾಸಗಿ ಸಂಘ ಸಂಸ್ಥೆಗಳು ಸಹ ಕೈಜೋಡಿಸಿದ್ದುಜಿಲ್ಲೆಯಲ್ಲಿ ಪ್ರಸ್ತುತ ಐದು ಖಾಸಗಿ ಸಂಘ ಸಂಸ್ಥೆಗಳುಕೊರೊನಾ ಆರೈಕೆ ಕೇಂದ್ರಗಳನ್ನು ತೆರೆದು ಕೊರೊನಾಸೋಂಕಿತರ ಸೇವೆಯಲ್ಲಿ ತೊಡಗಿವೆ.

ಆರೈಕೆ ಕೇಂದ್ರಗಳ ವಿವರ: ಪ್ರಸ್ತುತ ದಾವಣಗೆರೆತಾಲೂಕಿನಲ್ಲಿ ದಾವಣಗೆರೆಯ ಜೆ.ಎಚ್‌. ಪಟೇಲ್‌ಬಡಾವಣೆ ಎರಡು ಹಾಸ್ಟೆಲ್‌ (90ಬೆಡ್‌), ತರಳಬಾಳುಮಹಿಳಾ ಹಾಸ್ಟೆಲ್‌ (90ಬೆಡ್‌), ಜೈನ್‌ ಸಮುದಾಯಭವನ (50ಬೆಡ್‌), ಹರಿಹರ ತಾಲೂಕಿನ ಗುತ್ತೂರಿನಬಿಸಿಎಂ ಹಾಸ್ಟೆಲ್‌ (100ಬೆಡ್‌), ಗುತ್ತೂರಿನಲ್ಲಿರುವಸಮಾಜ ಕಲ್ಯಾಣ ಹಾಸ್ಟೆಲ್‌ (30ಬೆಡ್‌), ಹೊನ್ನಾಳಿತಾಲೂಕಿನಲ್ಲಿ ಮಾದನಬಾವಿಯ ಮೊರಾರ್ಜಿದೇಸಾಯಿ ಹಾಸ್ಟೆಲ್‌ (100ಬೆಡ್‌), ಕಾಡದಕಟ್ಟಿಗ್ರಾಮದ ಕಿತ್ತೂರುರಾಣಿ ಚೆನ್ನಮ್ಮ ಶಾಲೆ (100 ಬೆಡ್‌),ಚನ್ನಗಿರಿ ತಾಲೂಕಿನಲ್ಲಿ ಚನ್ನಗಿರಿಯ ಕಿತ್ತೂರುರಾಣಿಚೆನ್ನಮ್ಮ ಶಾಲೆ (100 ಬೆಡ್‌), ಜಗಳೂರು ತಾಲೂಕಿನಲ್ಲಿಮೆದಗಿನಕೆರೆಯ ಮೊರಾರ್ಜಿ ಶಾಲೆ (100ಬೆಡ್‌) ಸೇರಿಒಟ್ಟು 760 ಬೆಡ್‌ಗಳ ವ್ಯವಸ್ಥೆ ಮಾಡಲಾಗಿದ್ದು 435ಕ್ಕೂಹೆಚ್ಚು ಸೋಂಕಿತರು ಸೇವೆ ಪಡೆಯುತ್ತಿದ್ದಾರೆ. ಕೊರೊನಾಅಲೆ ಎದುರಿಸಲು ಕೊರೊನಾ ಆರೈಕೆ ಕೇಂದ್ರಗಳನ್ನುತೆರೆದು, ಅವಶ್ಯ ವೈದ್ಯಕೀಯ ಹಾಗೂ ಇತರೆ ಸೇವೆನೀಡಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ.

ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Davanagere: ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

Davanagere: ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.