ಈವರೆಗೆ ಎಲ್ಲಾ ಪಕ್ಷಗಳವೆಚ್ಚ 19.5 ಲಕ್ಷ ರೂ.


Team Udayavani, Apr 20, 2018, 12:23 PM IST

dvg-2.jpg

ದಾವಣಗೆರೆ: ರಾಜ್ಯ ವಿಧಾನಸಭಾ ಚುನಾವಣೆ ಘೋಷಣೆಯಾದ ಮಾ. 27 ರಿಂದ ಏ.19ರ ವರೆಗೆ ಜಿಲ್ಲೆಯಲ್ಲಿ ನಾಲ್ಕು ಪ್ರಮುಖ ಪಕ್ಷಗಳು ವಿವಿಧ ಪ್ರಚಾರ ಕಾರ್ಯಕ್ಕೆ 19.58 ಲಕ್ಷ ವೆಚ್ಚ ಮಾಡಿವೆ ಎಂದು ಚುನಾವಣಾ ವೆಚ್ಚ ಸಮಿತಿ ನೋಡಲ್‌ ಅಧಿಕಾರಿ ಆಂಜನೇಯ ತಿಳಿಸಿದ್ದಾರೆ.

ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಚುನಾವಣಾ ವೀಕ್ಷಕರು ಹಾಗೂ ಜಿಲ್ಲಾ ಚುನಾವಣಾ ವಿವಿಧ ಸಮಿತಿಗಳ ನೋಡಲ್‌ ಅಧಿಕಾರಿಗಳ ಸಭೆಯಲ್ಲಿ ಈ ಮಾಹಿತಿ ನೀಡಿದ ಅವರು, ಜೆಡಿಎಸ್‌ 6,00,247 ರೂಪಾಯಿ, ಕಾಂಗ್ರೆಸ್‌ 6,08,639 ರೂಪಾಯಿ, ಬಿಜೆಪಿ 6,57,771 ರೂಪಾಯಿ, ಜೆಡಿಯು 91,720 ರೂಪಾಯಿ ವೆಚ್ಚ ಮಾಡಿದೆ. ಈವರೆಗೆ ಚುನಾವಣಾ ವೆಚ್ಚವನ್ನು ಪಕ್ಷದ ಹೆಸರಿಗೆ ಸೇರಿಸಲಾಗಿದೆ. 

ನಾಮಪತ್ರ ಸಲ್ಲಿಸಿದ ನಂತರ ಸಂಬಂಧಿಸಿದ ಅಭ್ಯರ್ಥಿಗಳ ಹೆಸರಿಗೆ ಸೇರಿಸಲಾಗುವುದು. ಪ್ರತಿ ಅಭ್ಯರ್ಥಿಗಳ ವೆಚ್ಚವನ್ನು ಪ್ರತ್ಯೇಕ ರಿಜಿಸ್ಟರ್‌ಗಳಲ್ಲಿ ನಮೂದಿಸಲಾಗುವುದು ಎಂದು ತಿಳಿಸಿದರು. 

ಆದಾಯ ತೆರಿಗೆ ಇಲಾಖೆ ನೋಡಲ್‌ ಅಧಿಕಾರಿ ಅಶೋಕ್‌ ತಲ್ವಾರ್‌ ಮಾತನಾಡಿ, 10 ಲಕ್ಷಕ್ಕಿಂತಲೂ ಹೆಚ್ಚಿನ ಮಟ್ಟದ ವಸ್ತುಗಳನ್ನು ನಮ್ಮ ಇಲಾಖೆ ವಶಪಡಿಸಿಕೊಳ್ಳುತ್ತದೆ. ಯಾವುದೇ ದೂರು ಬಂದ ತಕ್ಷಣ ಕಾರ್ಯಪ್ರವೃತ್ತರಾಗಲು ಜಿಲ್ಲಾ ಮಟ್ಟದಲ್ಲಿ ಸಹಾಯಕ ನಿರ್ದೇಶಕರ ದರ್ಜೆಯ ಅಧಿಕಾರಿಗಳ ನೇತೃತ್ವದಲ್ಲಿ ತಂಡ ರಚಿಸಲಾಗಿದೆ. ಪ್ರತಿದಿನ ವರದಿಯನ್ನು ಕೇಂದ್ರ ಕಚೇರಿಗೆ ಕಳುಹಿಸಲಾಗುತ್ತದೆ. ಸಂಬಂಧಿಸಿದ ವರದಿಯನ್ನು ಜಿಲ್ಲಾ ಚುನಾವಣಾ ಆಯೋಗದ ಗಮನಕ್ಕೆ ತರಲಾಗುವುದು. ದಾವಣಗೆರೆ ವಿಭಾಗಕ್ಕೆ ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ಹಾವೇರಿ ಸೇರಿ 5 ಜಿಲ್ಲೆಗಳು ಒಳಪಡಲಿವೆ ಎಂದು ಮಾಹಿತಿ ನೀಡಿದರು.

ಅಬಕಾರಿ ಉಪ ಆಯುಕ್ತ ವೈ.ಆರ್‌. ಮೋಹನ್‌ ಮಾತನಾಡಿ, ನೀತಿ ಸಂಹಿತೆ ಜಾರಿಯಾದಗಿನಿಂದ ಇಂದಿನವರೆಗೆ 38 ಮೊಕದ್ದಮೆ ದಾಖಲಿಸಿ, 22 ಜನ ಆರೋಪಿಗಳ ಬಂಧಿ ಸಲಾಗಿದೆ. 9247 ಲೀಟರ್‌ ದೇಶೀಯ ಮದ್ಯ, 9 ಲೀಟರ್‌ ಗೋವಾ ಮದ್ಯ, 1009 ಲೀಟರ್‌ ಬಿಯರ್‌ ವಶಪಡಿಸಿಕೊಳ್ಳಲಾಗಿದೆ. ಒಟ್ಟು 19 ವಾಹನಗಳ ಜಪ್ತಿ ಮಾಡಲಾಗಿದೆ ಎಂದು ತಿಳಿಸಿದರು. 

ಮಾಧ್ಯಮ ಪ್ರಮಾಣೀಕರಣ ಸಮಿತಿಯ ನೋಡಲ್‌ ಅಧಿಕಾರಿ ಸೈಯದ್‌ ಮನ್ಸೂರ್‌, ಈವರೆಗೆ ವಿವಿಧ ಪತ್ರಿಕೆಗಳಲ್ಲಿ 16 ಜಾಹೀರಾತು ಪ್ರಕಟವಾಗಿದ್ದು, ಅವುಗಳ ವಾರ್ತಾ ಇಲಾಖೆಯ ನಿಗದಿತ ಒಟ್ಟಾರೆ ಮೊತ್ತ 5,27,311 ರೂಪಾಯಿ ಎಂದು ಮಾಹಿತಿ ನೀಡಿದರು.

ಜಿಲ್ಲಾ ಚುನಾವಣಾಧಿಕಾರಿ ಡಿ.ಎಸ್‌. ರಮೇಶ್‌, ಚುನಾವಣಾ ವೆಚ್ಚ ವೀಕ್ಷಕರಾದ ನಿರಂಜನ್‌ಕುಮಾರ್‌, ಅಭಿನವ್‌ ಪಂಚೋಲಿ, ಎನ್‌. ದಿನಕರನ್‌, ಡಾ| ಎಸ್‌. ಕೆ. ಭದ್ರಾ, ಅಲೋಕ್‌ ಶ್ರೀವಾಸ್ತವ, ಅಮರ್‌ನಾಥ್‌ ಕೇಸರಿ, ಅಪರ ಜಿಲ್ಲಾಧಿಕಾರಿ ಪದ್ಮಾ ಬಸವಂತಪ್ಪ, ಹೆಚ್ಚುವರಿ ವರಿಷ್ಟಾಧಿಕಾರಿ ಉದೇಶ್‌, ಜಿಲ್ಲಾ ಪಂಚಾಯತ್‌ ಉಪ ಕಾರ್ಯದರ್ಶಿ ಷಡಕ್ಷರಪ್ಪ ಇತರರು ಇದ್ದರು. 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.