ಸರಳ-ಸಜ್ಜನ ರಾಜಕಾರಣಿ ಅನಂತಕುಮಾರ್ ಇನ್ನು ನೆನಪು ಮಾತ್ರ
Team Udayavani, Nov 13, 2018, 4:05 PM IST
ಹರಪನಹಳ್ಳಿ: ರಾಜ್ಯದ ಸಜ್ಜನ ನಡೆಯ ಅನಂತಕುಮಾರ್ ಇನ್ನು ನೆನಪು ಮಾತ್ರ ಎಂದು ತಾಲೂಕು ಬಿಜೆಪಿ ಅಧ್ಯಕ್ಷರಾದ ಕೆ. ಲಕ್ಷ್ಮಣ ಹೇಳಿದರು. ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಕೇಂದ್ರ ಸಚಿವ ಎಚ್ ಎನ್. ಅನಂತಕುಮಾರ್ ನಿಧನಕ್ಕೆ ಬಿಜೆಪಿ ಮುಖಂಡರು ಒಂದು ನಿಮಿಷ ಮೌನಾಚರಣೆ ಮಾಡುವುದರ ಮೂಲಕ ಸಂತಾಪ ಸೂಚಿಸಿ, ಕೇಂದ್ರ ಸಚಿವರಾಗಿ ಅನಂತಕುಮಾರ್ ಕೊಡುಗೆ ಕರ್ನಾಟಕಕ್ಕೆ ಅಪಾರವಾಗಿದೆ. ಸರಳ, ಸಜ್ಜನ ರಾಜಕಾರಣಿ ಅನಂತಕುಮಾರ್ ಇನ್ನು ನೆನಪು ಮಾತ್ರ ಎಂದರು.
ಸಂತಾಪ ಸೂಚಕ ಸಭೆಯಲ್ಲಿ ಬಿಜೆಪಿ ಮುಖಂಡರಾದ ಎಂ.ಪಿ. ನಾಯಕ್, ಕಣಿವಿಹಳ್ಳಿ ಮಂಜುನಾಥ, ಎಲ್.ಮಂಜ್ಯಾನಾಯ್ಕ, ಸತ್ಯನಾರಾಯಣ, ರಾಘವೇಂದ್ರ ಶೆಟ್ಟಿ, ಟಿ. ಲೋಕೇಶ್, ನಿಟ್ಟೂರು ಹಾಲಪ್ಪ, ಬಾಗಳಿ ಕೊಟ್ರೇಶಪ್ಪ, ಕೆ. ಕೃಷ್ಣ, ಎಲ್. ನಿಂಬ್ಯಾನಾಯ್ಕ, ತೊಗರಿಕಟ್ಟಿ ಈ. ಗಂಗಪ್ಪ, ಗಂಗಮ್ಮ, ರೇಖಮ್ಮ, ಸುವರ್ಣಮ್ಮ ಮುಂತಾದವರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ