ರೈತರ ಸಾಲಮನ್ನಾ ಅರ್ಜಿ ಪರಿಶೀಲನಾ ಸಭೆ
Team Udayavani, Jan 30, 2019, 6:37 AM IST
ಹೊನ್ನಾಳಿ: ತಾಲೂಕು ಮಟ್ಟದ ಸಮಿತಿ ವತಿಯಿಂದ ತಾಲೂಕಿನ ರೈತರ ಸಾಲಮನ್ನಾ ಅರ್ಜಿ ಪರಿಶೀಲನಾ ಸಭೆ ಮಂಗಳವಾರ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ತಹಶೀಲ್ದಾರ್ ತುಷಾರ ಬಿ.ಹೊಸೂರು, ತಾಲೂಕಿನ ರೈತರು ತಮ್ಮ ಸಾಲಮನ್ನಾಕ್ಕೆ ಗ್ರಾಮಗಳ ವಿಎಸ್ಎಸ್ಎನ್ ಹಾಗೂ ಬ್ಯಾಂಕ್ಗಳಿಗೆ ದಾಖಲೆಗಳನ್ನು ಸಲ್ಲಿಸಲಾಗಿದೆ. ದಾಖಲೆಗಳಲ್ಲಿ ದೋಷಗಳಿದ್ದಲ್ಲಿ ಅವುಗಳನ್ನು ಸರಿಪಡಿಸುವ ಕಾರ್ಯ ಮಾಡಲಾಗುವುದು ಎಂದು ತಿಳಿಸಿದರು.
19 ಬ್ಯಾಂಕ್ಗಳು ಹಾಗೂ 32 ವಿಎಸ್ಎಸ್ಎನ್ಗಳಿಂದ ಸಾಲ ಮನ್ನಾ ದಾಖಲೆಗಳು ಬಂದಿದ್ದು, ಕಂದಾಯ ಇಲಾಖೆ ಸಿಬ್ಬಂದಿಯಿಂದ ಎಲ್ಲ ದಾಖಲೆ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ತಾಲೂಕಿನ 32 ವಿಎಸ್ಎಸ್ಎನ್ ಸೊಸೈಟಿಗಳಿಂದ 14,727 ಸಾಲಮನ್ನಾ ಯೋಜನೆಯ ವ್ಯಾಪ್ತಿಯಲಿ ಬರುವ ರೈತರು ಸಾಲ ಮನ್ನಾಕ್ಕೆ ಸಲ್ಲಿಸಲಾಗಿದೆ. 19 ಬ್ಯಾಂಕ್ಗಳಿಂದ 6,734 ಸಾಲಮನ್ನಾ ಯೋಜನೆಯಡಿ ದಾಖಲೆ ಸಲ್ಲಿಸಲಾಗಿದೆ. ಈ ಎಲ್ಲ ದಾಖಲೆಗಳ ಪರಿಶೀಲನೆ ಕಾರ್ಯ ನಡೆದಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು
Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ
BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ
Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ
Davanagere; ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ
MUST WATCH
ಹೊಸ ಸೇರ್ಪಡೆ
BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ
Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು
ಬಿಲ್ಡರ್ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್
QR code system: ರೈಲ್ವೆ ಟಿಕೆಟ್ ಖರೀದಿಗೆ ಕ್ಯೂಆರ್ಕೋಡ್ ವ್ಯವಸ್ಥೆ; ಉತ್ತಮ ಸ್ಪಂದನೆ
BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ