Harapanahalli ಮೂವರು ಅಂತರ್ ರಾಜ್ಯ ಕಳ್ಳರ ಬಂಧನ
Team Udayavani, Jun 2, 2023, 7:51 PM IST
ಹರಪನಹಳ್ಳಿ: ಸಾರ್ವಜನಿಕರ ಗಮನ ಬೇರೆಡೆ ಸೆಳೆದು ಕಳ್ಳತನ ಮಾಡುತ್ತಿದ್ದ ಮೂವರು ಅಂತರ್ ರಾಜ್ಯ ಕಳ್ಳರನ್ನು ಬಂಧಿಸುವಲ್ಲಿ ಪಟ್ಟಣದ ಪೋಲಿಸರು ಯಶಸ್ವಿಯಾಗಿದ್ದಾರೆ.
ಬಂಧಿತರು ಆಂಧ್ರಪ್ರದೇಶದ ಜಿ.ಕುಪ್ಪಂ ಗ್ರಾಮದ ವೆಂಕಟರಮಣ(37),, ಎಂ.ಪ್ರಭುದಾಸ(34) ಕಪ್ಪರಾಲತಿಪ್ಪ ಗ್ರಾಮದ ಕೊಂಡಯ್ಯ(34) ಎನ್ನುವವರಾಗಿದ್ದಾರೆ.
ಇತ್ತೀಚೆಗೆ ಪಟ್ಟಣದಲ್ಲಿ ಬ್ಯಾಂಕಿನಿಂದ ಹಣ ಬಿಡಿಸಿಕೊಂಡು ಬರುತ್ತಿದ್ದ ಗ್ರಾಹಕರನ್ನು ಹಿಂಬಾಲಿಸಿ ಅವರ ಗಮನ ಬೆರೆಡೆ ಸೆಳೆದು ಹಣವನ್ನು ಕಳ್ಳತನ ಮಾಡುತ್ತಿದ್ದ ಪ್ರಕರಣ ವರದಿಯಾಗಿದ್ದು, ಅಕ್ಟೋಬರ್ 2022 ರಿಂದ ಇಲ್ಲಿಯವರೆಗೆ ಒಟ್ಟು 4 ಕಡೆ ಕಳ್ಳತನ ಮಾಡಿರುವುದಾಗಿ ಕಳ್ಳರು ಒಪ್ಪಿಕೊಂಡಿದ್ದು, 9 ಲಕ್ಷ ಹಣ ಮತ್ತು ಕಳ್ಳತನಕ್ಕೆ ಬಳಸಿದ 2 ಬೈಕ್ಗಳನ್ನು ಪೋಲಿಸರು ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು ಸೂಚನೆ ಮೇರಿಗೆ, ಡಿವೈಎಸ್ಪಿ ವಿ.ಎಸ್.ಹಾಲಮೂರ್ತಿರಾವ್, ಹಾಗೂ ಡಿಸಿಆರ್ಬಿ ಡಿವೈಎಸ್ಪಿ ಮಾಲತೇಶ ಎಂ.ಕೂನ್ಬೇವ ಇವರ ಮಾರ್ಗದರ್ಶನದಲ್ಲಿ ಸಿಪಿಐ ನಾಗರಾಜ ಎಂ.ಕಮ್ಮಾರ ನೇತೃತ್ವದಲ್ಲಿ ಪಿಎಸ್ಐ ಶಾಂತಮೂರ್ತಿ, ಸಿಬಂದಿ ರವಿ ದಾದಾಪುರ, ಆನಂದ, ಮನೋಹರಪಾಟೀಲ್, ವಾಸುದೇವನಾಯ್ಕ, ಕುಮಾರನಾಯ್ಕ ರವರ ವಿಶೇಷ ತಂಡ ಅಂತರ ರಾಜ್ಯ ಕಳ್ಳರನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ ಇವರ ಕಾರ್ಯಕ್ಕೆ ಜಿಲ್ಲಾ ಎಸ್ಪಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ
Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ
Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು
ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ