ಶಾಖಾ ಮಠಗಳ ಉತ್ತರಾಧಿಕಾರಿಗಳ ಅಧಿಕಾರ ಹಸ್ತಾಂತರ
Team Udayavani, Jun 27, 2022, 3:45 PM IST
ಬಳ್ಳಾರಿ: ನಗರದ ಕೊಟ್ಟೂರುಸ್ವಾಮಿ ಮಠದಲ್ಲಿ ಶಾಖಾಮಠಗಳ ಉತ್ತರಾಧಿ ಕಾರಿಗಳ ಅಧಿ ಕಾರ ಹಸ್ತಾಂತರಕಾರ್ಯಕ್ರಮ ಭಾನುವಾರ ನಡೆಯಿತು.
ಕೊಟ್ಟೂರು ಬಸವಲಿಂಗ ಮಹಾಸ್ವಾಮಿಗಳು, ಮಠದಶಾಖಾ ಮಠಗಳಾದ ಸೋಮಸಮುದ್ರ ಗ್ರಾಮದ ವಿರಕ್ತಮಠಕ್ಕೆ ಸಿದ್ದಲಿಂಗ ಸ್ವಾಮಿಗಳು, ಶ್ರೀಧರಗಡ್ಡೆ ವಿರಕ್ತಮಠಕ್ಕೆಮರಿಕೊಟ್ಟೂರು ಸ್ವಾಮಿಗಳು, ಕುರುಗೋಡು ವಿರಕ್ತ ಮಠಕ್ಕೆನಿರಂಜನ ಪ್ರಭು ಸ್ವಾಮಿಗಳು, ಸಿರಿಗೇರಿ-ಬೂದಗುಂಪಾಮಠಗಳಿಗೆ ಸಿದ್ದೇಶ್ವರ ಸ್ವಾಮಿಗಳನ್ನು, ದರೂರು ಮಠಕ್ಕೆಕೊಟ್ಟೂರುಸ್ವಾಮಿಗೆ ಲಿಂಗೈಕ್ಯ ಡಾ| ಸಂಗನಬಸವಮಹಾಸ್ವಾಮಿಗಳ ಅಪೇಕ್ಷೆಯಂತೆ ಅಧಿಕಾರವನ್ನುಹಸ್ತಾಂತರಿಸಲಾಯಿತು.
ಈ ವೇಳೆ ಕಾರ್ಯಕ್ರಮದಲ್ಲಿಮುಖ್ಯ ಅತಿಥಿಗಳಾದ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು, ಎಲ್ಲ ಶಾಖಾ ಮಠಗಳ ಉತ್ತರಾಧಿಕಾರಿಗಳಿಗೆ ಸಂಪುಟ ಪತ್ರವನ್ನು ಹಸ್ತಾಂತರಿಸಿದರು. ಬಳಿಕಮಾತನಾಡಿದ ಅವರು, ಲಿಂ. ಸಂಗನಬಸವ ಮಹಾಸ್ವಾಮಿಗಳು, ತಮ್ಮ ಐವತ್ತು ವರ್ಷಗಳ ಅಧಿ ಕಾರದಲ್ಲಿಮಾಡಿದ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ,ಸಾಹಿತ್ಯಿಕ ಕಾರ್ಯಕ್ರಮಗಳನ್ನು ಮೆಲುಕು ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ